ಸಾಲು ಸಾಲು ರಜೆ ಹಿನ್ನಲೆ ಫ್ಲವರ್ ಶೋ ನೋಡಲು ಮುಗಿಬಿದ್ದ ಜನ: 8 ದಿನದಲ್ಲಿ ಒಂದು ಕೋಟಿಗೂ ಹೆಚ್ಚು ಆದಾಯ

ನಿನ್ನೆ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಿನ್ನಲೆ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್​ಗೆ ಸಿಲಿಕಾನ್​ ಸಿಟಿಯ ಸಾಕಷ್ಟು ಜನರು ಭೇಟಿ ನೀಡಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧರಿಸಿ ಫ್ಲವರ್ ಶೋ 8ನೇ ದಿನಕ್ಕೆ ಕಾಲಿಟ್ಟಿದ್ದು, ನಿನ್ನೆವರೆಗೆ 1 ಕೋಟಿ 3 ಲಕ್ಷ 76 ಸಾವಿರ ರೂಪಾಯಿ ಆದಾಯ ಹರಿದು ಬಂದಿದೆ.

| Updated By: ಗಂಗಾಧರ​ ಬ. ಸಾಬೋಜಿ

Updated on: Aug 16, 2024 | 8:16 AM

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಿನ್ನಲೆ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧರಿಸಿ ಫ್ಲವರ್ ಶೋ 8 ನೇ ದಿನಕ್ಕೆ ಕಾಲಿಟ್ಟಿದ್ದು, ಕುಟುಂಬ ಸಮೇತ ಲಕ್ಷಾಂತರ ಜನರು ಲಾಲ್ ಬಾಗ್‌ಗೆ ಭೇಟಿಕೊಟ್ಟು ಸಂಭಮಿಸಿದ್ದಾರೆ. 

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಿನ್ನಲೆ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧರಿಸಿ ಫ್ಲವರ್ ಶೋ 8 ನೇ ದಿನಕ್ಕೆ ಕಾಲಿಟ್ಟಿದ್ದು, ಕುಟುಂಬ ಸಮೇತ ಲಕ್ಷಾಂತರ ಜನರು ಲಾಲ್ ಬಾಗ್‌ಗೆ ಭೇಟಿಕೊಟ್ಟು ಸಂಭಮಿಸಿದ್ದಾರೆ. 

1 / 5
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ  ಲಾಲ್‌ಬಾಗ್​ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನ ಚರಿತ್ರೆ ಅನಾವರಣಗೊಂಡು ಎಂಟನೇ ದಿನಕ್ಕೆ ಕಾಲಿಟ್ಟಿದೆ. ಅಲ್ಲದೇ ನಿನ್ನೆ 78ನೇ  ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಲಾಲ್‌ಬಾಗ್‌ನತ್ತ ಜನ ಸಾಗರವೆ ಹರಿದು ಬಂದಿತ್ತು. ಮಕ್ಕಳು, ಪೋಷಕರು, ಯುವ ಜನರು, ವೃದ್ಧರೂ ಸೇರಿದಂತೆ ಎಲ್ಲರೂ ಸೆಲ್ಫಿಗೆ ಫೋಸ್​​ಕೊಟ್ಟು ಸಖತ್ ಎಂಜಾಯ್ ಮಾಡಿದ್ದಾರೆ. 

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ  ಲಾಲ್‌ಬಾಗ್​ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನ ಚರಿತ್ರೆ ಅನಾವರಣಗೊಂಡು ಎಂಟನೇ ದಿನಕ್ಕೆ ಕಾಲಿಟ್ಟಿದೆ. ಅಲ್ಲದೇ ನಿನ್ನೆ 78ನೇ  ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಲಾಲ್‌ಬಾಗ್‌ನತ್ತ ಜನ ಸಾಗರವೆ ಹರಿದು ಬಂದಿತ್ತು. ಮಕ್ಕಳು, ಪೋಷಕರು, ಯುವ ಜನರು, ವೃದ್ಧರೂ ಸೇರಿದಂತೆ ಎಲ್ಲರೂ ಸೆಲ್ಫಿಗೆ ಫೋಸ್​​ಕೊಟ್ಟು ಸಖತ್ ಎಂಜಾಯ್ ಮಾಡಿದ್ದಾರೆ. 

2 / 5
ಇದುವರೆಗೆ 1 ಕೋಟಿ 3 ಲಕ್ಷ 76 ಸಾವಿರ ರೂಪಾಯಿ ಆದಾಯ ಹರಿದು ಬಂದಿದೆ. ಕಳೆದ 8 ದಿನಗಳಲ್ಲಿ 3 ಲಕ್ಷ ಜನರು ಭೇಟಿ ನೀಡಿದ್ದಾರೆ. ನಿನ್ನೆ ಒಂದು ದಿನ ಸಾಯಂಕಾಲ 4 ಗಂಟೆ ಸಮಯಕ್ಕೆ 1 ಲಕ್ಷ 15 ಸಾವಿರದಷ್ಟು ಜನರು ಭೇಟಿ ನೀಡಿದ್ದರು.

ಇದುವರೆಗೆ 1 ಕೋಟಿ 3 ಲಕ್ಷ 76 ಸಾವಿರ ರೂಪಾಯಿ ಆದಾಯ ಹರಿದು ಬಂದಿದೆ. ಕಳೆದ 8 ದಿನಗಳಲ್ಲಿ 3 ಲಕ್ಷ ಜನರು ಭೇಟಿ ನೀಡಿದ್ದಾರೆ. ನಿನ್ನೆ ಒಂದು ದಿನ ಸಾಯಂಕಾಲ 4 ಗಂಟೆ ಸಮಯಕ್ಕೆ 1 ಲಕ್ಷ 15 ಸಾವಿರದಷ್ಟು ಜನರು ಭೇಟಿ ನೀಡಿದ್ದರು.

3 / 5
ಈ ಬಗ್ಗೆ ಲಾಲ್‌ಬಾಗ್‌ನ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಮಾತನಾಡಿ, ನಿನ್ನೆ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಳಿಗ್ಗೆ 6 ಗಂಟೆಯಿಂದ ಜನರು ಭೇಟಿ ನೀಡಿದ್ದರು. ಸಂಜೆ 4 ಗಂಟೆ ಸಮಯಕ್ಕೆ 1.5 ಲಕ್ಷ ಜನರು ಭೇಟಿ‌ ನೀಡಿದ್ದಾರೆ ಎಂದು ಹೇಳಿದ್ದಾರೆ.  

ಈ ಬಗ್ಗೆ ಲಾಲ್‌ಬಾಗ್‌ನ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಮಾತನಾಡಿ, ನಿನ್ನೆ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಳಿಗ್ಗೆ 6 ಗಂಟೆಯಿಂದ ಜನರು ಭೇಟಿ ನೀಡಿದ್ದರು. ಸಂಜೆ 4 ಗಂಟೆ ಸಮಯಕ್ಕೆ 1.5 ಲಕ್ಷ ಜನರು ಭೇಟಿ‌ ನೀಡಿದ್ದಾರೆ ಎಂದು ಹೇಳಿದ್ದಾರೆ.  

4 / 5
ಒಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ರಜೆ ಇದ್ದ ಕಾರಣ ಪ್ಲವರ್ ಶೋ ಗೆ ಲಗ್ಗೆ ಇಟ್ಟ ಸಿಲಿಕಾನ್​ ಸಿಟಿ ಮಂದಿ ಸಖತ್​ ಎಂಜಾಯ್ ಮಾಡಿದ್ದಾರೆ. ಇನ್ನು ಸಾಲು ಸಾಲು ರಜೆ ಹಿನ್ನಲೆ ಲಾಲ್ ಬಾಗ್‌ಗೆ ಭೇಟಿ ನೀಡುವ  ನೀರಿಕ್ಷೆ ಕೂಡ ಇದ್ದು, ನಾಲ್ಕು ದಿನಗಳ ಕಾಲ ಅಂದರೆ ಆ.19 ರವರೆಗೆ ಫ್ಲವರ್ ಶೋ ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ. 

ಒಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ರಜೆ ಇದ್ದ ಕಾರಣ ಪ್ಲವರ್ ಶೋ ಗೆ ಲಗ್ಗೆ ಇಟ್ಟ ಸಿಲಿಕಾನ್​ ಸಿಟಿ ಮಂದಿ ಸಖತ್​ ಎಂಜಾಯ್ ಮಾಡಿದ್ದಾರೆ. ಇನ್ನು ಸಾಲು ಸಾಲು ರಜೆ ಹಿನ್ನಲೆ ಲಾಲ್ ಬಾಗ್‌ಗೆ ಭೇಟಿ ನೀಡುವ  ನೀರಿಕ್ಷೆ ಕೂಡ ಇದ್ದು, ನಾಲ್ಕು ದಿನಗಳ ಕಾಲ ಅಂದರೆ ಆ.19 ರವರೆಗೆ ಫ್ಲವರ್ ಶೋ ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ. 

5 / 5
Follow us
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ