ಬಿಜೆಪಿ ಹಿರಿಯ ಮುಖಂಡ ಎಲ್ಕೆ ಅಡ್ವಾಣಿಯವರನ್ನು ಭೇಟಿ ಮಾಡಿದ ಪೇಜಾವರದ ವಿಶ್ವಪ್ರಸನ್ನ ಶ್ರೀ
ಬಿಜೆಪಿ ಹಿರಿಯ ಮುಖಂಡ ಎಲ್. ಕೆ ಅಡ್ವಾಣಿ ಅವರನ್ನು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ಮಾಡಿ, ಉಭಯಕುಶಲೋಪರಿ ವಿಚಾರಿಸಿದರು.
Updated on:Oct 12, 2022 | 3:46 PM
Share

ಎಲ್. ಕೆ ಅಡ್ವಾಣಿ ಅವರನ್ನು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದು (ಸೆ.12) ರಂದು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಉಭಯಕುಶಲೋಪರಿ ವಿಚಾರಿಸಿದ ಪೇಜಾವರ ಶ್ರೀ ಅಡ್ವಾಣಿ ಅವರ ಆರೋಗ್ಯದ ಚೇತರಿಕೆಗೆ ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

ಅಯೋಧ್ಯೆ ರಾಮ ಮಂದಿರ ನಿರ್ಮಾಣ, ರಥಯಾತ್ರೆಯ ದಿನಗಳು ಮತ್ತು ರಾಮ ಮಂದಿರ ಹೋರಾಟದ ನೆನಪುಗಳನ್ನು ಅಡ್ವಾಣಿ ಮೆಲುಕು ಹಾಕಿದರು.

ಅಡ್ವಾಣಿ ಅವರಿಗೆ ಉಡುಪಿ ಶ್ರೀಕೃಷ್ಣನ ಪ್ರಸಾದವನ್ನು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನೀಡಿದರು.

ಮಾತುಕತೆ ವೇಳೆ ಹಿರಿಯ ವಿಶ್ವೇಶತೀರ್ಥ ಸ್ವಾಮೀಜಿ ಅವರು ಎಲ್.ಕೆ ಅಡ್ವಾಣಿ ಅವರಿಗೆ ನೀಡಿದ ಸ್ಪೂರ್ತಿಯನ್ನು ನೆನಪಿಸಿಕೊಂಡರು.

ಇನ್ನು ಭೇಟಿ ವೇಳೆ ವಿದ್ವಾನ ದೇವಿಪ್ರಸಾದ ಭಟ್ಟ, ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಉಪಸ್ಥಿತರಿದ್ದರು.
Published On - 3:07 pm, Wed, 12 October 22
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
