Photo Gallery | 2004ರ ಭೀಕರ ಸುನಾಮಿ; ಕಡಲತಡಿಯ ಜನರ ದುಃಖಕ್ಕೆ 16 ವರ್ಷ
2004ರಲ್ಲಿ ಹಿಂದೂ ಮಹಾಸಾಗರದಲ್ಲಿ ಸಂಭವಿಸಿದ ಭೀಕರ ಸುನಾಮಿಗೆ ಇಂದಿಗೆ 16 ವರ್ಷ. ಈ ಸಂದರ್ಭದಲ್ಲಿ ತಮಿಳುನಾಡಿನ ಸಮುದ್ರತಟದಲ್ಲಿ ಸುನಾಮಿ ಸಂತ್ರಸ್ತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
Updated on:Apr 06, 2022 | 11:18 PM
Share

2004ರಲ್ಲಿ ಸಂಭವಿಸಿದ ಸುನಾಮಿಯಲ್ಲಿ ಮೃತರಾದವರಿಗೆ ಸಮುದ್ರಕ್ಕೆ ಹೂ ಹಣ್ಣು ಚೆಲ್ಲುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ ಮಹಿಳೆಯರು.

ತಮಿಳುನಾಡು ಸುನಾಮಿಗೆ 16 ವರ್ಷವಾಯಿತು. ಕ್ಯಾಂಡಲ್ ಹಚ್ಚಿ ಸುನಾಮಿ ಸಂತ್ರಸ್ತರಿಗೆ ನಮನ ಸಲ್ಲಿಸಲಾಯಿತು.

ಕಡಲಿಗೆ ಹಾಲೆರೆದು ಸುನಾಮಿ ಸಂತ್ರಸ್ತರನ್ನು ನೆನೆದ ಮಹಿಳೆಯರು.

ಸಮುದ್ರಕ್ಕೆ ಕೈಮುಗಿದ ಮಹಿಳೆಯರು..

ತಮಿಳುನಾಡಿನ ಪಟ್ಟಿನಪಕ್ಕಮ್ ಬೀಚ್ನಲ್ಲಿ ಕಂಡ ದೃಶ್ಯ.
Published On - 4:15 pm, Sat, 26 December 20
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
