AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | 2004ರ ಭೀಕರ ಸುನಾಮಿ; ಕಡಲತಡಿಯ ಜನರ ದುಃಖಕ್ಕೆ 16 ವರ್ಷ

2004ರಲ್ಲಿ ಹಿಂದೂ ಮಹಾಸಾಗರದಲ್ಲಿ ಸಂಭವಿಸಿದ ಭೀಕರ ಸುನಾಮಿಗೆ ಇಂದಿಗೆ 16 ವರ್ಷ. ಈ ಸಂದರ್ಭದಲ್ಲಿ ತಮಿಳುನಾಡಿನ ಸಮುದ್ರತಟದಲ್ಲಿ ಸುನಾಮಿ ಸಂತ್ರಸ್ತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

TV9 Web
| Edited By: |

Updated on:Apr 06, 2022 | 11:18 PM

Share
2004ರಲ್ಲಿ ಸಂಭವಿಸಿದ ಸುನಾಮಿಯಲ್ಲಿ ಮೃತರಾದವರಿಗೆ ಸಮುದ್ರಕ್ಕೆ ಹೂ ಹಣ್ಣು ಚೆಲ್ಲುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ ಮಹಿಳೆಯರು.

2004ರಲ್ಲಿ ಸಂಭವಿಸಿದ ಸುನಾಮಿಯಲ್ಲಿ ಮೃತರಾದವರಿಗೆ ಸಮುದ್ರಕ್ಕೆ ಹೂ ಹಣ್ಣು ಚೆಲ್ಲುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ ಮಹಿಳೆಯರು.

1 / 5
ತಮಿಳುನಾಡು ಸುನಾಮಿಗೆ 16 ವರ್ಷವಾಯಿತು. ಕ್ಯಾಂಡಲ್ ಹಚ್ಚಿ ಸುನಾಮಿ ಸಂತ್ರಸ್ತರಿಗೆ ನಮನ ಸಲ್ಲಿಸಲಾಯಿತು.

ತಮಿಳುನಾಡು ಸುನಾಮಿಗೆ 16 ವರ್ಷವಾಯಿತು. ಕ್ಯಾಂಡಲ್ ಹಚ್ಚಿ ಸುನಾಮಿ ಸಂತ್ರಸ್ತರಿಗೆ ನಮನ ಸಲ್ಲಿಸಲಾಯಿತು.

2 / 5
ಕಡಲಿಗೆ ಹಾಲೆರೆದು ಸುನಾಮಿ ಸಂತ್ರಸ್ತರನ್ನು ನೆನೆದ ಮಹಿಳೆಯರು.

ಕಡಲಿಗೆ ಹಾಲೆರೆದು ಸುನಾಮಿ ಸಂತ್ರಸ್ತರನ್ನು ನೆನೆದ ಮಹಿಳೆಯರು.

3 / 5
ಸಮುದ್ರಕ್ಕೆ ಕೈಮುಗಿದ ಮಹಿಳೆಯರು..

ಸಮುದ್ರಕ್ಕೆ ಕೈಮುಗಿದ ಮಹಿಳೆಯರು..

4 / 5
ತಮಿಳುನಾಡಿನ ಪಟ್ಟಿನಪಕ್ಕಮ್ ಬೀಚ್​ನಲ್ಲಿ ಕಂಡ ದೃಶ್ಯ.

ತಮಿಳುನಾಡಿನ ಪಟ್ಟಿನಪಕ್ಕಮ್ ಬೀಚ್​ನಲ್ಲಿ ಕಂಡ ದೃಶ್ಯ.

5 / 5

Published On - 4:15 pm, Sat, 26 December 20

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ