AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ಕ್ರಿಕೆಟ್​ ಜಗತ್ತಿನ ಅಜಾತಶತ್ರುವಿಗೆ ಇಂದು 48 ರ ಸಂಭ್ರಮ.. ಹ್ಯಾಪಿ ಬರ್ಥ್​ಡೆ ರಾಹುಲ್​ ದ್ರಾವಿಡ್..

ಕ್ರಿಕೆಟ್​ ಜಗತ್ತಿನ ಅಜಾತಶತ್ರುವಿಗೆ ಇಂದು 48 ರ ಸಂಭ್ರಮ, ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲೇ ದಿ ವಾಲ್​ ಎಂಬ ಬಿರುದ್ದು ಪಡೆದಿದ್ದ ಕನ್ನಡಿಗ ರಾಹುಲ್​ ದ್ರಾವಿಡ್ ಇಂದು ತಮ್ಮ​ 48 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಪೃಥ್ವಿಶಂಕರ
| Edited By: |

Updated on: Jan 11, 2021 | 12:20 PM

Share
ರಾಹುಲ್​ ದ್ರಾವಿಡ್​ ಒಟ್ಟಾರೆಯಾಗಿ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ  24.208 ರನ್​ ಬಾರಿಸಿದ್ದಾರೆ

ರಾಹುಲ್​ ದ್ರಾವಿಡ್​ ಒಟ್ಟಾರೆಯಾಗಿ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ 24.208 ರನ್​ ಬಾರಿಸಿದ್ದಾರೆ

1 / 9
ಟೆಸ್ಟ್​ ಕ್ರಿಕೆಟ್​ನಲ್ಲಿ ದಿ ವಾಲ್​ 210 ಕ್ಯಾಚ್​ ಹಿಡಿದ್ದಾರೆ

ಟೆಸ್ಟ್​ ಕ್ರಿಕೆಟ್​ನಲ್ಲಿ ದಿ ವಾಲ್​ 210 ಕ್ಯಾಚ್​ ಹಿಡಿದ್ದಾರೆ

2 / 9
ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ದ್ರಾವಿಡ್​ 48 ಶತಕಗಳನ್ನು ಬಾರಿಸಿದ್ದಾರೆ

ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ದ್ರಾವಿಡ್​ 48 ಶತಕಗಳನ್ನು ಬಾರಿಸಿದ್ದಾರೆ

3 / 9
270 ರನ್​ ಟೆಸ್ಟ್​ ಕ್ರಿಕೆಟ್​ನ 1 ಇನ್ನಿಂಗ್ಸ್​ನಲ್ಲಿ ದ್ರಾವಿಡ್​ ಬಾರಿಸಿದ ಅತ್ಯಧಿಕ ರನ್ ಆಗಿದೆ

270 ರನ್​ ಟೆಸ್ಟ್​ ಕ್ರಿಕೆಟ್​ನ 1 ಇನ್ನಿಂಗ್ಸ್​ನಲ್ಲಿ ದ್ರಾವಿಡ್​ ಬಾರಿಸಿದ ಅತ್ಯಧಿಕ ರನ್ ಆಗಿದೆ

4 / 9
ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾಲ್​ ಎದುರಿಸಿದ ಆಟಗಾರ ಎಂಬ ಹೆಗ್ಗಳಿಕ್ಕೆಗೆ ದ್ರಾವಿಡ್​ ಪಾತ್ರರಾಗಿದ್ದಾರೆ.

ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾಲ್​ ಎದುರಿಸಿದ ಆಟಗಾರ ಎಂಬ ಹೆಗ್ಗಳಿಕ್ಕೆಗೆ ದ್ರಾವಿಡ್​ ಪಾತ್ರರಾಗಿದ್ದಾರೆ.

5 / 9
ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ದ್ರಾವಿಡ್​ ಒಟ್ಟು 146 ಅರ್ಧ ಶತಕಗಳನ್ನ ಬಾರಿಸಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ದ್ರಾವಿಡ್​ ಒಟ್ಟು 146 ಅರ್ಧ ಶತಕಗಳನ್ನ ಬಾರಿಸಿದ್ದಾರೆ.

6 / 9
IPL ಮೊದಲ ಆವೃತ್ತಿಯಲ್ಲಿ ದ್ರಾವಿಡ್​ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ಮುನ್ನಡೆಸಿದ್ದರು

IPL ಮೊದಲ ಆವೃತ್ತಿಯಲ್ಲಿ ದ್ರಾವಿಡ್​ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ಮುನ್ನಡೆಸಿದ್ದರು

7 / 9
2011 ರಲ್ಲಿ ದ್ರಾವಿಡ್​ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು.

2011 ರಲ್ಲಿ ದ್ರಾವಿಡ್​ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು.

8 / 9
ಪ್ರಸ್ತುತ ನ್ಯಾಷನಲ್​​ ಕ್ರಿಕೆಟ್​ ಆಕಾಡೆಮಿಯ ಮುಖ್ಯಸ್ಥರಾಗಿ ದ್ರಾವಿಡ್​ ಕಾರ್ಯ ನಿರ್ವಹಿಸುತ್ತಿದ್ದಾರೆ

ಪ್ರಸ್ತುತ ನ್ಯಾಷನಲ್​​ ಕ್ರಿಕೆಟ್​ ಆಕಾಡೆಮಿಯ ಮುಖ್ಯಸ್ಥರಾಗಿ ದ್ರಾವಿಡ್​ ಕಾರ್ಯ ನಿರ್ವಹಿಸುತ್ತಿದ್ದಾರೆ

9 / 9
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ