ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಪವನ್ ಕಲ್ಯಾಣ್, ಕೈಯಲ್ಲಿರುವ ಖಾತೆಗಳೆಷ್ಟು?

ಸಿನಿಮಾ ನಟ, ರಾಜಕಾರಣಿ ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪವನ್​ರು ಅಧಿಕಾರ ವಹಿಸಿಕೊಳ್ಳುತ್ತಿರುವ ಹಾಗೂ ಪೊಲೀಸರು ಪವನ್​ಗೆ ಸೆಲ್ಯೂಟ್ ಮಾಡುತ್ತಿರುವ ವಿಡಿಯೋ, ಚಿತ್ರಗಳು ವೈರಲ್ ಆಗಿವೆ.

|

Updated on: Jun 19, 2024 | 3:15 PM

ನಟ, ಟಾಲಿವುಡ್ ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

ನಟ, ಟಾಲಿವುಡ್ ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

1 / 7
ವಿಜಯವಾಡದಲ್ಲಿ ಪವನ್ ಕಲ್ಯಾಣ್ ಅಧಿಕಾರ ವಹಿಸಿಕೊಂಡಿದ್ದು, ಅದಕ್ಕೂ ಮುನ್ನ ದೇವರಿಗೆ ಪೂಜೆ ಮಾಡಿ ಆಪ್ತರ ಸಮ್ಮುಖದಲ್ಲಿ ಅಧಿಕಾರವನ್ನು ವಹಿಸಿಕೊಂಡರು.

ವಿಜಯವಾಡದಲ್ಲಿ ಪವನ್ ಕಲ್ಯಾಣ್ ಅಧಿಕಾರ ವಹಿಸಿಕೊಂಡಿದ್ದು, ಅದಕ್ಕೂ ಮುನ್ನ ದೇವರಿಗೆ ಪೂಜೆ ಮಾಡಿ ಆಪ್ತರ ಸಮ್ಮುಖದಲ್ಲಿ ಅಧಿಕಾರವನ್ನು ವಹಿಸಿಕೊಂಡರು.

2 / 7
ಪವನ್ ಕಲ್ಯಾಣ್ ಕೈಯಲ್ಲಿ ಇದೀಗ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಜಲಸಂಪನ್ಮೂಲ ಖಾತೆ, ಅರಣ್ಯ ಮತ್ತು ಪರಿಸರ ಖಾತೆ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆಗಳಿವೆ.

ಪವನ್ ಕಲ್ಯಾಣ್ ಕೈಯಲ್ಲಿ ಇದೀಗ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಜಲಸಂಪನ್ಮೂಲ ಖಾತೆ, ಅರಣ್ಯ ಮತ್ತು ಪರಿಸರ ಖಾತೆ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆಗಳಿವೆ.

3 / 7
ಪ್ರಸ್ತುತ ನಾಲ್ಕು ಖಾತೆಗಳ ಜವಾಬ್ದಾರಿ ಪವನ್ ಕಲ್ಯಾಣ್ ಹೆಗಲಿಗಿದೆಯಾದರೂ ಮುಂದಿನ ದಿನಗಳಲ್ಲಿ ಕೆಲವು ಖಾತೆಗಳನ್ನು ಹೊಸ ಸಚಿವರಿಗೆ ಪವನ್ ಕಲ್ಯಾಣ್ ಬಿಟ್ಟುಕೊಡಲಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ನಾಲ್ಕು ಖಾತೆಗಳ ಜವಾಬ್ದಾರಿ ಪವನ್ ಕಲ್ಯಾಣ್ ಹೆಗಲಿಗಿದೆಯಾದರೂ ಮುಂದಿನ ದಿನಗಳಲ್ಲಿ ಕೆಲವು ಖಾತೆಗಳನ್ನು ಹೊಸ ಸಚಿವರಿಗೆ ಪವನ್ ಕಲ್ಯಾಣ್ ಬಿಟ್ಟುಕೊಡಲಿದ್ದಾರೆ ಎನ್ನಲಾಗಿದೆ.

4 / 7
ಪವನ್ ಕಲ್ಯಾಣ್ ಅಧಿಕಾರ ಸ್ವೀಕರಿಸುತ್ತಿರುವ, ಪವನ್ ಕಲ್ಯಾಣ್​ಗೆ ಪೊಲೀಸರು ಗೌರವ ವಂದನೆ ಸಲ್ಲಿಸಿರುವ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಪವನ್ ಕಲ್ಯಾಣ್ ಅಧಿಕಾರ ಸ್ವೀಕರಿಸುತ್ತಿರುವ, ಪವನ್ ಕಲ್ಯಾಣ್​ಗೆ ಪೊಲೀಸರು ಗೌರವ ವಂದನೆ ಸಲ್ಲಿಸಿರುವ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

5 / 7
ಜಗನ್​ರ ಸರ್ಕಾರದ ವಿರುದ್ಧ ಪವನ್ ಕಲ್ಯಾಣ್ ಸತತವಾಗಿ ಹೋರಾಟ ನಡೆಸಿ ಅವರನ್ನು ಅಧಿಕಾರದಿಂದ ಇಳಿಸಲು ಸಫಲರಾಗಿದ್ದಾರೆ. ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದಾಗಲೇ ಉಪ ಮುಖ್ಯಮಂತ್ರಿ ಆಗಿದ್ದಾರೆ.

ಜಗನ್​ರ ಸರ್ಕಾರದ ವಿರುದ್ಧ ಪವನ್ ಕಲ್ಯಾಣ್ ಸತತವಾಗಿ ಹೋರಾಟ ನಡೆಸಿ ಅವರನ್ನು ಅಧಿಕಾರದಿಂದ ಇಳಿಸಲು ಸಫಲರಾಗಿದ್ದಾರೆ. ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದಾಗಲೇ ಉಪ ಮುಖ್ಯಮಂತ್ರಿ ಆಗಿದ್ದಾರೆ.

6 / 7
ಪವನ್ ಕಲ್ಯಾಣ್ ಮೇಲೆ ದೊಡ್ಡ ಜವಾಬ್ದಾರಿಯನ್ನು ಸಿಎಂ ಚಂದ್ರಬಾಬು ನಾಯ್ಡು ಹೊರಿಸಿದ್ದು, ಇದನ್ನು ಅವರು ಹೇಗೆ ನಿಭಾಯಿಸುತ್ತಾರೆ ಕಾದು ನೋಡಬೇಕಿದೆ.

ಪವನ್ ಕಲ್ಯಾಣ್ ಮೇಲೆ ದೊಡ್ಡ ಜವಾಬ್ದಾರಿಯನ್ನು ಸಿಎಂ ಚಂದ್ರಬಾಬು ನಾಯ್ಡು ಹೊರಿಸಿದ್ದು, ಇದನ್ನು ಅವರು ಹೇಗೆ ನಿಭಾಯಿಸುತ್ತಾರೆ ಕಾದು ನೋಡಬೇಕಿದೆ.

7 / 7
Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ