AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ಕ್ರಿಸ್​ಮಸ್ ಸಂಭ್ರಮದಲ್ಲಿ ಸೆರೆಯಾದ ಸುಂದರ ಚಿತ್ರಗಳು

ದಯಾಮಯಿ ಏಸು ಬೆತ್ಲೆಹೇಮ್ ನಗರದ ಗೋದಲಿಯಲ್ಲಿ ಜನಿಸಿದ ದಿನವಿಂದು. ಕ್ರಿಸ್​ಮಸ್ ಹಬ್ಬದ ಮನಮೋಹಕ ದೃಶ್ಯಗಳು ಕ್ಯಾಮರಾ ಕಣ್ಣಲ್ಲಿ ಸೆರೆಯಾದದ್ದು ಹೀಗೆ.

TV9 Web
| Updated By: ganapathi bhat

Updated on:Apr 06, 2022 | 11:20 PM

ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಕ್ರಿಸ್​ಮಸ್ ತಾತ ಉಡುಗೊರೆ ನೀಡಿ, ಸಂತಸ ಹಂಚಿಕೊಂಡರು

ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಕ್ರಿಸ್​ಮಸ್ ತಾತ ಉಡುಗೊರೆ ನೀಡಿ, ಸಂತಸ ಹಂಚಿಕೊಂಡರು

1 / 9
ಕುದುರೆ ಏರಿ ಬಂದ ಸಾಂತಾಕ್ಲಾಸ್ ಮಕ್ಕಳಿಗೆ ಗಿಫ್ಟ್ ಕೊಟ್ಟರು (ಎಡ), ಕ್ರಿಸ್​ಮಸ್ ಪ್ರಾರ್ಥನೆ ಸಂದರ್ಭ ಮಗುವೊಂದು ಚರ್ಚ್​ನಲ್ಲಿ ಆಟವಾಡುತ್ತಿರುವುದು (ಬಲ)

ಕುದುರೆ ಏರಿ ಬಂದ ಸಾಂತಾಕ್ಲಾಸ್ ಮಕ್ಕಳಿಗೆ ಗಿಫ್ಟ್ ಕೊಟ್ಟರು (ಎಡ), ಕ್ರಿಸ್​ಮಸ್ ಪ್ರಾರ್ಥನೆ ಸಂದರ್ಭ ಮಗುವೊಂದು ಚರ್ಚ್​ನಲ್ಲಿ ಆಟವಾಡುತ್ತಿರುವುದು (ಬಲ)

2 / 9
ಕ್ರಿಸ್​ಮಸ್ ತಾತನ ಬಟ್ಟೆಯನ್ನು ಮಾರಾಟ ಮಾಡುತ್ತಿರುವ ಮಹಿಳೆ.

ಕ್ರಿಸ್​ಮಸ್ ತಾತನ ಬಟ್ಟೆಯನ್ನು ಮಾರಾಟ ಮಾಡುತ್ತಿರುವ ಮಹಿಳೆ.

3 / 9
ಕ್ರಿಸ್ತನ ಗೋದಲಿ ಮಾದರಿಯ ಎದುರು ಚರ್ಚ್ ಫಾದರ್

ಕ್ರಿಸ್ತನ ಗೋದಲಿ ಮಾದರಿಯ ಎದುರು ಚರ್ಚ್ ಫಾದರ್

4 / 9
ಕರುಣಾಮಯಿ ಏಸು ಕೈತೆರೆದು ನಿಂತಿದ್ದಾನೆ. ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಕರುಣಾಮಯಿ ಏಸು ಕೈತೆರೆದು ನಿಂತಿದ್ದಾನೆ. ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

5 / 9
ಕ್ರಿಸ್​ಮಸ್ ಹಬ್ಬದ ಸಂಭ್ರಮದಲ್ಲಿ ಯುವಜೋಡಿಗಳು ಸೆಲ್ಫೀ ಕ್ಲಿಕ್ಕಿಸಿ ಸಂಭ್ರಮಪಟ್ಟರು

ಕ್ರಿಸ್​ಮಸ್ ಹಬ್ಬದ ಸಂಭ್ರಮದಲ್ಲಿ ಯುವಜೋಡಿಗಳು ಸೆಲ್ಫೀ ಕ್ಲಿಕ್ಕಿಸಿ ಸಂಭ್ರಮಪಟ್ಟರು

6 / 9
ಮರಳುಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ರಚಿಸಿದ 3D ಚಿತ್ರ

ಮರಳುಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ರಚಿಸಿದ 3D ಚಿತ್ರ

7 / 9
ಚರ್ಚ್​ನಲ್ಲಿ ಮಾಸ್ಕ್ ಧರಿಸಿ ಪ್ರಾರ್ಥನೆಯಲ್ಲಿ ತೊಡಗಿರುವ ಭಕ್ತಸಮೂಹ.

ಚರ್ಚ್​ನಲ್ಲಿ ಮಾಸ್ಕ್ ಧರಿಸಿ ಪ್ರಾರ್ಥನೆಯಲ್ಲಿ ತೊಡಗಿರುವ ಭಕ್ತಸಮೂಹ.

8 / 9
ಕ್ಯಾಂಡಲ್ ಹಚ್ಚಿ ಹಬ್ಬ ಆಚರಿಸಿದ ಕ್ರೈಸ್ತರು. (ಫೊಟೊ ಕೃಪೆ: ಪಿಟಿಐ)

ಕ್ಯಾಂಡಲ್ ಹಚ್ಚಿ ಹಬ್ಬ ಆಚರಿಸಿದ ಕ್ರೈಸ್ತರು. (ಫೊಟೊ ಕೃಪೆ: ಪಿಟಿಐ)

9 / 9

Published On - 3:21 pm, Fri, 25 December 20

Follow us
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್