Photo Gallery | ಕ್ರಿಸ್ಮಸ್ ಸಂಭ್ರಮದಲ್ಲಿ ಸೆರೆಯಾದ ಸುಂದರ ಚಿತ್ರಗಳು
ದಯಾಮಯಿ ಏಸು ಬೆತ್ಲೆಹೇಮ್ ನಗರದ ಗೋದಲಿಯಲ್ಲಿ ಜನಿಸಿದ ದಿನವಿಂದು. ಕ್ರಿಸ್ಮಸ್ ಹಬ್ಬದ ಮನಮೋಹಕ ದೃಶ್ಯಗಳು ಕ್ಯಾಮರಾ ಕಣ್ಣಲ್ಲಿ ಸೆರೆಯಾದದ್ದು ಹೀಗೆ.
Updated on:Apr 06, 2022 | 11:20 PM
Share

ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಕ್ರಿಸ್ಮಸ್ ತಾತ ಉಡುಗೊರೆ ನೀಡಿ, ಸಂತಸ ಹಂಚಿಕೊಂಡರು

ಕುದುರೆ ಏರಿ ಬಂದ ಸಾಂತಾಕ್ಲಾಸ್ ಮಕ್ಕಳಿಗೆ ಗಿಫ್ಟ್ ಕೊಟ್ಟರು (ಎಡ), ಕ್ರಿಸ್ಮಸ್ ಪ್ರಾರ್ಥನೆ ಸಂದರ್ಭ ಮಗುವೊಂದು ಚರ್ಚ್ನಲ್ಲಿ ಆಟವಾಡುತ್ತಿರುವುದು (ಬಲ)

ಕ್ರಿಸ್ಮಸ್ ತಾತನ ಬಟ್ಟೆಯನ್ನು ಮಾರಾಟ ಮಾಡುತ್ತಿರುವ ಮಹಿಳೆ.

ಕ್ರಿಸ್ತನ ಗೋದಲಿ ಮಾದರಿಯ ಎದುರು ಚರ್ಚ್ ಫಾದರ್

ಕರುಣಾಮಯಿ ಏಸು ಕೈತೆರೆದು ನಿಂತಿದ್ದಾನೆ. ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿ ಯುವಜೋಡಿಗಳು ಸೆಲ್ಫೀ ಕ್ಲಿಕ್ಕಿಸಿ ಸಂಭ್ರಮಪಟ್ಟರು

ಮರಳುಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ರಚಿಸಿದ 3D ಚಿತ್ರ

ಚರ್ಚ್ನಲ್ಲಿ ಮಾಸ್ಕ್ ಧರಿಸಿ ಪ್ರಾರ್ಥನೆಯಲ್ಲಿ ತೊಡಗಿರುವ ಭಕ್ತಸಮೂಹ.

ಕ್ಯಾಂಡಲ್ ಹಚ್ಚಿ ಹಬ್ಬ ಆಚರಿಸಿದ ಕ್ರೈಸ್ತರು. (ಫೊಟೊ ಕೃಪೆ: ಪಿಟಿಐ)
Published On - 3:21 pm, Fri, 25 December 20
Related Photo Gallery
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಲಾರಿ ಚಾಲಕನ ಎಡವಟ್ಟು: ನಿದ್ದೆ ಮಂಪರಿನಲ್ಲಿ ಅರಳಿಕಟ್ಟೆಗೆ ಡಿಕ್ಕಿ
ಮನೆಗೆ ಬೆಂಕಿ ಹಚ್ಚಿ ಲಕ್ಷಾಂತರ ರೂ ಮೌಲ್ಯದ ಒಡವೆ, ನಗದು ಕಳವು
ಕೋಲಾರದಲ್ಲಿ ತುಂತುರು ಮಳೆ: ಬಿಸಿಲ ಬೇಗೆಗೆ ತಂಪೆರೆದ ಮಳೆರಾಯ
ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ನಾಳೆ ಪ್ರಮಾಣ
ಎಷ್ಟು ಚೆನ್ನಾಗಿ ಹಾಡುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ನಟಿ ಮಾಳವಿಕಾ
ಸ್ಕೂಬಾ ಡೈವಿಂಗ್ ಮಾಡಿದ ನಟಿ ಅಮೃತಾ ಐಯ್ಯಂಗಾರ್: ವಿಡಿಯೋ ನೋಡಿ




