ಬಿಜೆಪಿ ಹಿರಿಯ ಮುಖಂಡ ಎಲ್ಕೆ ಅಡ್ವಾಣಿಯವರನ್ನು ಭೇಟಿ ಮಾಡಿದ ಪೇಜಾವರದ ವಿಶ್ವಪ್ರಸನ್ನ ಶ್ರೀ
ಬಿಜೆಪಿ ಹಿರಿಯ ಮುಖಂಡ ಎಲ್. ಕೆ ಅಡ್ವಾಣಿ ಅವರನ್ನು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ಮಾಡಿ, ಉಭಯಕುಶಲೋಪರಿ ವಿಚಾರಿಸಿದರು.
Updated on:Oct 12, 2022 | 3:46 PM
Share

ಎಲ್. ಕೆ ಅಡ್ವಾಣಿ ಅವರನ್ನು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದು (ಸೆ.12) ರಂದು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಉಭಯಕುಶಲೋಪರಿ ವಿಚಾರಿಸಿದ ಪೇಜಾವರ ಶ್ರೀ ಅಡ್ವಾಣಿ ಅವರ ಆರೋಗ್ಯದ ಚೇತರಿಕೆಗೆ ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

ಅಯೋಧ್ಯೆ ರಾಮ ಮಂದಿರ ನಿರ್ಮಾಣ, ರಥಯಾತ್ರೆಯ ದಿನಗಳು ಮತ್ತು ರಾಮ ಮಂದಿರ ಹೋರಾಟದ ನೆನಪುಗಳನ್ನು ಅಡ್ವಾಣಿ ಮೆಲುಕು ಹಾಕಿದರು.

ಅಡ್ವಾಣಿ ಅವರಿಗೆ ಉಡುಪಿ ಶ್ರೀಕೃಷ್ಣನ ಪ್ರಸಾದವನ್ನು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನೀಡಿದರು.

ಮಾತುಕತೆ ವೇಳೆ ಹಿರಿಯ ವಿಶ್ವೇಶತೀರ್ಥ ಸ್ವಾಮೀಜಿ ಅವರು ಎಲ್.ಕೆ ಅಡ್ವಾಣಿ ಅವರಿಗೆ ನೀಡಿದ ಸ್ಪೂರ್ತಿಯನ್ನು ನೆನಪಿಸಿಕೊಂಡರು.

ಇನ್ನು ಭೇಟಿ ವೇಳೆ ವಿದ್ವಾನ ದೇವಿಪ್ರಸಾದ ಭಟ್ಟ, ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಉಪಸ್ಥಿತರಿದ್ದರು.
Published On - 3:07 pm, Wed, 12 October 22
ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ
ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಆರೋಗ್ಯ ಇಲಾಖೆ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ರೈಲಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಹೊಡೆದಾಟ!
ಭಾಗ್ಯದ ಲಕ್ಷ್ಮೀ ಬಾರಮ್ಮಾ; ಎಲ್ಪಿಜಿ ಸಿಲಿಂಡರ್ಗೆ ಮಹಿಳೆಯಿಂದ ಪೂಜೆ!
ಕುಂದ್ರು ಫ್ರೈ ಹೇಗ್ ಮಾಡೋದು ಗೊತ್ತಾ?
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ
