AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ಕ್ರಿಸ್​ಮಸ್ ಸಂಭ್ರಮದಲ್ಲಿ ಸೆರೆಯಾದ ಸುಂದರ ಚಿತ್ರಗಳು

ದಯಾಮಯಿ ಏಸು ಬೆತ್ಲೆಹೇಮ್ ನಗರದ ಗೋದಲಿಯಲ್ಲಿ ಜನಿಸಿದ ದಿನವಿಂದು. ಕ್ರಿಸ್​ಮಸ್ ಹಬ್ಬದ ಮನಮೋಹಕ ದೃಶ್ಯಗಳು ಕ್ಯಾಮರಾ ಕಣ್ಣಲ್ಲಿ ಸೆರೆಯಾದದ್ದು ಹೀಗೆ.

TV9 Web
| Edited By: |

Updated on:Apr 06, 2022 | 11:20 PM

Share
ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಕ್ರಿಸ್​ಮಸ್ ತಾತ ಉಡುಗೊರೆ ನೀಡಿ, ಸಂತಸ ಹಂಚಿಕೊಂಡರು

ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಕ್ರಿಸ್​ಮಸ್ ತಾತ ಉಡುಗೊರೆ ನೀಡಿ, ಸಂತಸ ಹಂಚಿಕೊಂಡರು

1 / 9
ಕುದುರೆ ಏರಿ ಬಂದ ಸಾಂತಾಕ್ಲಾಸ್ ಮಕ್ಕಳಿಗೆ ಗಿಫ್ಟ್ ಕೊಟ್ಟರು (ಎಡ), ಕ್ರಿಸ್​ಮಸ್ ಪ್ರಾರ್ಥನೆ ಸಂದರ್ಭ ಮಗುವೊಂದು ಚರ್ಚ್​ನಲ್ಲಿ ಆಟವಾಡುತ್ತಿರುವುದು (ಬಲ)

ಕುದುರೆ ಏರಿ ಬಂದ ಸಾಂತಾಕ್ಲಾಸ್ ಮಕ್ಕಳಿಗೆ ಗಿಫ್ಟ್ ಕೊಟ್ಟರು (ಎಡ), ಕ್ರಿಸ್​ಮಸ್ ಪ್ರಾರ್ಥನೆ ಸಂದರ್ಭ ಮಗುವೊಂದು ಚರ್ಚ್​ನಲ್ಲಿ ಆಟವಾಡುತ್ತಿರುವುದು (ಬಲ)

2 / 9
ಕ್ರಿಸ್​ಮಸ್ ತಾತನ ಬಟ್ಟೆಯನ್ನು ಮಾರಾಟ ಮಾಡುತ್ತಿರುವ ಮಹಿಳೆ.

ಕ್ರಿಸ್​ಮಸ್ ತಾತನ ಬಟ್ಟೆಯನ್ನು ಮಾರಾಟ ಮಾಡುತ್ತಿರುವ ಮಹಿಳೆ.

3 / 9
ಕ್ರಿಸ್ತನ ಗೋದಲಿ ಮಾದರಿಯ ಎದುರು ಚರ್ಚ್ ಫಾದರ್

ಕ್ರಿಸ್ತನ ಗೋದಲಿ ಮಾದರಿಯ ಎದುರು ಚರ್ಚ್ ಫಾದರ್

4 / 9
ಕರುಣಾಮಯಿ ಏಸು ಕೈತೆರೆದು ನಿಂತಿದ್ದಾನೆ. ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಕರುಣಾಮಯಿ ಏಸು ಕೈತೆರೆದು ನಿಂತಿದ್ದಾನೆ. ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

5 / 9
ಕ್ರಿಸ್​ಮಸ್ ಹಬ್ಬದ ಸಂಭ್ರಮದಲ್ಲಿ ಯುವಜೋಡಿಗಳು ಸೆಲ್ಫೀ ಕ್ಲಿಕ್ಕಿಸಿ ಸಂಭ್ರಮಪಟ್ಟರು

ಕ್ರಿಸ್​ಮಸ್ ಹಬ್ಬದ ಸಂಭ್ರಮದಲ್ಲಿ ಯುವಜೋಡಿಗಳು ಸೆಲ್ಫೀ ಕ್ಲಿಕ್ಕಿಸಿ ಸಂಭ್ರಮಪಟ್ಟರು

6 / 9
ಮರಳುಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ರಚಿಸಿದ 3D ಚಿತ್ರ

ಮರಳುಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ರಚಿಸಿದ 3D ಚಿತ್ರ

7 / 9
ಚರ್ಚ್​ನಲ್ಲಿ ಮಾಸ್ಕ್ ಧರಿಸಿ ಪ್ರಾರ್ಥನೆಯಲ್ಲಿ ತೊಡಗಿರುವ ಭಕ್ತಸಮೂಹ.

ಚರ್ಚ್​ನಲ್ಲಿ ಮಾಸ್ಕ್ ಧರಿಸಿ ಪ್ರಾರ್ಥನೆಯಲ್ಲಿ ತೊಡಗಿರುವ ಭಕ್ತಸಮೂಹ.

8 / 9
ಕ್ಯಾಂಡಲ್ ಹಚ್ಚಿ ಹಬ್ಬ ಆಚರಿಸಿದ ಕ್ರೈಸ್ತರು. (ಫೊಟೊ ಕೃಪೆ: ಪಿಟಿಐ)

ಕ್ಯಾಂಡಲ್ ಹಚ್ಚಿ ಹಬ್ಬ ಆಚರಿಸಿದ ಕ್ರೈಸ್ತರು. (ಫೊಟೊ ಕೃಪೆ: ಪಿಟಿಐ)

9 / 9

Published On - 3:21 pm, Fri, 25 December 20

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ