ಬಿಜೆಪಿ ಹಿರಿಯ ಮುಖಂಡ ಎಲ್ಕೆ ಅಡ್ವಾಣಿಯವರನ್ನು ಭೇಟಿ ಮಾಡಿದ ಪೇಜಾವರದ ವಿಶ್ವಪ್ರಸನ್ನ ಶ್ರೀ
ಬಿಜೆಪಿ ಹಿರಿಯ ಮುಖಂಡ ಎಲ್. ಕೆ ಅಡ್ವಾಣಿ ಅವರನ್ನು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ಮಾಡಿ, ಉಭಯಕುಶಲೋಪರಿ ವಿಚಾರಿಸಿದರು.
Updated on:Oct 12, 2022 | 3:46 PM
Share

ಎಲ್. ಕೆ ಅಡ್ವಾಣಿ ಅವರನ್ನು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದು (ಸೆ.12) ರಂದು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಉಭಯಕುಶಲೋಪರಿ ವಿಚಾರಿಸಿದ ಪೇಜಾವರ ಶ್ರೀ ಅಡ್ವಾಣಿ ಅವರ ಆರೋಗ್ಯದ ಚೇತರಿಕೆಗೆ ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

ಅಯೋಧ್ಯೆ ರಾಮ ಮಂದಿರ ನಿರ್ಮಾಣ, ರಥಯಾತ್ರೆಯ ದಿನಗಳು ಮತ್ತು ರಾಮ ಮಂದಿರ ಹೋರಾಟದ ನೆನಪುಗಳನ್ನು ಅಡ್ವಾಣಿ ಮೆಲುಕು ಹಾಕಿದರು.

ಅಡ್ವಾಣಿ ಅವರಿಗೆ ಉಡುಪಿ ಶ್ರೀಕೃಷ್ಣನ ಪ್ರಸಾದವನ್ನು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನೀಡಿದರು.

ಮಾತುಕತೆ ವೇಳೆ ಹಿರಿಯ ವಿಶ್ವೇಶತೀರ್ಥ ಸ್ವಾಮೀಜಿ ಅವರು ಎಲ್.ಕೆ ಅಡ್ವಾಣಿ ಅವರಿಗೆ ನೀಡಿದ ಸ್ಪೂರ್ತಿಯನ್ನು ನೆನಪಿಸಿಕೊಂಡರು.

ಇನ್ನು ಭೇಟಿ ವೇಳೆ ವಿದ್ವಾನ ದೇವಿಪ್ರಸಾದ ಭಟ್ಟ, ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಉಪಸ್ಥಿತರಿದ್ದರು.
Published On - 3:07 pm, Wed, 12 October 22

Web contact
TV9 Kannada
Read More
Related Photo Gallery
ಮಾಜಿ ಎಂಎಲ್ಸಿಯನ್ನೇ ಕಿಡ್ನ್ಯಾಪ್ ಮಾಡಿ 2 ಕೋಟಿ ಹಣಕ್ಕೆ ಡಿಮ್ಯಾಂಡ್!
ಬೆಳಗಾವಿಯಲ್ಲಿ DySP, PSI ಹೆಸರು ಬರೆದಿಟ್ಟು ವ್ಯಕ್ತಿ ಸಾವು, ಕಾರಣವೇನು?
ಜೂನ್ 3ರ ಬೆಂಗಳೂರು-ಮಂಗಳೂರು ವಂದೇ ಭಾರತ್ ಟ್ರಯಲ್ ರನ್ ದಿಢೀರ್ ಕ್ಯಾನ್ಸಲ್!
ಪ್ಲಂಬರ್, ಎಲೆಕ್ಟ್ರಿಶಿಯನ್ಗೂ ತಪ್ಪೋದಿಲ್ಲವಂತೆ ಎಐ ಕಂಟಕ
ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಹೇಗಿರಲಿದೆ ಕಾರ್ಯಕ್ರಮದ ಭದ್ರತೆ?
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು



