AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

POP ಗಣೇಶನ ಮೊರೆ ಹೋದ ಜನ, ಮಣ್ಣಿನ ಗಣೇಶ ಮೂರ್ತಿಗಳ ಬೇಡಿಕೆ ಕುಸಿತ

ಕೋಟೆನಾಡಿನ ಗಣೇಶೋತ್ಸವ ನಾಡಿನ ಗಮನ ಸೆಳೆದಿದೆ. ಆದ್ರೆ, ಪಿಓಪಿ ಗಣೇಶ ಮೂರ್ತಿಗಳ ಹಾವಳಿಯಿಂದಾಗಿ ಮಣ್ಣಿನ ಗಣೇಶ ಮೂರ್ತಿಗಳ ಬೇಡಿಕೆ ಕುಸಿದಿದೆ. ಹೀಗಾಗಿ, ಕಾಲಾನುಕಾಲದಿಂದ ಮಣ್ಣಿನ ಗಣಪ ತಯಾರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕುರಿತು ವರದಿ ಇಲ್ಲಿದೆ.

ಕಿರಣ್ ಹನುಮಂತ್​ ಮಾದಾರ್
|

Updated on: Sep 06, 2024 | 6:43 PM

ಅಯೋಧ್ಯೆಯ ರಾಮನ ಅವತಾರದ ವಿಶೇಷ ಗಣಪ. ವಿಭಿನ್ನ ಅವತಾರಗಳಲ್ಲಿ ಕಂಗೊಳಿಸುತ್ತಿರುವ ಗೌರಿಸುತ. ಗಣೇಶನನ್ನು ಖರೀಧಿಸಿ ಕೊಂಡೊಯ್ಯುತ್ತಿರುವ ಗಣಪತಿ ಮಂಡಳಿ ಭಕ್ತರು. ಈ ದೃಶ್ಯಗಳು ಕಂಡು ಬಂದಿದ್ದು ಕೋಟೆನಾಡು
ಚಿತ್ರದುರ್ಗದಲ್ಲಿ.

ಅಯೋಧ್ಯೆಯ ರಾಮನ ಅವತಾರದ ವಿಶೇಷ ಗಣಪ. ವಿಭಿನ್ನ ಅವತಾರಗಳಲ್ಲಿ ಕಂಗೊಳಿಸುತ್ತಿರುವ ಗೌರಿಸುತ. ಗಣೇಶನನ್ನು ಖರೀಧಿಸಿ ಕೊಂಡೊಯ್ಯುತ್ತಿರುವ ಗಣಪತಿ ಮಂಡಳಿ ಭಕ್ತರು. ಈ ದೃಶ್ಯಗಳು ಕಂಡು ಬಂದಿದ್ದು ಕೋಟೆನಾಡು ಚಿತ್ರದುರ್ಗದಲ್ಲಿ.

1 / 6
ಹೌದು, ಈಗಾಗಲೇ ಸರ್ಕಾರ ಪಿಓಪಿ ಗಣಪತಿ ಮಾರಾಟವನ್ನು ನಿರ್ಬಂಧಿಸಿ ಆದೇಶಿಸಿದೆ. ಆದರೂ ಸಹ ಪಿಓಪಿ ಗಣಪತಿ ಮೂರ್ತಿಗಳ ಮಾರಾಟ ನಡೆಯುತ್ತಿದೆ. ಹೀಗಾಗಿ, ಪರಂಪರಾಗತವಾಗಿ ಮಣ್ಣಿನ ಮೂರ್ತಿ ತಯಾರಿಸಿಕೊಂಡು
ಬಂದಿರುವ ಕುಟುಂಬಗಳು ಸಂಕಷ್ಟಕ್ಕೀಡಾಗುವಂತಾಗಿದೆ.

ಹೌದು, ಈಗಾಗಲೇ ಸರ್ಕಾರ ಪಿಓಪಿ ಗಣಪತಿ ಮಾರಾಟವನ್ನು ನಿರ್ಬಂಧಿಸಿ ಆದೇಶಿಸಿದೆ. ಆದರೂ ಸಹ ಪಿಓಪಿ ಗಣಪತಿ ಮೂರ್ತಿಗಳ ಮಾರಾಟ ನಡೆಯುತ್ತಿದೆ. ಹೀಗಾಗಿ, ಪರಂಪರಾಗತವಾಗಿ ಮಣ್ಣಿನ ಮೂರ್ತಿ ತಯಾರಿಸಿಕೊಂಡು ಬಂದಿರುವ ಕುಟುಂಬಗಳು ಸಂಕಷ್ಟಕ್ಕೀಡಾಗುವಂತಾಗಿದೆ.

2 / 6
ಕಷ್ಟಪಟ್ಟು ಮಣ್ಣಿನ ಮೂರ್ತಿಗಳನ್ನು ತಯಾರಿಸಿ ಮಾರುಕಟ್ಟೆಗೆ ಬಂದಿದ್ದೇವೆ. ಆದ್ರೆ, ಪಿಓಪಿ ಗಣಪತಿ ವಿಗ್ರಹಗಳ ಹಾವಳಿಯಿಂದ ಬೇಡಿಕೆ ಕುಸಿದಿದೆ ಎಂದು ಚಳ್ಳಕೆರೆ ಮೂಲಕ ಗಣಪತಿ ತಯಾರಕರಾದ ತ್ರಿವೇಣಿ ಅವರು ಅಳಲು ತೋಡಿಕೊಂಡರು .

ಕಷ್ಟಪಟ್ಟು ಮಣ್ಣಿನ ಮೂರ್ತಿಗಳನ್ನು ತಯಾರಿಸಿ ಮಾರುಕಟ್ಟೆಗೆ ಬಂದಿದ್ದೇವೆ. ಆದ್ರೆ, ಪಿಓಪಿ ಗಣಪತಿ ವಿಗ್ರಹಗಳ ಹಾವಳಿಯಿಂದ ಬೇಡಿಕೆ ಕುಸಿದಿದೆ ಎಂದು ಚಳ್ಳಕೆರೆ ಮೂಲಕ ಗಣಪತಿ ತಯಾರಕರಾದ ತ್ರಿವೇಣಿ ಅವರು ಅಳಲು ತೋಡಿಕೊಂಡರು .

3 / 6
ಇನ್ನು ಹೊಳಲ್ಕೆರೆ ಮೂಲದ ಗಣಪತಿ ತಯಾರಕ ಸಿದ್ದೇಶ್​ ಅವರಿಗೆ ಎಂದಿನ ಬೇಡಿಕೆ ಇದೆ. ಸುಮಾರು ಐನೂರಕ್ಕೂ ಹೆಚ್ಚು ಗಣೇಶ ಮೂರ್ತಿಗಳು ಈಗಾಗಲೇ ಬುಕ್ ಆಗಿವೆ. ಅಯೋಧ್ಯೆಯ ಶ್ರೀರಾಮ ಅವತಾರದ ಮೂರ್ತಿಗೆ ಬೇಡಿಕೆಯಿದೆ.

ಇನ್ನು ಹೊಳಲ್ಕೆರೆ ಮೂಲದ ಗಣಪತಿ ತಯಾರಕ ಸಿದ್ದೇಶ್​ ಅವರಿಗೆ ಎಂದಿನ ಬೇಡಿಕೆ ಇದೆ. ಸುಮಾರು ಐನೂರಕ್ಕೂ ಹೆಚ್ಚು ಗಣೇಶ ಮೂರ್ತಿಗಳು ಈಗಾಗಲೇ ಬುಕ್ ಆಗಿವೆ. ಅಯೋಧ್ಯೆಯ ಶ್ರೀರಾಮ ಅವತಾರದ ಮೂರ್ತಿಗೆ ಬೇಡಿಕೆಯಿದೆ.

4 / 6
ಅಂತೆಯೇ ಅನೇಕ ಗಣೇಶ ಮಂಡಳಿಗಳವರು ಮೊದಲೇ ಆರ್ಡರ್ ಮಾಡಿದ್ದಾರೆ. ಆದ್ರೆ, ಪಿಓಪಿ ಗಣಪ ಬ್ಯಾನ್ ಆಗಿದ್ದು ನಗರಸಭೆ ಅವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಂತಿದ್ದಾರೆ.

ಅಂತೆಯೇ ಅನೇಕ ಗಣೇಶ ಮಂಡಳಿಗಳವರು ಮೊದಲೇ ಆರ್ಡರ್ ಮಾಡಿದ್ದಾರೆ. ಆದ್ರೆ, ಪಿಓಪಿ ಗಣಪ ಬ್ಯಾನ್ ಆಗಿದ್ದು ನಗರಸಭೆ ಅವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಂತಿದ್ದಾರೆ.

5 / 6
ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ಪ್ರತಿಷ್ಠಾಪಿಸುವ ಹಿಂದೂ ಮಹಾಗಣಪತಿ ಉತ್ಸವ ನಾಡಿನ ಜನರ ಗಮನ ಸೆಳೆದಿದೆ. ಆದ್ರೆ, ದುರ್ಗದಲ್ಲೇ ಪಿಓಪಿ ಗಣಪತಿಗಳ ಹಾವಳಿ ಹೆಚ್ಚಿದ್ದು, ಮಣ್ಣಿನ ಗಣಪತಿ ತಯಾರಕರಿಗೆ ಪೆಟ್ಟು ಬಿದ್ದಿದ್ದು
ಅಲ್ಲದೆ ಪರಿಸರ ನಾಶದ ಭೀತಿ ಸೃಷ್ಠಿಸಿದೆ. ಹೀಗಾಗಿ, ನಗರಸಭೆ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ಪ್ರತಿಷ್ಠಾಪಿಸುವ ಹಿಂದೂ ಮಹಾಗಣಪತಿ ಉತ್ಸವ ನಾಡಿನ ಜನರ ಗಮನ ಸೆಳೆದಿದೆ. ಆದ್ರೆ, ದುರ್ಗದಲ್ಲೇ ಪಿಓಪಿ ಗಣಪತಿಗಳ ಹಾವಳಿ ಹೆಚ್ಚಿದ್ದು, ಮಣ್ಣಿನ ಗಣಪತಿ ತಯಾರಕರಿಗೆ ಪೆಟ್ಟು ಬಿದ್ದಿದ್ದು ಅಲ್ಲದೆ ಪರಿಸರ ನಾಶದ ಭೀತಿ ಸೃಷ್ಠಿಸಿದೆ. ಹೀಗಾಗಿ, ನಗರಸಭೆ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

6 / 6
Follow us
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್