Photo Gallery | 2004ರ ಭೀಕರ ಸುನಾಮಿ; ಕಡಲತಡಿಯ ಜನರ ದುಃಖಕ್ಕೆ 16 ವರ್ಷ
2004ರಲ್ಲಿ ಹಿಂದೂ ಮಹಾಸಾಗರದಲ್ಲಿ ಸಂಭವಿಸಿದ ಭೀಕರ ಸುನಾಮಿಗೆ ಇಂದಿಗೆ 16 ವರ್ಷ. ಈ ಸಂದರ್ಭದಲ್ಲಿ ತಮಿಳುನಾಡಿನ ಸಮುದ್ರತಟದಲ್ಲಿ ಸುನಾಮಿ ಸಂತ್ರಸ್ತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
Updated on:Apr 06, 2022 | 11:18 PM
Share

2004ರಲ್ಲಿ ಸಂಭವಿಸಿದ ಸುನಾಮಿಯಲ್ಲಿ ಮೃತರಾದವರಿಗೆ ಸಮುದ್ರಕ್ಕೆ ಹೂ ಹಣ್ಣು ಚೆಲ್ಲುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ ಮಹಿಳೆಯರು.

ತಮಿಳುನಾಡು ಸುನಾಮಿಗೆ 16 ವರ್ಷವಾಯಿತು. ಕ್ಯಾಂಡಲ್ ಹಚ್ಚಿ ಸುನಾಮಿ ಸಂತ್ರಸ್ತರಿಗೆ ನಮನ ಸಲ್ಲಿಸಲಾಯಿತು.

ಕಡಲಿಗೆ ಹಾಲೆರೆದು ಸುನಾಮಿ ಸಂತ್ರಸ್ತರನ್ನು ನೆನೆದ ಮಹಿಳೆಯರು.

ಸಮುದ್ರಕ್ಕೆ ಕೈಮುಗಿದ ಮಹಿಳೆಯರು..

ತಮಿಳುನಾಡಿನ ಪಟ್ಟಿನಪಕ್ಕಮ್ ಬೀಚ್ನಲ್ಲಿ ಕಂಡ ದೃಶ್ಯ.
Published On - 4:15 pm, Sat, 26 December 20
Related Photo Gallery
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ




