AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ಕ್ರಿಕೆಟ್​ ಜಗತ್ತಿನ ಅಜಾತಶತ್ರುವಿಗೆ ಇಂದು 48 ರ ಸಂಭ್ರಮ.. ಹ್ಯಾಪಿ ಬರ್ಥ್​ಡೆ ರಾಹುಲ್​ ದ್ರಾವಿಡ್..

ಕ್ರಿಕೆಟ್​ ಜಗತ್ತಿನ ಅಜಾತಶತ್ರುವಿಗೆ ಇಂದು 48 ರ ಸಂಭ್ರಮ, ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲೇ ದಿ ವಾಲ್​ ಎಂಬ ಬಿರುದ್ದು ಪಡೆದಿದ್ದ ಕನ್ನಡಿಗ ರಾಹುಲ್​ ದ್ರಾವಿಡ್ ಇಂದು ತಮ್ಮ​ 48 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಪೃಥ್ವಿಶಂಕರ
| Edited By: |

Updated on: Jan 11, 2021 | 12:20 PM

Share
ರಾಹುಲ್​ ದ್ರಾವಿಡ್​ ಒಟ್ಟಾರೆಯಾಗಿ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ  24.208 ರನ್​ ಬಾರಿಸಿದ್ದಾರೆ

ರಾಹುಲ್​ ದ್ರಾವಿಡ್​ ಒಟ್ಟಾರೆಯಾಗಿ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ 24.208 ರನ್​ ಬಾರಿಸಿದ್ದಾರೆ

1 / 9
ಟೆಸ್ಟ್​ ಕ್ರಿಕೆಟ್​ನಲ್ಲಿ ದಿ ವಾಲ್​ 210 ಕ್ಯಾಚ್​ ಹಿಡಿದ್ದಾರೆ

ಟೆಸ್ಟ್​ ಕ್ರಿಕೆಟ್​ನಲ್ಲಿ ದಿ ವಾಲ್​ 210 ಕ್ಯಾಚ್​ ಹಿಡಿದ್ದಾರೆ

2 / 9
ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ದ್ರಾವಿಡ್​ 48 ಶತಕಗಳನ್ನು ಬಾರಿಸಿದ್ದಾರೆ

ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ದ್ರಾವಿಡ್​ 48 ಶತಕಗಳನ್ನು ಬಾರಿಸಿದ್ದಾರೆ

3 / 9
270 ರನ್​ ಟೆಸ್ಟ್​ ಕ್ರಿಕೆಟ್​ನ 1 ಇನ್ನಿಂಗ್ಸ್​ನಲ್ಲಿ ದ್ರಾವಿಡ್​ ಬಾರಿಸಿದ ಅತ್ಯಧಿಕ ರನ್ ಆಗಿದೆ

270 ರನ್​ ಟೆಸ್ಟ್​ ಕ್ರಿಕೆಟ್​ನ 1 ಇನ್ನಿಂಗ್ಸ್​ನಲ್ಲಿ ದ್ರಾವಿಡ್​ ಬಾರಿಸಿದ ಅತ್ಯಧಿಕ ರನ್ ಆಗಿದೆ

4 / 9
ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾಲ್​ ಎದುರಿಸಿದ ಆಟಗಾರ ಎಂಬ ಹೆಗ್ಗಳಿಕ್ಕೆಗೆ ದ್ರಾವಿಡ್​ ಪಾತ್ರರಾಗಿದ್ದಾರೆ.

ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾಲ್​ ಎದುರಿಸಿದ ಆಟಗಾರ ಎಂಬ ಹೆಗ್ಗಳಿಕ್ಕೆಗೆ ದ್ರಾವಿಡ್​ ಪಾತ್ರರಾಗಿದ್ದಾರೆ.

5 / 9
ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ದ್ರಾವಿಡ್​ ಒಟ್ಟು 146 ಅರ್ಧ ಶತಕಗಳನ್ನ ಬಾರಿಸಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ದ್ರಾವಿಡ್​ ಒಟ್ಟು 146 ಅರ್ಧ ಶತಕಗಳನ್ನ ಬಾರಿಸಿದ್ದಾರೆ.

6 / 9
IPL ಮೊದಲ ಆವೃತ್ತಿಯಲ್ಲಿ ದ್ರಾವಿಡ್​ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ಮುನ್ನಡೆಸಿದ್ದರು

IPL ಮೊದಲ ಆವೃತ್ತಿಯಲ್ಲಿ ದ್ರಾವಿಡ್​ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ಮುನ್ನಡೆಸಿದ್ದರು

7 / 9
2011 ರಲ್ಲಿ ದ್ರಾವಿಡ್​ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು.

2011 ರಲ್ಲಿ ದ್ರಾವಿಡ್​ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು.

8 / 9
ಪ್ರಸ್ತುತ ನ್ಯಾಷನಲ್​​ ಕ್ರಿಕೆಟ್​ ಆಕಾಡೆಮಿಯ ಮುಖ್ಯಸ್ಥರಾಗಿ ದ್ರಾವಿಡ್​ ಕಾರ್ಯ ನಿರ್ವಹಿಸುತ್ತಿದ್ದಾರೆ

ಪ್ರಸ್ತುತ ನ್ಯಾಷನಲ್​​ ಕ್ರಿಕೆಟ್​ ಆಕಾಡೆಮಿಯ ಮುಖ್ಯಸ್ಥರಾಗಿ ದ್ರಾವಿಡ್​ ಕಾರ್ಯ ನಿರ್ವಹಿಸುತ್ತಿದ್ದಾರೆ

9 / 9
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್