ಬಿಜೆಪಿ ಹಿರಿಯ ಮುಖಂಡ ಎಲ್ಕೆ ಅಡ್ವಾಣಿಯವರನ್ನು ಭೇಟಿ ಮಾಡಿದ ಪೇಜಾವರದ ವಿಶ್ವಪ್ರಸನ್ನ ಶ್ರೀ
ಬಿಜೆಪಿ ಹಿರಿಯ ಮುಖಂಡ ಎಲ್. ಕೆ ಅಡ್ವಾಣಿ ಅವರನ್ನು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ಮಾಡಿ, ಉಭಯಕುಶಲೋಪರಿ ವಿಚಾರಿಸಿದರು.
Updated on:Oct 12, 2022 | 3:46 PM
Share

ಎಲ್. ಕೆ ಅಡ್ವಾಣಿ ಅವರನ್ನು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದು (ಸೆ.12) ರಂದು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
1 / 6

ಉಭಯಕುಶಲೋಪರಿ ವಿಚಾರಿಸಿದ ಪೇಜಾವರ ಶ್ರೀ ಅಡ್ವಾಣಿ ಅವರ ಆರೋಗ್ಯದ ಚೇತರಿಕೆಗೆ ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.
2 / 6

ಅಯೋಧ್ಯೆ ರಾಮ ಮಂದಿರ ನಿರ್ಮಾಣ, ರಥಯಾತ್ರೆಯ ದಿನಗಳು ಮತ್ತು ರಾಮ ಮಂದಿರ ಹೋರಾಟದ ನೆನಪುಗಳನ್ನು ಅಡ್ವಾಣಿ ಮೆಲುಕು ಹಾಕಿದರು.
3 / 6

ಅಡ್ವಾಣಿ ಅವರಿಗೆ ಉಡುಪಿ ಶ್ರೀಕೃಷ್ಣನ ಪ್ರಸಾದವನ್ನು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನೀಡಿದರು.
4 / 6

ಮಾತುಕತೆ ವೇಳೆ ಹಿರಿಯ ವಿಶ್ವೇಶತೀರ್ಥ ಸ್ವಾಮೀಜಿ ಅವರು ಎಲ್.ಕೆ ಅಡ್ವಾಣಿ ಅವರಿಗೆ ನೀಡಿದ ಸ್ಪೂರ್ತಿಯನ್ನು ನೆನಪಿಸಿಕೊಂಡರು.
5 / 6

ಇನ್ನು ಭೇಟಿ ವೇಳೆ ವಿದ್ವಾನ ದೇವಿಪ್ರಸಾದ ಭಟ್ಟ, ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಉಪಸ್ಥಿತರಿದ್ದರು.
6 / 6
Published On - 3:07 pm, Wed, 12 October 22
Related Photo Gallery
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್




