ಮಂಗಳೂರಿನಲ್ಲಿ ಫಲ್ಗುಣಿ ನದಿ ಅಬ್ಬರ; ರಸ್ತೆ, ಮನೆ, ವಜ್ರದೇಹಿ ಮಠ ಜಲಾವೃತ, ದುರ್ಗಾಪರಮೇಶ್ವರಿ ದೇವಸ್ಥಾನದ ಮೇಲೆ ಗುಡ್ಡ ಕುಸಿತ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫಲ್ಗುಣಿಯ ಅಬ್ಬರಕ್ಕೆ ಮಠ, ಗೋಶಾಲೆ, ದೇವಸ್ಥಾನಗಳೆಲ್ಲ ಮುಳುಗಿವೆ. ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಮೇಲೆ ಗುಡ್ಡ ಕುಸಿದು ಹಾನಿಯಾಗಿದೆ. ದೇವಸ್ಥಾನದ ಗರ್ಭಗುಡಿ ಮತ್ತು ಸುತ್ತು ಪೌಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ.

1 / 7

2 / 7

3 / 7

4 / 7

5 / 7

6 / 7

7 / 7