AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ಕ್ರಿಸ್​ಮಸ್ ಸಂಭ್ರಮದಲ್ಲಿ ಸೆರೆಯಾದ ಸುಂದರ ಚಿತ್ರಗಳು

ದಯಾಮಯಿ ಏಸು ಬೆತ್ಲೆಹೇಮ್ ನಗರದ ಗೋದಲಿಯಲ್ಲಿ ಜನಿಸಿದ ದಿನವಿಂದು. ಕ್ರಿಸ್​ಮಸ್ ಹಬ್ಬದ ಮನಮೋಹಕ ದೃಶ್ಯಗಳು ಕ್ಯಾಮರಾ ಕಣ್ಣಲ್ಲಿ ಸೆರೆಯಾದದ್ದು ಹೀಗೆ.

TV9 Web
| Edited By: |

Updated on:Apr 06, 2022 | 11:20 PM

Share
ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಕ್ರಿಸ್​ಮಸ್ ತಾತ ಉಡುಗೊರೆ ನೀಡಿ, ಸಂತಸ ಹಂಚಿಕೊಂಡರು

ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಕ್ರಿಸ್​ಮಸ್ ತಾತ ಉಡುಗೊರೆ ನೀಡಿ, ಸಂತಸ ಹಂಚಿಕೊಂಡರು

1 / 9
ಕುದುರೆ ಏರಿ ಬಂದ ಸಾಂತಾಕ್ಲಾಸ್ ಮಕ್ಕಳಿಗೆ ಗಿಫ್ಟ್ ಕೊಟ್ಟರು (ಎಡ), ಕ್ರಿಸ್​ಮಸ್ ಪ್ರಾರ್ಥನೆ ಸಂದರ್ಭ ಮಗುವೊಂದು ಚರ್ಚ್​ನಲ್ಲಿ ಆಟವಾಡುತ್ತಿರುವುದು (ಬಲ)

ಕುದುರೆ ಏರಿ ಬಂದ ಸಾಂತಾಕ್ಲಾಸ್ ಮಕ್ಕಳಿಗೆ ಗಿಫ್ಟ್ ಕೊಟ್ಟರು (ಎಡ), ಕ್ರಿಸ್​ಮಸ್ ಪ್ರಾರ್ಥನೆ ಸಂದರ್ಭ ಮಗುವೊಂದು ಚರ್ಚ್​ನಲ್ಲಿ ಆಟವಾಡುತ್ತಿರುವುದು (ಬಲ)

2 / 9
ಕ್ರಿಸ್​ಮಸ್ ತಾತನ ಬಟ್ಟೆಯನ್ನು ಮಾರಾಟ ಮಾಡುತ್ತಿರುವ ಮಹಿಳೆ.

ಕ್ರಿಸ್​ಮಸ್ ತಾತನ ಬಟ್ಟೆಯನ್ನು ಮಾರಾಟ ಮಾಡುತ್ತಿರುವ ಮಹಿಳೆ.

3 / 9
ಕ್ರಿಸ್ತನ ಗೋದಲಿ ಮಾದರಿಯ ಎದುರು ಚರ್ಚ್ ಫಾದರ್

ಕ್ರಿಸ್ತನ ಗೋದಲಿ ಮಾದರಿಯ ಎದುರು ಚರ್ಚ್ ಫಾದರ್

4 / 9
ಕರುಣಾಮಯಿ ಏಸು ಕೈತೆರೆದು ನಿಂತಿದ್ದಾನೆ. ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಕರುಣಾಮಯಿ ಏಸು ಕೈತೆರೆದು ನಿಂತಿದ್ದಾನೆ. ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

5 / 9
ಕ್ರಿಸ್​ಮಸ್ ಹಬ್ಬದ ಸಂಭ್ರಮದಲ್ಲಿ ಯುವಜೋಡಿಗಳು ಸೆಲ್ಫೀ ಕ್ಲಿಕ್ಕಿಸಿ ಸಂಭ್ರಮಪಟ್ಟರು

ಕ್ರಿಸ್​ಮಸ್ ಹಬ್ಬದ ಸಂಭ್ರಮದಲ್ಲಿ ಯುವಜೋಡಿಗಳು ಸೆಲ್ಫೀ ಕ್ಲಿಕ್ಕಿಸಿ ಸಂಭ್ರಮಪಟ್ಟರು

6 / 9
ಮರಳುಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ರಚಿಸಿದ 3D ಚಿತ್ರ

ಮರಳುಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ರಚಿಸಿದ 3D ಚಿತ್ರ

7 / 9
ಚರ್ಚ್​ನಲ್ಲಿ ಮಾಸ್ಕ್ ಧರಿಸಿ ಪ್ರಾರ್ಥನೆಯಲ್ಲಿ ತೊಡಗಿರುವ ಭಕ್ತಸಮೂಹ.

ಚರ್ಚ್​ನಲ್ಲಿ ಮಾಸ್ಕ್ ಧರಿಸಿ ಪ್ರಾರ್ಥನೆಯಲ್ಲಿ ತೊಡಗಿರುವ ಭಕ್ತಸಮೂಹ.

8 / 9
ಕ್ಯಾಂಡಲ್ ಹಚ್ಚಿ ಹಬ್ಬ ಆಚರಿಸಿದ ಕ್ರೈಸ್ತರು. (ಫೊಟೊ ಕೃಪೆ: ಪಿಟಿಐ)

ಕ್ಯಾಂಡಲ್ ಹಚ್ಚಿ ಹಬ್ಬ ಆಚರಿಸಿದ ಕ್ರೈಸ್ತರು. (ಫೊಟೊ ಕೃಪೆ: ಪಿಟಿಐ)

9 / 9

Published On - 3:21 pm, Fri, 25 December 20

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?