AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ರಜೆ ಹಿನ್ನಲೆ ಫ್ಲವರ್ ಶೋ ನೋಡಲು ಮುಗಿಬಿದ್ದ ಜನ: 8 ದಿನದಲ್ಲಿ ಒಂದು ಕೋಟಿಗೂ ಹೆಚ್ಚು ಆದಾಯ

ನಿನ್ನೆ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಿನ್ನಲೆ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್​ಗೆ ಸಿಲಿಕಾನ್​ ಸಿಟಿಯ ಸಾಕಷ್ಟು ಜನರು ಭೇಟಿ ನೀಡಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧರಿಸಿ ಫ್ಲವರ್ ಶೋ 8ನೇ ದಿನಕ್ಕೆ ಕಾಲಿಟ್ಟಿದ್ದು, ನಿನ್ನೆವರೆಗೆ 1 ಕೋಟಿ 3 ಲಕ್ಷ 76 ಸಾವಿರ ರೂಪಾಯಿ ಆದಾಯ ಹರಿದು ಬಂದಿದೆ.

Vinayak Hanamant Gurav
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 16, 2024 | 8:16 AM

Share
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಿನ್ನಲೆ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧರಿಸಿ ಫ್ಲವರ್ ಶೋ 8 ನೇ ದಿನಕ್ಕೆ ಕಾಲಿಟ್ಟಿದ್ದು, ಕುಟುಂಬ ಸಮೇತ ಲಕ್ಷಾಂತರ ಜನರು ಲಾಲ್ ಬಾಗ್‌ಗೆ ಭೇಟಿಕೊಟ್ಟು ಸಂಭಮಿಸಿದ್ದಾರೆ. 

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಿನ್ನಲೆ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧರಿಸಿ ಫ್ಲವರ್ ಶೋ 8 ನೇ ದಿನಕ್ಕೆ ಕಾಲಿಟ್ಟಿದ್ದು, ಕುಟುಂಬ ಸಮೇತ ಲಕ್ಷಾಂತರ ಜನರು ಲಾಲ್ ಬಾಗ್‌ಗೆ ಭೇಟಿಕೊಟ್ಟು ಸಂಭಮಿಸಿದ್ದಾರೆ. 

1 / 5
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ  ಲಾಲ್‌ಬಾಗ್​ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನ ಚರಿತ್ರೆ ಅನಾವರಣಗೊಂಡು ಎಂಟನೇ ದಿನಕ್ಕೆ ಕಾಲಿಟ್ಟಿದೆ. ಅಲ್ಲದೇ ನಿನ್ನೆ 78ನೇ  ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಲಾಲ್‌ಬಾಗ್‌ನತ್ತ ಜನ ಸಾಗರವೆ ಹರಿದು ಬಂದಿತ್ತು. ಮಕ್ಕಳು, ಪೋಷಕರು, ಯುವ ಜನರು, ವೃದ್ಧರೂ ಸೇರಿದಂತೆ ಎಲ್ಲರೂ ಸೆಲ್ಫಿಗೆ ಫೋಸ್​​ಕೊಟ್ಟು ಸಖತ್ ಎಂಜಾಯ್ ಮಾಡಿದ್ದಾರೆ. 

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ  ಲಾಲ್‌ಬಾಗ್​ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನ ಚರಿತ್ರೆ ಅನಾವರಣಗೊಂಡು ಎಂಟನೇ ದಿನಕ್ಕೆ ಕಾಲಿಟ್ಟಿದೆ. ಅಲ್ಲದೇ ನಿನ್ನೆ 78ನೇ  ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಲಾಲ್‌ಬಾಗ್‌ನತ್ತ ಜನ ಸಾಗರವೆ ಹರಿದು ಬಂದಿತ್ತು. ಮಕ್ಕಳು, ಪೋಷಕರು, ಯುವ ಜನರು, ವೃದ್ಧರೂ ಸೇರಿದಂತೆ ಎಲ್ಲರೂ ಸೆಲ್ಫಿಗೆ ಫೋಸ್​​ಕೊಟ್ಟು ಸಖತ್ ಎಂಜಾಯ್ ಮಾಡಿದ್ದಾರೆ. 

2 / 5
ಇದುವರೆಗೆ 1 ಕೋಟಿ 3 ಲಕ್ಷ 76 ಸಾವಿರ ರೂಪಾಯಿ ಆದಾಯ ಹರಿದು ಬಂದಿದೆ. ಕಳೆದ 8 ದಿನಗಳಲ್ಲಿ 3 ಲಕ್ಷ ಜನರು ಭೇಟಿ ನೀಡಿದ್ದಾರೆ. ನಿನ್ನೆ ಒಂದು ದಿನ ಸಾಯಂಕಾಲ 4 ಗಂಟೆ ಸಮಯಕ್ಕೆ 1 ಲಕ್ಷ 15 ಸಾವಿರದಷ್ಟು ಜನರು ಭೇಟಿ ನೀಡಿದ್ದರು.

ಇದುವರೆಗೆ 1 ಕೋಟಿ 3 ಲಕ್ಷ 76 ಸಾವಿರ ರೂಪಾಯಿ ಆದಾಯ ಹರಿದು ಬಂದಿದೆ. ಕಳೆದ 8 ದಿನಗಳಲ್ಲಿ 3 ಲಕ್ಷ ಜನರು ಭೇಟಿ ನೀಡಿದ್ದಾರೆ. ನಿನ್ನೆ ಒಂದು ದಿನ ಸಾಯಂಕಾಲ 4 ಗಂಟೆ ಸಮಯಕ್ಕೆ 1 ಲಕ್ಷ 15 ಸಾವಿರದಷ್ಟು ಜನರು ಭೇಟಿ ನೀಡಿದ್ದರು.

3 / 5
ಈ ಬಗ್ಗೆ ಲಾಲ್‌ಬಾಗ್‌ನ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಮಾತನಾಡಿ, ನಿನ್ನೆ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಳಿಗ್ಗೆ 6 ಗಂಟೆಯಿಂದ ಜನರು ಭೇಟಿ ನೀಡಿದ್ದರು. ಸಂಜೆ 4 ಗಂಟೆ ಸಮಯಕ್ಕೆ 1.5 ಲಕ್ಷ ಜನರು ಭೇಟಿ‌ ನೀಡಿದ್ದಾರೆ ಎಂದು ಹೇಳಿದ್ದಾರೆ.  

ಈ ಬಗ್ಗೆ ಲಾಲ್‌ಬಾಗ್‌ನ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಮಾತನಾಡಿ, ನಿನ್ನೆ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಳಿಗ್ಗೆ 6 ಗಂಟೆಯಿಂದ ಜನರು ಭೇಟಿ ನೀಡಿದ್ದರು. ಸಂಜೆ 4 ಗಂಟೆ ಸಮಯಕ್ಕೆ 1.5 ಲಕ್ಷ ಜನರು ಭೇಟಿ‌ ನೀಡಿದ್ದಾರೆ ಎಂದು ಹೇಳಿದ್ದಾರೆ.  

4 / 5
ಒಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ರಜೆ ಇದ್ದ ಕಾರಣ ಪ್ಲವರ್ ಶೋ ಗೆ ಲಗ್ಗೆ ಇಟ್ಟ ಸಿಲಿಕಾನ್​ ಸಿಟಿ ಮಂದಿ ಸಖತ್​ ಎಂಜಾಯ್ ಮಾಡಿದ್ದಾರೆ. ಇನ್ನು ಸಾಲು ಸಾಲು ರಜೆ ಹಿನ್ನಲೆ ಲಾಲ್ ಬಾಗ್‌ಗೆ ಭೇಟಿ ನೀಡುವ  ನೀರಿಕ್ಷೆ ಕೂಡ ಇದ್ದು, ನಾಲ್ಕು ದಿನಗಳ ಕಾಲ ಅಂದರೆ ಆ.19 ರವರೆಗೆ ಫ್ಲವರ್ ಶೋ ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ. 

ಒಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ರಜೆ ಇದ್ದ ಕಾರಣ ಪ್ಲವರ್ ಶೋ ಗೆ ಲಗ್ಗೆ ಇಟ್ಟ ಸಿಲಿಕಾನ್​ ಸಿಟಿ ಮಂದಿ ಸಖತ್​ ಎಂಜಾಯ್ ಮಾಡಿದ್ದಾರೆ. ಇನ್ನು ಸಾಲು ಸಾಲು ರಜೆ ಹಿನ್ನಲೆ ಲಾಲ್ ಬಾಗ್‌ಗೆ ಭೇಟಿ ನೀಡುವ  ನೀರಿಕ್ಷೆ ಕೂಡ ಇದ್ದು, ನಾಲ್ಕು ದಿನಗಳ ಕಾಲ ಅಂದರೆ ಆ.19 ರವರೆಗೆ ಫ್ಲವರ್ ಶೋ ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ. 

5 / 5
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ