Photo Gallery | ನೋಡಿ ಸವಿಯಿರಿ ಆಲೆಮನೆಯೆಂಬ ಮಲೆನಾಡ ಮನೆಗಳ ಕಬ್ಬಿನಹಬ್ಬ
ಆಲೇಮನೆಗೆ ಮಲೆನಾಡ ಚಳಿಗಾಲದ ಹಬ್ಬವೆಂದು ಹೇಳಬಹುದು. ತಿಂಗಳುಗಳ ಕಾಲ ನೀರು-ಗೊಬ್ಬರದ ಪಾಲನೆಯೊಂದಿಗೆ ಬೆಳೆಸಿದ ಕಬ್ಬನ್ನು ಗಾಣದಲ್ಲಿ ಹಿಂಡಿ ಶುದ್ಧ ಬೆಲ್ಲ ಮಾಡಿ ಮಲೆನಾಡ ಹಳ್ಳಿಗಳ ಮನೆಮನೆಯಲ್ಲಿ ಆಲೇಮನೆ ಹಬ್ಬವಾಗಿ ಆಚರಿಸುವುದು ವಾಡಿಕೆ. ಇಂತಹ ಆಲೆಮನೆಯೆಂಬ ಅಪರೂಪದ ಹಬ್ಬ ಶಿರಸಿಯ ‘ತವರುಮನೆ‘ಯಲ್ಲಿ ಇತ್ತೀಚಿಗೆ ನಡೆದಿತ್ತು. ಪ್ರಸನ್ನ ಜಾಜಿಗುಡ್ಡೆ, ಶ್ರೀರಾಮ ಮತ್ತು ರಾಮ ವೈದ್ಯ ತೆಗೆದಿರುವ ಈ ಚಿತ್ರಗಳು ಆಲೆಮನೆಯ ಕಬ್ಬಿನ ಹಾಲು ಮತ್ತು ಬೆಲ್ಲದ ಸವಿರುಚಿಯನ್ನು ದಕ್ಕಿಸಿಕೊಡುವಷ್ಟು ಸೊಗಸಾಗಿವೆ.
Updated on:Jan 06, 2021 | 8:53 AM
Share

ಕಬ್ಬಿನ ಹಬ್ಬಕ್ಕೆ ಸಿದ್ಧತೆ..

ಬೆಲ್ಲದ ಕೊಪ್ಪರಿಗೆಯ ದೇವರು

ಕಬ್ಬಿನ ಹಾಲು ಕುಡಿಯಲು ತಯಾರಾಗಿ..

ಗಾಣಕ್ಕೆ ಕಬ್ಬು ಹಾಕುವುದು ಒಂದು ಕಲೆ, ಅಧ್ಯಾತ್ಮ

ಆಹಾ..ಹಬೆಯೇ..!

ಜೋನಿಬೆಲ್ಲ ಸವಿಯೋಣವೇ

ಖುಷಿಖುಷಿಯಾಗಿ ಬೆಲ್ಲ ತಯಾರಿಸಿದರೆ ರುಚಿ ಹೆಚ್ಚುತ್ತಂತೆ!

ಹಾಲು ಉಕ್ಕಿಸುವ ಸನ್ನಾಹ

ಆಲೆಮನೆಯಲ್ಲೊಂದು ತಾಳಮದ್ದಲೆ
Published On - 6:46 am, Wed, 6 January 21
ಸಂಜು ಸ್ಯಾಮ್ಸನ್ ಫೋಟೋ ಎಡಿಟ್ ಮಾಡಿ ಹಂಚಿಕೊಂಡ್ರಾ ಗಿಲ್: ಇಲ್ಲಿದೆ ನಿಜಾಂಶ
ಆರು ತಿಂಗಳ ಬಳಿಕ ಇದೀಗ ಬಿಡುಗಡೆಗೊಳ್ಳಲಿದ್ದಾರೆ ಸಾಮಾಜಿಕ ಕಾರ್ಯಕರ್ತ ಸೋನಮ್
ಶನಿವಾರದ ಆಚರಣೆ; ಈ ದಿನ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳಿವು
ವೈಯರ್ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಿಯಕರ!
ಎಲ್ಪಿಜಿ ಸಿಲಿಂಡರ್ ಎಮರ್ಜೆನ್ಸಿ! ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್
ಫಾರಂಹೌಸ್ಗೆ ನುಗ್ಗಿ ನಾಯಿ ಮೇಲೆ ಚಿರತೆ ಅಟ್ಯಾಕ್!