AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ಕ್ರಿಸ್​ಮಸ್ ಸಂಭ್ರಮದಲ್ಲಿ ಸೆರೆಯಾದ ಸುಂದರ ಚಿತ್ರಗಳು

ದಯಾಮಯಿ ಏಸು ಬೆತ್ಲೆಹೇಮ್ ನಗರದ ಗೋದಲಿಯಲ್ಲಿ ಜನಿಸಿದ ದಿನವಿಂದು. ಕ್ರಿಸ್​ಮಸ್ ಹಬ್ಬದ ಮನಮೋಹಕ ದೃಶ್ಯಗಳು ಕ್ಯಾಮರಾ ಕಣ್ಣಲ್ಲಿ ಸೆರೆಯಾದದ್ದು ಹೀಗೆ.

TV9 Web
| Edited By: |

Updated on:Apr 06, 2022 | 11:20 PM

Share
ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಕ್ರಿಸ್​ಮಸ್ ತಾತ ಉಡುಗೊರೆ ನೀಡಿ, ಸಂತಸ ಹಂಚಿಕೊಂಡರು

ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಕ್ರಿಸ್​ಮಸ್ ತಾತ ಉಡುಗೊರೆ ನೀಡಿ, ಸಂತಸ ಹಂಚಿಕೊಂಡರು

1 / 9
ಕುದುರೆ ಏರಿ ಬಂದ ಸಾಂತಾಕ್ಲಾಸ್ ಮಕ್ಕಳಿಗೆ ಗಿಫ್ಟ್ ಕೊಟ್ಟರು (ಎಡ), ಕ್ರಿಸ್​ಮಸ್ ಪ್ರಾರ್ಥನೆ ಸಂದರ್ಭ ಮಗುವೊಂದು ಚರ್ಚ್​ನಲ್ಲಿ ಆಟವಾಡುತ್ತಿರುವುದು (ಬಲ)

ಕುದುರೆ ಏರಿ ಬಂದ ಸಾಂತಾಕ್ಲಾಸ್ ಮಕ್ಕಳಿಗೆ ಗಿಫ್ಟ್ ಕೊಟ್ಟರು (ಎಡ), ಕ್ರಿಸ್​ಮಸ್ ಪ್ರಾರ್ಥನೆ ಸಂದರ್ಭ ಮಗುವೊಂದು ಚರ್ಚ್​ನಲ್ಲಿ ಆಟವಾಡುತ್ತಿರುವುದು (ಬಲ)

2 / 9
ಕ್ರಿಸ್​ಮಸ್ ತಾತನ ಬಟ್ಟೆಯನ್ನು ಮಾರಾಟ ಮಾಡುತ್ತಿರುವ ಮಹಿಳೆ.

ಕ್ರಿಸ್​ಮಸ್ ತಾತನ ಬಟ್ಟೆಯನ್ನು ಮಾರಾಟ ಮಾಡುತ್ತಿರುವ ಮಹಿಳೆ.

3 / 9
ಕ್ರಿಸ್ತನ ಗೋದಲಿ ಮಾದರಿಯ ಎದುರು ಚರ್ಚ್ ಫಾದರ್

ಕ್ರಿಸ್ತನ ಗೋದಲಿ ಮಾದರಿಯ ಎದುರು ಚರ್ಚ್ ಫಾದರ್

4 / 9
ಕರುಣಾಮಯಿ ಏಸು ಕೈತೆರೆದು ನಿಂತಿದ್ದಾನೆ. ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಕರುಣಾಮಯಿ ಏಸು ಕೈತೆರೆದು ನಿಂತಿದ್ದಾನೆ. ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

5 / 9
ಕ್ರಿಸ್​ಮಸ್ ಹಬ್ಬದ ಸಂಭ್ರಮದಲ್ಲಿ ಯುವಜೋಡಿಗಳು ಸೆಲ್ಫೀ ಕ್ಲಿಕ್ಕಿಸಿ ಸಂಭ್ರಮಪಟ್ಟರು

ಕ್ರಿಸ್​ಮಸ್ ಹಬ್ಬದ ಸಂಭ್ರಮದಲ್ಲಿ ಯುವಜೋಡಿಗಳು ಸೆಲ್ಫೀ ಕ್ಲಿಕ್ಕಿಸಿ ಸಂಭ್ರಮಪಟ್ಟರು

6 / 9
ಮರಳುಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ರಚಿಸಿದ 3D ಚಿತ್ರ

ಮರಳುಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ರಚಿಸಿದ 3D ಚಿತ್ರ

7 / 9
ಚರ್ಚ್​ನಲ್ಲಿ ಮಾಸ್ಕ್ ಧರಿಸಿ ಪ್ರಾರ್ಥನೆಯಲ್ಲಿ ತೊಡಗಿರುವ ಭಕ್ತಸಮೂಹ.

ಚರ್ಚ್​ನಲ್ಲಿ ಮಾಸ್ಕ್ ಧರಿಸಿ ಪ್ರಾರ್ಥನೆಯಲ್ಲಿ ತೊಡಗಿರುವ ಭಕ್ತಸಮೂಹ.

8 / 9
ಕ್ಯಾಂಡಲ್ ಹಚ್ಚಿ ಹಬ್ಬ ಆಚರಿಸಿದ ಕ್ರೈಸ್ತರು. (ಫೊಟೊ ಕೃಪೆ: ಪಿಟಿಐ)

ಕ್ಯಾಂಡಲ್ ಹಚ್ಚಿ ಹಬ್ಬ ಆಚರಿಸಿದ ಕ್ರೈಸ್ತರು. (ಫೊಟೊ ಕೃಪೆ: ಪಿಟಿಐ)

9 / 9

Published On - 3:21 pm, Fri, 25 December 20

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ