AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | 2004ರ ಭೀಕರ ಸುನಾಮಿ; ಕಡಲತಡಿಯ ಜನರ ದುಃಖಕ್ಕೆ 16 ವರ್ಷ

2004ರಲ್ಲಿ ಹಿಂದೂ ಮಹಾಸಾಗರದಲ್ಲಿ ಸಂಭವಿಸಿದ ಭೀಕರ ಸುನಾಮಿಗೆ ಇಂದಿಗೆ 16 ವರ್ಷ. ಈ ಸಂದರ್ಭದಲ್ಲಿ ತಮಿಳುನಾಡಿನ ಸಮುದ್ರತಟದಲ್ಲಿ ಸುನಾಮಿ ಸಂತ್ರಸ್ತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

TV9 Web
| Edited By: |

Updated on:Apr 06, 2022 | 11:18 PM

Share
2004ರಲ್ಲಿ ಸಂಭವಿಸಿದ ಸುನಾಮಿಯಲ್ಲಿ ಮೃತರಾದವರಿಗೆ ಸಮುದ್ರಕ್ಕೆ ಹೂ ಹಣ್ಣು ಚೆಲ್ಲುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ ಮಹಿಳೆಯರು.

2004ರಲ್ಲಿ ಸಂಭವಿಸಿದ ಸುನಾಮಿಯಲ್ಲಿ ಮೃತರಾದವರಿಗೆ ಸಮುದ್ರಕ್ಕೆ ಹೂ ಹಣ್ಣು ಚೆಲ್ಲುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ ಮಹಿಳೆಯರು.

1 / 5
ತಮಿಳುನಾಡು ಸುನಾಮಿಗೆ 16 ವರ್ಷವಾಯಿತು. ಕ್ಯಾಂಡಲ್ ಹಚ್ಚಿ ಸುನಾಮಿ ಸಂತ್ರಸ್ತರಿಗೆ ನಮನ ಸಲ್ಲಿಸಲಾಯಿತು.

ತಮಿಳುನಾಡು ಸುನಾಮಿಗೆ 16 ವರ್ಷವಾಯಿತು. ಕ್ಯಾಂಡಲ್ ಹಚ್ಚಿ ಸುನಾಮಿ ಸಂತ್ರಸ್ತರಿಗೆ ನಮನ ಸಲ್ಲಿಸಲಾಯಿತು.

2 / 5
ಕಡಲಿಗೆ ಹಾಲೆರೆದು ಸುನಾಮಿ ಸಂತ್ರಸ್ತರನ್ನು ನೆನೆದ ಮಹಿಳೆಯರು.

ಕಡಲಿಗೆ ಹಾಲೆರೆದು ಸುನಾಮಿ ಸಂತ್ರಸ್ತರನ್ನು ನೆನೆದ ಮಹಿಳೆಯರು.

3 / 5
ಸಮುದ್ರಕ್ಕೆ ಕೈಮುಗಿದ ಮಹಿಳೆಯರು..

ಸಮುದ್ರಕ್ಕೆ ಕೈಮುಗಿದ ಮಹಿಳೆಯರು..

4 / 5
ತಮಿಳುನಾಡಿನ ಪಟ್ಟಿನಪಕ್ಕಮ್ ಬೀಚ್​ನಲ್ಲಿ ಕಂಡ ದೃಶ್ಯ.

ತಮಿಳುನಾಡಿನ ಪಟ್ಟಿನಪಕ್ಕಮ್ ಬೀಚ್​ನಲ್ಲಿ ಕಂಡ ದೃಶ್ಯ.

5 / 5

Published On - 4:15 pm, Sat, 26 December 20

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು