Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಹಿರಿಯ ಮುಖಂಡ ಎಲ್​​ಕೆ ಅಡ್ವಾಣಿಯವರನ್ನು ಭೇಟಿ ಮಾಡಿದ ಪೇಜಾವರದ ವಿಶ್ವಪ್ರಸನ್ನ ಶ್ರೀ

ಬಿಜೆಪಿ ಹಿರಿಯ ಮುಖಂಡ ಎಲ್. ಕೆ ಅಡ್ವಾಣಿ ಅವರನ್ನು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ಮಾಡಿ, ಉಭಯಕುಶಲೋಪರಿ ವಿಚಾರಿಸಿದರು.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 12, 2022 | 3:46 PM

ಎಲ್. ಕೆ ಅಡ್ವಾಣಿ ಅವರನ್ನು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದು (ಸೆ.12) ರಂದು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಎಲ್. ಕೆ ಅಡ್ವಾಣಿ ಅವರನ್ನು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದು (ಸೆ.12) ರಂದು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

1 / 6
ಉಭಯಕುಶಲೋಪರಿ ವಿಚಾರಿಸಿದ ಪೇಜಾವರ ಶ್ರೀ ಅಡ್ವಾಣಿ ಅವರ ಆರೋಗ್ಯದ ಚೇತರಿಕೆಗೆ ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

ಉಭಯಕುಶಲೋಪರಿ ವಿಚಾರಿಸಿದ ಪೇಜಾವರ ಶ್ರೀ ಅಡ್ವಾಣಿ ಅವರ ಆರೋಗ್ಯದ ಚೇತರಿಕೆಗೆ ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

2 / 6
ಅಯೋಧ್ಯೆ ರಾಮ ಮಂದಿರ ನಿರ್ಮಾಣ, ರಥಯಾತ್ರೆಯ ದಿನಗಳು ಮತ್ತು ರಾಮ ಮಂದಿರ ಹೋರಾಟದ ನೆನಪುಗಳನ್ನು ಅಡ್ವಾಣಿ ಮೆಲುಕು ಹಾಕಿದರು.

ಅಯೋಧ್ಯೆ ರಾಮ ಮಂದಿರ ನಿರ್ಮಾಣ, ರಥಯಾತ್ರೆಯ ದಿನಗಳು ಮತ್ತು ರಾಮ ಮಂದಿರ ಹೋರಾಟದ ನೆನಪುಗಳನ್ನು ಅಡ್ವಾಣಿ ಮೆಲುಕು ಹಾಕಿದರು.

3 / 6
ಅಡ್ವಾಣಿ ಅವರಿಗೆ ಉಡುಪಿ ಶ್ರೀಕೃಷ್ಣನ ಪ್ರಸಾದವನ್ನು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನೀಡಿದರು.

ಅಡ್ವಾಣಿ ಅವರಿಗೆ ಉಡುಪಿ ಶ್ರೀಕೃಷ್ಣನ ಪ್ರಸಾದವನ್ನು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನೀಡಿದರು.

4 / 6
ಮಾತುಕತೆ ವೇಳೆ ಹಿರಿಯ ವಿಶ್ವೇಶತೀರ್ಥ ಸ್ವಾಮೀಜಿ ಅವರು ಎಲ್.ಕೆ ಅಡ್ವಾಣಿ ಅವರಿಗೆ ನೀಡಿದ ಸ್ಪೂರ್ತಿಯನ್ನು ನೆನಪಿಸಿಕೊಂಡರು.

ಮಾತುಕತೆ ವೇಳೆ ಹಿರಿಯ ವಿಶ್ವೇಶತೀರ್ಥ ಸ್ವಾಮೀಜಿ ಅವರು ಎಲ್.ಕೆ ಅಡ್ವಾಣಿ ಅವರಿಗೆ ನೀಡಿದ ಸ್ಪೂರ್ತಿಯನ್ನು ನೆನಪಿಸಿಕೊಂಡರು.

5 / 6
ಇನ್ನು ಭೇಟಿ ವೇಳೆ ವಿದ್ವಾನ ದೇವಿಪ್ರಸಾದ ಭಟ್ಟ, ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಉಪಸ್ಥಿತರಿದ್ದರು.

ಇನ್ನು ಭೇಟಿ ವೇಳೆ ವಿದ್ವಾನ ದೇವಿಪ್ರಸಾದ ಭಟ್ಟ, ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಉಪಸ್ಥಿತರಿದ್ದರು.

6 / 6

Published On - 3:07 pm, Wed, 12 October 22

Follow us
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ