AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ಕ್ರಿಕೆಟ್​ ಜಗತ್ತಿನ ಅಜಾತಶತ್ರುವಿಗೆ ಇಂದು 48 ರ ಸಂಭ್ರಮ.. ಹ್ಯಾಪಿ ಬರ್ಥ್​ಡೆ ರಾಹುಲ್​ ದ್ರಾವಿಡ್..

ಕ್ರಿಕೆಟ್​ ಜಗತ್ತಿನ ಅಜಾತಶತ್ರುವಿಗೆ ಇಂದು 48 ರ ಸಂಭ್ರಮ, ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲೇ ದಿ ವಾಲ್​ ಎಂಬ ಬಿರುದ್ದು ಪಡೆದಿದ್ದ ಕನ್ನಡಿಗ ರಾಹುಲ್​ ದ್ರಾವಿಡ್ ಇಂದು ತಮ್ಮ​ 48 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಪೃಥ್ವಿಶಂಕರ
| Edited By: |

Updated on: Jan 11, 2021 | 12:20 PM

Share
ರಾಹುಲ್​ ದ್ರಾವಿಡ್​ ಒಟ್ಟಾರೆಯಾಗಿ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ  24.208 ರನ್​ ಬಾರಿಸಿದ್ದಾರೆ

ರಾಹುಲ್​ ದ್ರಾವಿಡ್​ ಒಟ್ಟಾರೆಯಾಗಿ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ 24.208 ರನ್​ ಬಾರಿಸಿದ್ದಾರೆ

1 / 9
ಟೆಸ್ಟ್​ ಕ್ರಿಕೆಟ್​ನಲ್ಲಿ ದಿ ವಾಲ್​ 210 ಕ್ಯಾಚ್​ ಹಿಡಿದ್ದಾರೆ

ಟೆಸ್ಟ್​ ಕ್ರಿಕೆಟ್​ನಲ್ಲಿ ದಿ ವಾಲ್​ 210 ಕ್ಯಾಚ್​ ಹಿಡಿದ್ದಾರೆ

2 / 9
ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ದ್ರಾವಿಡ್​ 48 ಶತಕಗಳನ್ನು ಬಾರಿಸಿದ್ದಾರೆ

ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ದ್ರಾವಿಡ್​ 48 ಶತಕಗಳನ್ನು ಬಾರಿಸಿದ್ದಾರೆ

3 / 9
270 ರನ್​ ಟೆಸ್ಟ್​ ಕ್ರಿಕೆಟ್​ನ 1 ಇನ್ನಿಂಗ್ಸ್​ನಲ್ಲಿ ದ್ರಾವಿಡ್​ ಬಾರಿಸಿದ ಅತ್ಯಧಿಕ ರನ್ ಆಗಿದೆ

270 ರನ್​ ಟೆಸ್ಟ್​ ಕ್ರಿಕೆಟ್​ನ 1 ಇನ್ನಿಂಗ್ಸ್​ನಲ್ಲಿ ದ್ರಾವಿಡ್​ ಬಾರಿಸಿದ ಅತ್ಯಧಿಕ ರನ್ ಆಗಿದೆ

4 / 9
ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾಲ್​ ಎದುರಿಸಿದ ಆಟಗಾರ ಎಂಬ ಹೆಗ್ಗಳಿಕ್ಕೆಗೆ ದ್ರಾವಿಡ್​ ಪಾತ್ರರಾಗಿದ್ದಾರೆ.

ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾಲ್​ ಎದುರಿಸಿದ ಆಟಗಾರ ಎಂಬ ಹೆಗ್ಗಳಿಕ್ಕೆಗೆ ದ್ರಾವಿಡ್​ ಪಾತ್ರರಾಗಿದ್ದಾರೆ.

5 / 9
ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ದ್ರಾವಿಡ್​ ಒಟ್ಟು 146 ಅರ್ಧ ಶತಕಗಳನ್ನ ಬಾರಿಸಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ದ್ರಾವಿಡ್​ ಒಟ್ಟು 146 ಅರ್ಧ ಶತಕಗಳನ್ನ ಬಾರಿಸಿದ್ದಾರೆ.

6 / 9
IPL ಮೊದಲ ಆವೃತ್ತಿಯಲ್ಲಿ ದ್ರಾವಿಡ್​ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ಮುನ್ನಡೆಸಿದ್ದರು

IPL ಮೊದಲ ಆವೃತ್ತಿಯಲ್ಲಿ ದ್ರಾವಿಡ್​ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ಮುನ್ನಡೆಸಿದ್ದರು

7 / 9
2011 ರಲ್ಲಿ ದ್ರಾವಿಡ್​ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು.

2011 ರಲ್ಲಿ ದ್ರಾವಿಡ್​ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು.

8 / 9
ಪ್ರಸ್ತುತ ನ್ಯಾಷನಲ್​​ ಕ್ರಿಕೆಟ್​ ಆಕಾಡೆಮಿಯ ಮುಖ್ಯಸ್ಥರಾಗಿ ದ್ರಾವಿಡ್​ ಕಾರ್ಯ ನಿರ್ವಹಿಸುತ್ತಿದ್ದಾರೆ

ಪ್ರಸ್ತುತ ನ್ಯಾಷನಲ್​​ ಕ್ರಿಕೆಟ್​ ಆಕಾಡೆಮಿಯ ಮುಖ್ಯಸ್ಥರಾಗಿ ದ್ರಾವಿಡ್​ ಕಾರ್ಯ ನಿರ್ವಹಿಸುತ್ತಿದ್ದಾರೆ

9 / 9
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ