Photo Gallery | ನೋಡಿ ಸವಿಯಿರಿ ಆಲೆಮನೆಯೆಂಬ ಮಲೆನಾಡ ಮನೆಗಳ ಕಬ್ಬಿನಹಬ್ಬ
ಆಲೇಮನೆಗೆ ಮಲೆನಾಡ ಚಳಿಗಾಲದ ಹಬ್ಬವೆಂದು ಹೇಳಬಹುದು. ತಿಂಗಳುಗಳ ಕಾಲ ನೀರು-ಗೊಬ್ಬರದ ಪಾಲನೆಯೊಂದಿಗೆ ಬೆಳೆಸಿದ ಕಬ್ಬನ್ನು ಗಾಣದಲ್ಲಿ ಹಿಂಡಿ ಶುದ್ಧ ಬೆಲ್ಲ ಮಾಡಿ ಮಲೆನಾಡ ಹಳ್ಳಿಗಳ ಮನೆಮನೆಯಲ್ಲಿ ಆಲೇಮನೆ ಹಬ್ಬವಾಗಿ ಆಚರಿಸುವುದು ವಾಡಿಕೆ. ಇಂತಹ ಆಲೆಮನೆಯೆಂಬ ಅಪರೂಪದ ಹಬ್ಬ ಶಿರಸಿಯ ‘ತವರುಮನೆ‘ಯಲ್ಲಿ ಇತ್ತೀಚಿಗೆ ನಡೆದಿತ್ತು. ಪ್ರಸನ್ನ ಜಾಜಿಗುಡ್ಡೆ, ಶ್ರೀರಾಮ ಮತ್ತು ರಾಮ ವೈದ್ಯ ತೆಗೆದಿರುವ ಈ ಚಿತ್ರಗಳು ಆಲೆಮನೆಯ ಕಬ್ಬಿನ ಹಾಲು ಮತ್ತು ಬೆಲ್ಲದ ಸವಿರುಚಿಯನ್ನು ದಕ್ಕಿಸಿಕೊಡುವಷ್ಟು ಸೊಗಸಾಗಿವೆ.
Updated on:Jan 06, 2021 | 8:53 AM

ಕಬ್ಬಿನ ಹಬ್ಬಕ್ಕೆ ಸಿದ್ಧತೆ..

ಬೆಲ್ಲದ ಕೊಪ್ಪರಿಗೆಯ ದೇವರು

ಕಬ್ಬಿನ ಹಾಲು ಕುಡಿಯಲು ತಯಾರಾಗಿ..

ಗಾಣಕ್ಕೆ ಕಬ್ಬು ಹಾಕುವುದು ಒಂದು ಕಲೆ, ಅಧ್ಯಾತ್ಮ

ಆಹಾ..ಹಬೆಯೇ..!

ಜೋನಿಬೆಲ್ಲ ಸವಿಯೋಣವೇ

ಖುಷಿಖುಷಿಯಾಗಿ ಬೆಲ್ಲ ತಯಾರಿಸಿದರೆ ರುಚಿ ಹೆಚ್ಚುತ್ತಂತೆ!

ಹಾಲು ಉಕ್ಕಿಸುವ ಸನ್ನಾಹ

ಆಲೆಮನೆಯಲ್ಲೊಂದು ತಾಳಮದ್ದಲೆ
Published On - 6:46 am, Wed, 6 January 21
Related Photo Gallery

IPL 2025: ಮುಂದಿನ ಪಂದ್ಯಕ್ಕೆ RCB ನಾಯಕನೇ ಅಲಭ್ಯ..!

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ, ಡ್ರೋನ್ಗಳ ಮೇಲೆ ಭಾರತ ಅಟ್ಯಾಕ್

ಬಾಯಿ ಚಪ್ಪರಿಸಿಕೊಂಡು ತಿನ್ನುವ ಬಿರಿಯಾನಿಗೆ ಈ ಹೆಸರು ಬಂದದ್ದು ಹೇಗೆ?

ಅಂತಿಮ 12: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

ವಿರಾಟ್ ಕೊಹ್ಲಿ ನಿವೃತ್ತಿ? ನಿರ್ಧಾರ ಬದಲಿಸುವಂತೆ ಬಿಸಿಸಿಐ ಮನವಿ

IPL 2025: ಐಪಿಎಲ್ ತಡವಾದ್ರೆ, RCB ತಂಡದ ನಾಲ್ವರು ಅಲಭ್ಯ

IPL 2025: ಐಪಿಎಲ್ ಎಷ್ಟು ಬಾರಿ ಸ್ಥಗಿತಗೊಂಡಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಟರ್ಕಿಶ್ ಡ್ರೋನ್ಗಳಿಂದ ಭಾರತದ ಮೇಲೆ ಪಾಕ್ ದಾಳಿ, ಇಂದು ಏನೇನಾಯ್ತು?

ಭಾರತ-ಪಾಕ್ ನಡುವೆ ನಿಲ್ಲದ ದಾಳಿ, ಗಡಿಯಲ್ಲಿ ಪ್ರಾಣಭೀತಿ; ಇಂದು ಏನೇನಾಯ್ತು?

ಇಂತಹ ಅತ್ತೆ ಇದ್ದರೆ ಸೊಸೆಯ ಜೀವನವೇ ನರಕವಾಗುತ್ತಂತೆ
ಕನಸಿನಲ್ಲಿ ಯುದ್ಧ ನಡೆಯುತ್ತಿರುವಂತೆ ಕಂಡರೆ ಏನರ್ಥ?

ನಾಯಿ ಬಾಲ ಯಾವತ್ತಿದ್ರೂ ಡೊಂಕು... ಪಾಕ್ ವಿರುದ್ಧ ಕ್ರಿಕೆಟಿಗರ ಆಕ್ರೋಶ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಧನ್ಯವಾದ ತಿಳಿಸಿದ ಶೆಹಬಾಜ್ ಷರೀಫ್

ರಾಮ್ ಚರಣ್ ಫ್ಯಾನ್ಸ್ ವರ್ತನೆಗೆ ನೆಟ್ಟಿಗರ ಖಂಡನೆ; ವಿದೇಶದಲ್ಲಿ ಹೋಯ್ತು ಮಾನ

ರಫೇಲ್ನಿಂದ ಹಿಡಿದು ಪ್ರತಿದಾಳಿಯವರೆಗೂ ಶೆಹಬಾಜ್ ಹೇಳಿದ್ದು ಶುದ್ಧ ಸುಳ್ಳು

Weekly Horoscope: ಮೇ 12 ರಿಂದ 18 ರವರೆಗಿನ ವಾರ ಭವಿಷ್ಯ

Daily Devotional: ನಿಧಿ ಯೋಗ ಯಾರಿಗಿದೆ, ನಿಜಕ್ಕೂ ಸಿಗುತ್ತಾ?

Daily horoscope: ಅವಿವಾಹಿತರಿಗೆ ವಿವಾಹ ಯೋಗ, ಮಹಿಳೆಯರಿಗೆ ಉದ್ಯೋಗ ಲಭ್ಯ

ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ

Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ

ಸೀಸನ್ ಮಧ್ಯ ನಾಯಕನನ್ನು ಬದಲಿಸಿದ್ದ ಆರ್ಸಿಬಿ

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ

ಜಮ್ಮುವಿನಲ್ಲಿ ಪಾಕ್ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ

ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ

ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
