Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಶ್ರೀಲೀಲಾ ಸೌಂದರ್ಯಕ್ಕೆ ಸೋತ ಫ್ಯಾನ್ಸ್; ಇಲ್ಲಿದೆ ಹೊಸ ಫೋಟೋಗಳು

ಶ್ರೀಲೀಲಾ ಅವರು ಸಖತ್ ಕ್ಯೂಟ್. ಹಲವು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆಯುತ್ತಾರೆ. ಈ ಬಾರಿ ಶ್ರೀಲೀಲಾ ಹಂಚಿಕೊಂಡಿರುವ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 30, 2022 | 6:49 PM

ನಟಿ ಶ್ರೀಲೀಲಾ ಕನ್ನಡದವರು. ಅವರಿಗೆ ಈಗ ಬೇಡಿಕೆ ಹೆಚ್ಚಿರುವುದು ಪರಭಾಷೆಯಲ್ಲಿ. ಅವರ ನಟನೆಯ ‘ಪೆಳ್ಳಿ ಸಂದಡಿ’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಒಟಿಟಿಯಲ್ಲಿ ಚಿತ್ರವನ್ನು ನೋಡಿ ಜನರು ಮೆಚ್ಚಿಕೊಂಡಿದ್ದಾರೆ.

ನಟಿ ಶ್ರೀಲೀಲಾ ಕನ್ನಡದವರು. ಅವರಿಗೆ ಈಗ ಬೇಡಿಕೆ ಹೆಚ್ಚಿರುವುದು ಪರಭಾಷೆಯಲ್ಲಿ. ಅವರ ನಟನೆಯ ‘ಪೆಳ್ಳಿ ಸಂದಡಿ’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಒಟಿಟಿಯಲ್ಲಿ ಚಿತ್ರವನ್ನು ನೋಡಿ ಜನರು ಮೆಚ್ಚಿಕೊಂಡಿದ್ದಾರೆ.

1 / 5
ಶ್ರೀಲೀಲಾ ಅವರು ಸಖತ್ ಕ್ಯೂಟ್. ಹಲವು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆಯುತ್ತಾರೆ. ಈ ಬಾರಿ ಶ್ರೀಲೀಲಾ ಹಂಚಿಕೊಂಡಿರುವ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.

ಶ್ರೀಲೀಲಾ ಅವರು ಸಖತ್ ಕ್ಯೂಟ್. ಹಲವು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆಯುತ್ತಾರೆ. ಈ ಬಾರಿ ಶ್ರೀಲೀಲಾ ಹಂಚಿಕೊಂಡಿರುವ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.

2 / 5
ಟಾಲಿವುಡ್​ನಲ್ಲಿ ಶ್ರೀಲೀಲಾ ಅವರು ರವಿತೇಜ ನಟನೆಯ ‘ಧಮಾಕಾ’ ಸಿನಿಮಾಗೆ ನಾಯಕಿ ಆಗಿದ್ದಾರೆ. ‘ಅನಗನಗ ಒಕ ರಾಜು’ ಸೇರಿದಂತೆ ಹಲವು ಚಿತ್ರಗಳಿಗೆ ಅವರು ಸಹಿ ಮಾಡಿದ್ದಾರೆ. ಕನ್ನಡದಲ್ಲೂ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿದ್ದಾರೆ.

ಟಾಲಿವುಡ್​ನಲ್ಲಿ ಶ್ರೀಲೀಲಾ ಅವರು ರವಿತೇಜ ನಟನೆಯ ‘ಧಮಾಕಾ’ ಸಿನಿಮಾಗೆ ನಾಯಕಿ ಆಗಿದ್ದಾರೆ. ‘ಅನಗನಗ ಒಕ ರಾಜು’ ಸೇರಿದಂತೆ ಹಲವು ಚಿತ್ರಗಳಿಗೆ ಅವರು ಸಹಿ ಮಾಡಿದ್ದಾರೆ. ಕನ್ನಡದಲ್ಲೂ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿದ್ದಾರೆ.

3 / 5
ಶ್ರೀಲೀಲಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಒಂದು ಕೋಟಿಗೂ ಅಧಿಕ ಮಂದಿ ಶ್ರೀಲೀಲಾ ಅವರನ್ನು ಹಿಂಬಾಲಿಸುತ್ತಿದ್ದಾರೆ. ಇದು ಅವರ ಖ್ಯಾತಿಗೆ ಹಿಡಿದಿರುವ ಕೈಗನ್ನಡಿ ಆಗಿದೆ.

ಶ್ರೀಲೀಲಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಒಂದು ಕೋಟಿಗೂ ಅಧಿಕ ಮಂದಿ ಶ್ರೀಲೀಲಾ ಅವರನ್ನು ಹಿಂಬಾಲಿಸುತ್ತಿದ್ದಾರೆ. ಇದು ಅವರ ಖ್ಯಾತಿಗೆ ಹಿಡಿದಿರುವ ಕೈಗನ್ನಡಿ ಆಗಿದೆ.

4 / 5
ಶ್ರೀಲೀಲಾ

ಶ್ರೀಲೀಲಾ

5 / 5
Follow us
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ