Photo Gallery | 2004ರ ಭೀಕರ ಸುನಾಮಿ; ಕಡಲತಡಿಯ ಜನರ ದುಃಖಕ್ಕೆ 16 ವರ್ಷ
2004ರಲ್ಲಿ ಹಿಂದೂ ಮಹಾಸಾಗರದಲ್ಲಿ ಸಂಭವಿಸಿದ ಭೀಕರ ಸುನಾಮಿಗೆ ಇಂದಿಗೆ 16 ವರ್ಷ. ಈ ಸಂದರ್ಭದಲ್ಲಿ ತಮಿಳುನಾಡಿನ ಸಮುದ್ರತಟದಲ್ಲಿ ಸುನಾಮಿ ಸಂತ್ರಸ್ತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
Updated on:Apr 06, 2022 | 11:18 PM
Share

2004ರಲ್ಲಿ ಸಂಭವಿಸಿದ ಸುನಾಮಿಯಲ್ಲಿ ಮೃತರಾದವರಿಗೆ ಸಮುದ್ರಕ್ಕೆ ಹೂ ಹಣ್ಣು ಚೆಲ್ಲುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ ಮಹಿಳೆಯರು.

ತಮಿಳುನಾಡು ಸುನಾಮಿಗೆ 16 ವರ್ಷವಾಯಿತು. ಕ್ಯಾಂಡಲ್ ಹಚ್ಚಿ ಸುನಾಮಿ ಸಂತ್ರಸ್ತರಿಗೆ ನಮನ ಸಲ್ಲಿಸಲಾಯಿತು.

ಕಡಲಿಗೆ ಹಾಲೆರೆದು ಸುನಾಮಿ ಸಂತ್ರಸ್ತರನ್ನು ನೆನೆದ ಮಹಿಳೆಯರು.

ಸಮುದ್ರಕ್ಕೆ ಕೈಮುಗಿದ ಮಹಿಳೆಯರು..

ತಮಿಳುನಾಡಿನ ಪಟ್ಟಿನಪಕ್ಕಮ್ ಬೀಚ್ನಲ್ಲಿ ಕಂಡ ದೃಶ್ಯ.
Published On - 4:15 pm, Sat, 26 December 20
Related Photo Gallery
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್
ಚೆನ್ನೈನಲ್ಲಿ ಗೀತಾ ಶಿವರಾಜ್ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್




