ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಪವನ್ ಕಲ್ಯಾಣ್, ಕೈಯಲ್ಲಿರುವ ಖಾತೆಗಳೆಷ್ಟು?

ಸಿನಿಮಾ ನಟ, ರಾಜಕಾರಣಿ ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪವನ್​ರು ಅಧಿಕಾರ ವಹಿಸಿಕೊಳ್ಳುತ್ತಿರುವ ಹಾಗೂ ಪೊಲೀಸರು ಪವನ್​ಗೆ ಸೆಲ್ಯೂಟ್ ಮಾಡುತ್ತಿರುವ ವಿಡಿಯೋ, ಚಿತ್ರಗಳು ವೈರಲ್ ಆಗಿವೆ.

|

Updated on: Jun 19, 2024 | 3:15 PM

ನಟ, ಟಾಲಿವುಡ್ ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

ನಟ, ಟಾಲಿವುಡ್ ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

1 / 7
ವಿಜಯವಾಡದಲ್ಲಿ ಪವನ್ ಕಲ್ಯಾಣ್ ಅಧಿಕಾರ ವಹಿಸಿಕೊಂಡಿದ್ದು, ಅದಕ್ಕೂ ಮುನ್ನ ದೇವರಿಗೆ ಪೂಜೆ ಮಾಡಿ ಆಪ್ತರ ಸಮ್ಮುಖದಲ್ಲಿ ಅಧಿಕಾರವನ್ನು ವಹಿಸಿಕೊಂಡರು.

ವಿಜಯವಾಡದಲ್ಲಿ ಪವನ್ ಕಲ್ಯಾಣ್ ಅಧಿಕಾರ ವಹಿಸಿಕೊಂಡಿದ್ದು, ಅದಕ್ಕೂ ಮುನ್ನ ದೇವರಿಗೆ ಪೂಜೆ ಮಾಡಿ ಆಪ್ತರ ಸಮ್ಮುಖದಲ್ಲಿ ಅಧಿಕಾರವನ್ನು ವಹಿಸಿಕೊಂಡರು.

2 / 7
ಪವನ್ ಕಲ್ಯಾಣ್ ಕೈಯಲ್ಲಿ ಇದೀಗ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಜಲಸಂಪನ್ಮೂಲ ಖಾತೆ, ಅರಣ್ಯ ಮತ್ತು ಪರಿಸರ ಖಾತೆ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆಗಳಿವೆ.

ಪವನ್ ಕಲ್ಯಾಣ್ ಕೈಯಲ್ಲಿ ಇದೀಗ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಜಲಸಂಪನ್ಮೂಲ ಖಾತೆ, ಅರಣ್ಯ ಮತ್ತು ಪರಿಸರ ಖಾತೆ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆಗಳಿವೆ.

3 / 7
ಪ್ರಸ್ತುತ ನಾಲ್ಕು ಖಾತೆಗಳ ಜವಾಬ್ದಾರಿ ಪವನ್ ಕಲ್ಯಾಣ್ ಹೆಗಲಿಗಿದೆಯಾದರೂ ಮುಂದಿನ ದಿನಗಳಲ್ಲಿ ಕೆಲವು ಖಾತೆಗಳನ್ನು ಹೊಸ ಸಚಿವರಿಗೆ ಪವನ್ ಕಲ್ಯಾಣ್ ಬಿಟ್ಟುಕೊಡಲಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ನಾಲ್ಕು ಖಾತೆಗಳ ಜವಾಬ್ದಾರಿ ಪವನ್ ಕಲ್ಯಾಣ್ ಹೆಗಲಿಗಿದೆಯಾದರೂ ಮುಂದಿನ ದಿನಗಳಲ್ಲಿ ಕೆಲವು ಖಾತೆಗಳನ್ನು ಹೊಸ ಸಚಿವರಿಗೆ ಪವನ್ ಕಲ್ಯಾಣ್ ಬಿಟ್ಟುಕೊಡಲಿದ್ದಾರೆ ಎನ್ನಲಾಗಿದೆ.

4 / 7
ಪವನ್ ಕಲ್ಯಾಣ್ ಅಧಿಕಾರ ಸ್ವೀಕರಿಸುತ್ತಿರುವ, ಪವನ್ ಕಲ್ಯಾಣ್​ಗೆ ಪೊಲೀಸರು ಗೌರವ ವಂದನೆ ಸಲ್ಲಿಸಿರುವ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಪವನ್ ಕಲ್ಯಾಣ್ ಅಧಿಕಾರ ಸ್ವೀಕರಿಸುತ್ತಿರುವ, ಪವನ್ ಕಲ್ಯಾಣ್​ಗೆ ಪೊಲೀಸರು ಗೌರವ ವಂದನೆ ಸಲ್ಲಿಸಿರುವ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

5 / 7
ಜಗನ್​ರ ಸರ್ಕಾರದ ವಿರುದ್ಧ ಪವನ್ ಕಲ್ಯಾಣ್ ಸತತವಾಗಿ ಹೋರಾಟ ನಡೆಸಿ ಅವರನ್ನು ಅಧಿಕಾರದಿಂದ ಇಳಿಸಲು ಸಫಲರಾಗಿದ್ದಾರೆ. ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದಾಗಲೇ ಉಪ ಮುಖ್ಯಮಂತ್ರಿ ಆಗಿದ್ದಾರೆ.

ಜಗನ್​ರ ಸರ್ಕಾರದ ವಿರುದ್ಧ ಪವನ್ ಕಲ್ಯಾಣ್ ಸತತವಾಗಿ ಹೋರಾಟ ನಡೆಸಿ ಅವರನ್ನು ಅಧಿಕಾರದಿಂದ ಇಳಿಸಲು ಸಫಲರಾಗಿದ್ದಾರೆ. ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದಾಗಲೇ ಉಪ ಮುಖ್ಯಮಂತ್ರಿ ಆಗಿದ್ದಾರೆ.

6 / 7
ಪವನ್ ಕಲ್ಯಾಣ್ ಮೇಲೆ ದೊಡ್ಡ ಜವಾಬ್ದಾರಿಯನ್ನು ಸಿಎಂ ಚಂದ್ರಬಾಬು ನಾಯ್ಡು ಹೊರಿಸಿದ್ದು, ಇದನ್ನು ಅವರು ಹೇಗೆ ನಿಭಾಯಿಸುತ್ತಾರೆ ಕಾದು ನೋಡಬೇಕಿದೆ.

ಪವನ್ ಕಲ್ಯಾಣ್ ಮೇಲೆ ದೊಡ್ಡ ಜವಾಬ್ದಾರಿಯನ್ನು ಸಿಎಂ ಚಂದ್ರಬಾಬು ನಾಯ್ಡು ಹೊರಿಸಿದ್ದು, ಇದನ್ನು ಅವರು ಹೇಗೆ ನಿಭಾಯಿಸುತ್ತಾರೆ ಕಾದು ನೋಡಬೇಕಿದೆ.

7 / 7
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್