AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain Photos: ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳ ಮಳೆ ಅವಾಂತರ ಫೋಟೋಗಳು ಇಲ್ಲಿವೆ

ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಅದರಲ್ಲೂ ನಿನ್ನೆ ಬೆಂಗಳೂರಿನಲ್ಲಿ ಸುರಿದ ಮಳೆ ದೊಡ್ಡ ಅವಾಂರತವನ್ನೇ ಸೃಷ್ಟಿ ಮಾಡಿತ್ತು.

TV9 Web
| Edited By: sandhya thejappa|

Updated on:May 18, 2022 | 9:55 AM

Share
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ. ಬಿರುಗಾಳಿ ಸಹಿತ ಭಾರಿ ಮಳೆಗೆ ಗೂಡಂಗಡಿಗಳು ಉರುಳಿ ಬಿದ್ದಿವೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ. ಬಿರುಗಾಳಿ ಸಹಿತ ಭಾರಿ ಮಳೆಗೆ ಗೂಡಂಗಡಿಗಳು ಉರುಳಿ ಬಿದ್ದಿವೆ.

1 / 10
ಬೆಂಗಳೂರಿನ ಬಸವೇಶ್ವರನಗರದಲ್ಲಿ ಮಳೆಯ ನೀರು ಮನೆಗಳಿಗೆ ನುಗ್ಗಿದೆ. ರಸ್ತೆಗಳಲ್ಲೂ ನೀರು ಹರಿದ ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ.

ಬೆಂಗಳೂರಿನ ಬಸವೇಶ್ವರನಗರದಲ್ಲಿ ಮಳೆಯ ನೀರು ಮನೆಗಳಿಗೆ ನುಗ್ಗಿದೆ. ರಸ್ತೆಗಳಲ್ಲೂ ನೀರು ಹರಿದ ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ.

2 / 10
ಬೆಂಗಳೂರಿನ ಕಾಟನ್ ಪೇಟೆಯಲ್ಲಿ ಮಳೆ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ. ನೀರು ಮನೆಗಳಿಗೆ ನುಗ್ಗಿದೆ.

ಬೆಂಗಳೂರಿನ ಕಾಟನ್ ಪೇಟೆಯಲ್ಲಿ ಮಳೆ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ. ನೀರು ಮನೆಗಳಿಗೆ ನುಗ್ಗಿದೆ.

3 / 10
ಮಳೆ ಅವಾಂತರಕ್ಕೆ ಮರ ನೆಲಕ್ಕುರುಳಿದೆ. ಪ್ರಮುಖ ರಸ್ತೆಯಲ್ಲಿಯೇ ಮರ ಬಿದ್ದು ಸಮಸ್ಯೆಯಾಗಿದೆ.

ಮಳೆ ಅವಾಂತರಕ್ಕೆ ಮರ ನೆಲಕ್ಕುರುಳಿದೆ. ಪ್ರಮುಖ ರಸ್ತೆಯಲ್ಲಿಯೇ ಮರ ಬಿದ್ದು ಸಮಸ್ಯೆಯಾಗಿದೆ.

4 / 10
Karnataka Rain Photos: ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳ ಮಳೆ ಅವಾಂತರ ಫೋಟೋಗಳು ಇಲ್ಲಿವೆ

ವಡ್ಡರಪಾಳ್ಯದಲ್ಲೂ ಮನೆಗಳಿಗೆ ನೀರು ನುಗ್ಗಿದೆ. ಭಾರೀ ಪ್ರಮಾಣದ ನೀರಿಗೆ ಜನರು ಹೈರಾಣಾಗಿದ್ದಾರೆ.

5 / 10
Karnataka Rain Photos: ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳ ಮಳೆ ಅವಾಂತರ ಫೋಟೋಗಳು ಇಲ್ಲಿವೆ

ಹಾಸನ ಜಿಲ್ಲಾದ್ಯಂತ ನಿನ್ನೆ ರಾತ್ರಿಯಿಂದ ಧಾರಾಕಾರ ಮಳೆ ಸುರಿದಿದೆ. ನಿರಂತರ ಮಳೆ ಹಿನ್ನೆಲೆ ಹಿರಿಸಾವೆ ದೊಡ್ಡ ಕೆರೆ ಕೋಡಿ ಬಿದ್ದಿದೆ.

6 / 10
Karnataka Rain Photos: ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳ ಮಳೆ ಅವಾಂತರ ಫೋಟೋಗಳು ಇಲ್ಲಿವೆ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಕೆರೆಗಳು ತುಂಬಿ ಕೋಡಿ ಹರಿಯುತ್ತಿವೆ. ಮಳೆಗೆ ತುಂಬಿ ಹರಿಯುತ್ತಿರುವ ಕೆರೆ ಕಟ್ಟೆಗಳನ್ನ ಕಂಡು ರೈತರ ಮುಖದಲ್ಲಿ ಸಂತಸ ಮೂಡಿದೆ.

7 / 10
Karnataka Rain Photos: ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳ ಮಳೆ ಅವಾಂತರ ಫೋಟೋಗಳು ಇಲ್ಲಿವೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಮುಂಡಗೋಡ, ಕುಮಟಾದಲ್ಲಿ ಮರ ಬಿದ್ದು ಮನೆಗಳಿಗೆ ಹಾನಿಯಾಗಿದೆ.

8 / 10
Karnataka Rain Photos: ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳ ಮಳೆ ಅವಾಂತರ ಫೋಟೋಗಳು ಇಲ್ಲಿವೆ

ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಮಳೆ ಆರ್ಭಟಕ್ಕೆ ಹಲವು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ರಸ್ತೆಯಲ್ಲಿ ಓಡಾಡಲೂ ಆಗುತ್ತಿಲ್ಲವೆಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

9 / 10
Karnataka Rain Photos: ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳ ಮಳೆ ಅವಾಂತರ ಫೋಟೋಗಳು ಇಲ್ಲಿವೆ

ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ರಾತ್ರಿಯಿಡಿ ಸುರಿದ ಮಳೆಯಿಂದ ರಾಜಕಾಲುವೆ ಬ್ಲಾಕ್ ಆಗಿದೆ.

10 / 10

Published On - 9:51 am, Wed, 18 May 22

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?