ನಟಿ ಶ್ರೀಲೀಲಾ ಸೌಂದರ್ಯಕ್ಕೆ ಸೋತ ಫ್ಯಾನ್ಸ್; ಇಲ್ಲಿದೆ ಹೊಸ ಫೋಟೋಗಳು

ಶ್ರೀಲೀಲಾ ಅವರು ಸಖತ್ ಕ್ಯೂಟ್. ಹಲವು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆಯುತ್ತಾರೆ. ಈ ಬಾರಿ ಶ್ರೀಲೀಲಾ ಹಂಚಿಕೊಂಡಿರುವ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.

| Updated By: ರಾಜೇಶ್ ದುಗ್ಗುಮನೆ

Updated on: Jun 30, 2022 | 6:49 PM

ನಟಿ ಶ್ರೀಲೀಲಾ ಕನ್ನಡದವರು. ಅವರಿಗೆ ಈಗ ಬೇಡಿಕೆ ಹೆಚ್ಚಿರುವುದು ಪರಭಾಷೆಯಲ್ಲಿ. ಅವರ ನಟನೆಯ ‘ಪೆಳ್ಳಿ ಸಂದಡಿ’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಒಟಿಟಿಯಲ್ಲಿ ಚಿತ್ರವನ್ನು ನೋಡಿ ಜನರು ಮೆಚ್ಚಿಕೊಂಡಿದ್ದಾರೆ.

ನಟಿ ಶ್ರೀಲೀಲಾ ಕನ್ನಡದವರು. ಅವರಿಗೆ ಈಗ ಬೇಡಿಕೆ ಹೆಚ್ಚಿರುವುದು ಪರಭಾಷೆಯಲ್ಲಿ. ಅವರ ನಟನೆಯ ‘ಪೆಳ್ಳಿ ಸಂದಡಿ’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಒಟಿಟಿಯಲ್ಲಿ ಚಿತ್ರವನ್ನು ನೋಡಿ ಜನರು ಮೆಚ್ಚಿಕೊಂಡಿದ್ದಾರೆ.

1 / 5
ಶ್ರೀಲೀಲಾ ಅವರು ಸಖತ್ ಕ್ಯೂಟ್. ಹಲವು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆಯುತ್ತಾರೆ. ಈ ಬಾರಿ ಶ್ರೀಲೀಲಾ ಹಂಚಿಕೊಂಡಿರುವ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.

ಶ್ರೀಲೀಲಾ ಅವರು ಸಖತ್ ಕ್ಯೂಟ್. ಹಲವು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆಯುತ್ತಾರೆ. ಈ ಬಾರಿ ಶ್ರೀಲೀಲಾ ಹಂಚಿಕೊಂಡಿರುವ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.

2 / 5
ಟಾಲಿವುಡ್​ನಲ್ಲಿ ಶ್ರೀಲೀಲಾ ಅವರು ರವಿತೇಜ ನಟನೆಯ ‘ಧಮಾಕಾ’ ಸಿನಿಮಾಗೆ ನಾಯಕಿ ಆಗಿದ್ದಾರೆ. ‘ಅನಗನಗ ಒಕ ರಾಜು’ ಸೇರಿದಂತೆ ಹಲವು ಚಿತ್ರಗಳಿಗೆ ಅವರು ಸಹಿ ಮಾಡಿದ್ದಾರೆ. ಕನ್ನಡದಲ್ಲೂ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿದ್ದಾರೆ.

ಟಾಲಿವುಡ್​ನಲ್ಲಿ ಶ್ರೀಲೀಲಾ ಅವರು ರವಿತೇಜ ನಟನೆಯ ‘ಧಮಾಕಾ’ ಸಿನಿಮಾಗೆ ನಾಯಕಿ ಆಗಿದ್ದಾರೆ. ‘ಅನಗನಗ ಒಕ ರಾಜು’ ಸೇರಿದಂತೆ ಹಲವು ಚಿತ್ರಗಳಿಗೆ ಅವರು ಸಹಿ ಮಾಡಿದ್ದಾರೆ. ಕನ್ನಡದಲ್ಲೂ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿದ್ದಾರೆ.

3 / 5
ಶ್ರೀಲೀಲಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಒಂದು ಕೋಟಿಗೂ ಅಧಿಕ ಮಂದಿ ಶ್ರೀಲೀಲಾ ಅವರನ್ನು ಹಿಂಬಾಲಿಸುತ್ತಿದ್ದಾರೆ. ಇದು ಅವರ ಖ್ಯಾತಿಗೆ ಹಿಡಿದಿರುವ ಕೈಗನ್ನಡಿ ಆಗಿದೆ.

ಶ್ರೀಲೀಲಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಒಂದು ಕೋಟಿಗೂ ಅಧಿಕ ಮಂದಿ ಶ್ರೀಲೀಲಾ ಅವರನ್ನು ಹಿಂಬಾಲಿಸುತ್ತಿದ್ದಾರೆ. ಇದು ಅವರ ಖ್ಯಾತಿಗೆ ಹಿಡಿದಿರುವ ಕೈಗನ್ನಡಿ ಆಗಿದೆ.

4 / 5
ಶ್ರೀಲೀಲಾ

ಶ್ರೀಲೀಲಾ

5 / 5
Follow us
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ