AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ನೋಡಿ ಸವಿಯಿರಿ ಆಲೆಮನೆಯೆಂಬ ಮಲೆನಾಡ ಮನೆಗಳ ಕಬ್ಬಿನಹಬ್ಬ

ಆಲೇಮನೆಗೆ ಮಲೆನಾಡ ಚಳಿಗಾಲದ ಹಬ್ಬವೆಂದು ಹೇಳಬಹುದು. ತಿಂಗಳುಗಳ ಕಾಲ ನೀರು-ಗೊಬ್ಬರದ ಪಾಲನೆಯೊಂದಿಗೆ ಬೆಳೆಸಿದ ಕಬ್ಬನ್ನು ಗಾಣದಲ್ಲಿ ಹಿಂಡಿ ಶುದ್ಧ ಬೆಲ್ಲ ಮಾಡಿ ಮಲೆನಾಡ ಹಳ್ಳಿಗಳ ಮನೆಮನೆಯಲ್ಲಿ ಆಲೇಮನೆ ಹಬ್ಬವಾಗಿ ಆಚರಿಸುವುದು ವಾಡಿಕೆ. ಇಂತಹ ಆಲೆಮನೆಯೆಂಬ ಅಪರೂಪದ ಹಬ್ಬ ಶಿರಸಿಯ ‘ತವರುಮನೆ‘ಯಲ್ಲಿ ಇತ್ತೀಚಿಗೆ ನಡೆದಿತ್ತು. ಪ್ರಸನ್ನ ಜಾಜಿಗುಡ್ಡೆ, ಶ್ರೀರಾಮ ಮತ್ತು ರಾಮ ವೈದ್ಯ ತೆಗೆದಿರುವ ಈ ಚಿತ್ರಗಳು ಆಲೆಮನೆಯ ಕಬ್ಬಿನ ಹಾಲು ಮತ್ತು ಬೆಲ್ಲದ ಸವಿರುಚಿಯನ್ನು ದಕ್ಕಿಸಿಕೊಡುವಷ್ಟು ಸೊಗಸಾಗಿವೆ.

guruganesh bhat
| Edited By: |

Updated on:Jan 06, 2021 | 8:53 AM

Share
ಕಬ್ಬಿನ ಹಬ್ಬಕ್ಕೆ ಸಿದ್ಧತೆ..

ಕಬ್ಬಿನ ಹಬ್ಬಕ್ಕೆ ಸಿದ್ಧತೆ..

1 / 9
ಬೆಲ್ಲದ ಕೊಪ್ಪರಿಗೆಯ ದೇವರು

ಬೆಲ್ಲದ ಕೊಪ್ಪರಿಗೆಯ ದೇವರು

2 / 9
ಕಬ್ಬಿನ ಹಾಲು ಕುಡಿಯಲು ತಯಾರಾಗಿ..

ಕಬ್ಬಿನ ಹಾಲು ಕುಡಿಯಲು ತಯಾರಾಗಿ..

3 / 9
ಗಾಣಕ್ಕೆ ಕಬ್ಬು ಹಾಕುವುದು ಒಂದು ಕಲೆ, ಅಧ್ಯಾತ್ಮ

ಗಾಣಕ್ಕೆ ಕಬ್ಬು ಹಾಕುವುದು ಒಂದು ಕಲೆ, ಅಧ್ಯಾತ್ಮ

4 / 9
ಆಹಾ..ಹಬೆಯೇ..!

ಆಹಾ..ಹಬೆಯೇ..!

5 / 9
ಜೋನಿಬೆಲ್ಲ ಸವಿಯೋಣವೇ

ಜೋನಿಬೆಲ್ಲ ಸವಿಯೋಣವೇ

6 / 9
ಖುಷಿಖುಷಿಯಾಗಿ ಬೆಲ್ಲ ತಯಾರಿಸಿದರೆ ರುಚಿ ಹೆಚ್ಚುತ್ತಂತೆ!

ಖುಷಿಖುಷಿಯಾಗಿ ಬೆಲ್ಲ ತಯಾರಿಸಿದರೆ ರುಚಿ ಹೆಚ್ಚುತ್ತಂತೆ!

7 / 9
ಹಾಲು ಉಕ್ಕಿಸುವ ಸನ್ನಾಹ

ಹಾಲು ಉಕ್ಕಿಸುವ ಸನ್ನಾಹ

8 / 9
ಆಲೆಮನೆಯಲ್ಲೊಂದು ತಾಳಮದ್ದಲೆ

ಆಲೆಮನೆಯಲ್ಲೊಂದು ತಾಳಮದ್ದಲೆ

9 / 9

Published On - 6:46 am, Wed, 6 January 21

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ