ಬಿಜೆಪಿ ಹಿರಿಯ ಮುಖಂಡ ಎಲ್ಕೆ ಅಡ್ವಾಣಿಯವರನ್ನು ಭೇಟಿ ಮಾಡಿದ ಪೇಜಾವರದ ವಿಶ್ವಪ್ರಸನ್ನ ಶ್ರೀ
ಬಿಜೆಪಿ ಹಿರಿಯ ಮುಖಂಡ ಎಲ್. ಕೆ ಅಡ್ವಾಣಿ ಅವರನ್ನು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ಮಾಡಿ, ಉಭಯಕುಶಲೋಪರಿ ವಿಚಾರಿಸಿದರು.
Updated on:Oct 12, 2022 | 3:46 PM
Share

ಎಲ್. ಕೆ ಅಡ್ವಾಣಿ ಅವರನ್ನು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದು (ಸೆ.12) ರಂದು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಉಭಯಕುಶಲೋಪರಿ ವಿಚಾರಿಸಿದ ಪೇಜಾವರ ಶ್ರೀ ಅಡ್ವಾಣಿ ಅವರ ಆರೋಗ್ಯದ ಚೇತರಿಕೆಗೆ ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

ಅಯೋಧ್ಯೆ ರಾಮ ಮಂದಿರ ನಿರ್ಮಾಣ, ರಥಯಾತ್ರೆಯ ದಿನಗಳು ಮತ್ತು ರಾಮ ಮಂದಿರ ಹೋರಾಟದ ನೆನಪುಗಳನ್ನು ಅಡ್ವಾಣಿ ಮೆಲುಕು ಹಾಕಿದರು.

ಅಡ್ವಾಣಿ ಅವರಿಗೆ ಉಡುಪಿ ಶ್ರೀಕೃಷ್ಣನ ಪ್ರಸಾದವನ್ನು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನೀಡಿದರು.

ಮಾತುಕತೆ ವೇಳೆ ಹಿರಿಯ ವಿಶ್ವೇಶತೀರ್ಥ ಸ್ವಾಮೀಜಿ ಅವರು ಎಲ್.ಕೆ ಅಡ್ವಾಣಿ ಅವರಿಗೆ ನೀಡಿದ ಸ್ಪೂರ್ತಿಯನ್ನು ನೆನಪಿಸಿಕೊಂಡರು.

ಇನ್ನು ಭೇಟಿ ವೇಳೆ ವಿದ್ವಾನ ದೇವಿಪ್ರಸಾದ ಭಟ್ಟ, ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಉಪಸ್ಥಿತರಿದ್ದರು.
Published On - 3:07 pm, Wed, 12 October 22
Related Photo Gallery
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ರುದ್ರ ಕಾಲ: 12 ವರ್ಷದ ಬಳಿಕ ಕನ್ನಡಕ್ಕೆ ಮರಳಿದ ‘ಅಧ್ಯಕ್ಷ’ ನಟಿ ಹೆಬಾ ಪಟೇಲ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಗುಜರಾತ್ನಲ್ಲಿ ಭೀಕರ ಅಪಘಾತ; ಪಿಕಪ್ ವ್ಯಾನ್ ಪಲ್ಟಿಯಾಗಿ 7 ಜನ ಸಾವು
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?




