AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ರಜೆ ಹಿನ್ನಲೆ ಫ್ಲವರ್ ಶೋ ನೋಡಲು ಮುಗಿಬಿದ್ದ ಜನ: 8 ದಿನದಲ್ಲಿ ಒಂದು ಕೋಟಿಗೂ ಹೆಚ್ಚು ಆದಾಯ

ನಿನ್ನೆ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಿನ್ನಲೆ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್​ಗೆ ಸಿಲಿಕಾನ್​ ಸಿಟಿಯ ಸಾಕಷ್ಟು ಜನರು ಭೇಟಿ ನೀಡಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧರಿಸಿ ಫ್ಲವರ್ ಶೋ 8ನೇ ದಿನಕ್ಕೆ ಕಾಲಿಟ್ಟಿದ್ದು, ನಿನ್ನೆವರೆಗೆ 1 ಕೋಟಿ 3 ಲಕ್ಷ 76 ಸಾವಿರ ರೂಪಾಯಿ ಆದಾಯ ಹರಿದು ಬಂದಿದೆ.

Vinayak Hanamant Gurav
Vinayak Hanamant Gurav| Edited By: |

Updated on: Aug 16, 2024 | 8:16 AM

Share
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಿನ್ನಲೆ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧರಿಸಿ ಫ್ಲವರ್ ಶೋ 8 ನೇ ದಿನಕ್ಕೆ ಕಾಲಿಟ್ಟಿದ್ದು, ಕುಟುಂಬ ಸಮೇತ ಲಕ್ಷಾಂತರ ಜನರು ಲಾಲ್ ಬಾಗ್‌ಗೆ ಭೇಟಿಕೊಟ್ಟು ಸಂಭಮಿಸಿದ್ದಾರೆ. 

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಿನ್ನಲೆ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧರಿಸಿ ಫ್ಲವರ್ ಶೋ 8 ನೇ ದಿನಕ್ಕೆ ಕಾಲಿಟ್ಟಿದ್ದು, ಕುಟುಂಬ ಸಮೇತ ಲಕ್ಷಾಂತರ ಜನರು ಲಾಲ್ ಬಾಗ್‌ಗೆ ಭೇಟಿಕೊಟ್ಟು ಸಂಭಮಿಸಿದ್ದಾರೆ. 

1 / 5
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ  ಲಾಲ್‌ಬಾಗ್​ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನ ಚರಿತ್ರೆ ಅನಾವರಣಗೊಂಡು ಎಂಟನೇ ದಿನಕ್ಕೆ ಕಾಲಿಟ್ಟಿದೆ. ಅಲ್ಲದೇ ನಿನ್ನೆ 78ನೇ  ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಲಾಲ್‌ಬಾಗ್‌ನತ್ತ ಜನ ಸಾಗರವೆ ಹರಿದು ಬಂದಿತ್ತು. ಮಕ್ಕಳು, ಪೋಷಕರು, ಯುವ ಜನರು, ವೃದ್ಧರೂ ಸೇರಿದಂತೆ ಎಲ್ಲರೂ ಸೆಲ್ಫಿಗೆ ಫೋಸ್​​ಕೊಟ್ಟು ಸಖತ್ ಎಂಜಾಯ್ ಮಾಡಿದ್ದಾರೆ. 

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ  ಲಾಲ್‌ಬಾಗ್​ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನ ಚರಿತ್ರೆ ಅನಾವರಣಗೊಂಡು ಎಂಟನೇ ದಿನಕ್ಕೆ ಕಾಲಿಟ್ಟಿದೆ. ಅಲ್ಲದೇ ನಿನ್ನೆ 78ನೇ  ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಲಾಲ್‌ಬಾಗ್‌ನತ್ತ ಜನ ಸಾಗರವೆ ಹರಿದು ಬಂದಿತ್ತು. ಮಕ್ಕಳು, ಪೋಷಕರು, ಯುವ ಜನರು, ವೃದ್ಧರೂ ಸೇರಿದಂತೆ ಎಲ್ಲರೂ ಸೆಲ್ಫಿಗೆ ಫೋಸ್​​ಕೊಟ್ಟು ಸಖತ್ ಎಂಜಾಯ್ ಮಾಡಿದ್ದಾರೆ. 

2 / 5
ಇದುವರೆಗೆ 1 ಕೋಟಿ 3 ಲಕ್ಷ 76 ಸಾವಿರ ರೂಪಾಯಿ ಆದಾಯ ಹರಿದು ಬಂದಿದೆ. ಕಳೆದ 8 ದಿನಗಳಲ್ಲಿ 3 ಲಕ್ಷ ಜನರು ಭೇಟಿ ನೀಡಿದ್ದಾರೆ. ನಿನ್ನೆ ಒಂದು ದಿನ ಸಾಯಂಕಾಲ 4 ಗಂಟೆ ಸಮಯಕ್ಕೆ 1 ಲಕ್ಷ 15 ಸಾವಿರದಷ್ಟು ಜನರು ಭೇಟಿ ನೀಡಿದ್ದರು.

ಇದುವರೆಗೆ 1 ಕೋಟಿ 3 ಲಕ್ಷ 76 ಸಾವಿರ ರೂಪಾಯಿ ಆದಾಯ ಹರಿದು ಬಂದಿದೆ. ಕಳೆದ 8 ದಿನಗಳಲ್ಲಿ 3 ಲಕ್ಷ ಜನರು ಭೇಟಿ ನೀಡಿದ್ದಾರೆ. ನಿನ್ನೆ ಒಂದು ದಿನ ಸಾಯಂಕಾಲ 4 ಗಂಟೆ ಸಮಯಕ್ಕೆ 1 ಲಕ್ಷ 15 ಸಾವಿರದಷ್ಟು ಜನರು ಭೇಟಿ ನೀಡಿದ್ದರು.

3 / 5
ಈ ಬಗ್ಗೆ ಲಾಲ್‌ಬಾಗ್‌ನ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಮಾತನಾಡಿ, ನಿನ್ನೆ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಳಿಗ್ಗೆ 6 ಗಂಟೆಯಿಂದ ಜನರು ಭೇಟಿ ನೀಡಿದ್ದರು. ಸಂಜೆ 4 ಗಂಟೆ ಸಮಯಕ್ಕೆ 1.5 ಲಕ್ಷ ಜನರು ಭೇಟಿ‌ ನೀಡಿದ್ದಾರೆ ಎಂದು ಹೇಳಿದ್ದಾರೆ.  

ಈ ಬಗ್ಗೆ ಲಾಲ್‌ಬಾಗ್‌ನ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಮಾತನಾಡಿ, ನಿನ್ನೆ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಳಿಗ್ಗೆ 6 ಗಂಟೆಯಿಂದ ಜನರು ಭೇಟಿ ನೀಡಿದ್ದರು. ಸಂಜೆ 4 ಗಂಟೆ ಸಮಯಕ್ಕೆ 1.5 ಲಕ್ಷ ಜನರು ಭೇಟಿ‌ ನೀಡಿದ್ದಾರೆ ಎಂದು ಹೇಳಿದ್ದಾರೆ.  

4 / 5
ಒಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ರಜೆ ಇದ್ದ ಕಾರಣ ಪ್ಲವರ್ ಶೋ ಗೆ ಲಗ್ಗೆ ಇಟ್ಟ ಸಿಲಿಕಾನ್​ ಸಿಟಿ ಮಂದಿ ಸಖತ್​ ಎಂಜಾಯ್ ಮಾಡಿದ್ದಾರೆ. ಇನ್ನು ಸಾಲು ಸಾಲು ರಜೆ ಹಿನ್ನಲೆ ಲಾಲ್ ಬಾಗ್‌ಗೆ ಭೇಟಿ ನೀಡುವ  ನೀರಿಕ್ಷೆ ಕೂಡ ಇದ್ದು, ನಾಲ್ಕು ದಿನಗಳ ಕಾಲ ಅಂದರೆ ಆ.19 ರವರೆಗೆ ಫ್ಲವರ್ ಶೋ ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ. 

ಒಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ರಜೆ ಇದ್ದ ಕಾರಣ ಪ್ಲವರ್ ಶೋ ಗೆ ಲಗ್ಗೆ ಇಟ್ಟ ಸಿಲಿಕಾನ್​ ಸಿಟಿ ಮಂದಿ ಸಖತ್​ ಎಂಜಾಯ್ ಮಾಡಿದ್ದಾರೆ. ಇನ್ನು ಸಾಲು ಸಾಲು ರಜೆ ಹಿನ್ನಲೆ ಲಾಲ್ ಬಾಗ್‌ಗೆ ಭೇಟಿ ನೀಡುವ  ನೀರಿಕ್ಷೆ ಕೂಡ ಇದ್ದು, ನಾಲ್ಕು ದಿನಗಳ ಕಾಲ ಅಂದರೆ ಆ.19 ರವರೆಗೆ ಫ್ಲವರ್ ಶೋ ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ. 

5 / 5
Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!