Photo Gallery | ಕ್ರಿಸ್ಮಸ್ ಸಂಭ್ರಮದಲ್ಲಿ ಸೆರೆಯಾದ ಸುಂದರ ಚಿತ್ರಗಳು
ದಯಾಮಯಿ ಏಸು ಬೆತ್ಲೆಹೇಮ್ ನಗರದ ಗೋದಲಿಯಲ್ಲಿ ಜನಿಸಿದ ದಿನವಿಂದು. ಕ್ರಿಸ್ಮಸ್ ಹಬ್ಬದ ಮನಮೋಹಕ ದೃಶ್ಯಗಳು ಕ್ಯಾಮರಾ ಕಣ್ಣಲ್ಲಿ ಸೆರೆಯಾದದ್ದು ಹೀಗೆ.
Updated on:Apr 06, 2022 | 11:20 PM
Share

ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಕ್ರಿಸ್ಮಸ್ ತಾತ ಉಡುಗೊರೆ ನೀಡಿ, ಸಂತಸ ಹಂಚಿಕೊಂಡರು

ಕುದುರೆ ಏರಿ ಬಂದ ಸಾಂತಾಕ್ಲಾಸ್ ಮಕ್ಕಳಿಗೆ ಗಿಫ್ಟ್ ಕೊಟ್ಟರು (ಎಡ), ಕ್ರಿಸ್ಮಸ್ ಪ್ರಾರ್ಥನೆ ಸಂದರ್ಭ ಮಗುವೊಂದು ಚರ್ಚ್ನಲ್ಲಿ ಆಟವಾಡುತ್ತಿರುವುದು (ಬಲ)

ಕ್ರಿಸ್ಮಸ್ ತಾತನ ಬಟ್ಟೆಯನ್ನು ಮಾರಾಟ ಮಾಡುತ್ತಿರುವ ಮಹಿಳೆ.

ಕ್ರಿಸ್ತನ ಗೋದಲಿ ಮಾದರಿಯ ಎದುರು ಚರ್ಚ್ ಫಾದರ್

ಕರುಣಾಮಯಿ ಏಸು ಕೈತೆರೆದು ನಿಂತಿದ್ದಾನೆ. ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿ ಯುವಜೋಡಿಗಳು ಸೆಲ್ಫೀ ಕ್ಲಿಕ್ಕಿಸಿ ಸಂಭ್ರಮಪಟ್ಟರು

ಮರಳುಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ರಚಿಸಿದ 3D ಚಿತ್ರ

ಚರ್ಚ್ನಲ್ಲಿ ಮಾಸ್ಕ್ ಧರಿಸಿ ಪ್ರಾರ್ಥನೆಯಲ್ಲಿ ತೊಡಗಿರುವ ಭಕ್ತಸಮೂಹ.

ಕ್ಯಾಂಡಲ್ ಹಚ್ಚಿ ಹಬ್ಬ ಆಚರಿಸಿದ ಕ್ರೈಸ್ತರು. (ಫೊಟೊ ಕೃಪೆ: ಪಿಟಿಐ)
Published On - 3:21 pm, Fri, 25 December 20
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾರಿ ಬಂತು ಬೃಹದಾಕಾರದ ಬಲೂನ್!
ದಂಪತಿಗಳ ವಿವಾಹ ವಾರ್ಷಿಕೋತ್ಸವಕ್ಕೆ ಅದ್ಭುತ ಗಿಫ್ಟ್ ಕೊಟ್ಟ ಮನೆಗೆಲಸದಾಕೆ
ಅಲ್ಪಸಂಖ್ಯಾತರ ಸಾಲ ಬಡ್ಡಿ ಮನ್ನಾಗೆ ವಿಪಕ್ಷಗಳಿಂದ ಭಾರೀ ವಿರೋಧ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ಪರೀಕ್ಷಾ ಪೆ ಚರ್ಚಾ 2ನೇ ಸಂಚಿಕೆ, ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮಾತುಕತೆ
ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ?
