AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ನೋಡಿ ಸವಿಯಿರಿ ಆಲೆಮನೆಯೆಂಬ ಮಲೆನಾಡ ಮನೆಗಳ ಕಬ್ಬಿನಹಬ್ಬ

ಆಲೇಮನೆಗೆ ಮಲೆನಾಡ ಚಳಿಗಾಲದ ಹಬ್ಬವೆಂದು ಹೇಳಬಹುದು. ತಿಂಗಳುಗಳ ಕಾಲ ನೀರು-ಗೊಬ್ಬರದ ಪಾಲನೆಯೊಂದಿಗೆ ಬೆಳೆಸಿದ ಕಬ್ಬನ್ನು ಗಾಣದಲ್ಲಿ ಹಿಂಡಿ ಶುದ್ಧ ಬೆಲ್ಲ ಮಾಡಿ ಮಲೆನಾಡ ಹಳ್ಳಿಗಳ ಮನೆಮನೆಯಲ್ಲಿ ಆಲೇಮನೆ ಹಬ್ಬವಾಗಿ ಆಚರಿಸುವುದು ವಾಡಿಕೆ. ಇಂತಹ ಆಲೆಮನೆಯೆಂಬ ಅಪರೂಪದ ಹಬ್ಬ ಶಿರಸಿಯ ‘ತವರುಮನೆ‘ಯಲ್ಲಿ ಇತ್ತೀಚಿಗೆ ನಡೆದಿತ್ತು. ಪ್ರಸನ್ನ ಜಾಜಿಗುಡ್ಡೆ, ಶ್ರೀರಾಮ ಮತ್ತು ರಾಮ ವೈದ್ಯ ತೆಗೆದಿರುವ ಈ ಚಿತ್ರಗಳು ಆಲೆಮನೆಯ ಕಬ್ಬಿನ ಹಾಲು ಮತ್ತು ಬೆಲ್ಲದ ಸವಿರುಚಿಯನ್ನು ದಕ್ಕಿಸಿಕೊಡುವಷ್ಟು ಸೊಗಸಾಗಿವೆ.

guruganesh bhat
| Edited By: |

Updated on:Jan 06, 2021 | 8:53 AM

Share
ಕಬ್ಬಿನ ಹಬ್ಬಕ್ಕೆ ಸಿದ್ಧತೆ..

ಕಬ್ಬಿನ ಹಬ್ಬಕ್ಕೆ ಸಿದ್ಧತೆ..

1 / 9
ಬೆಲ್ಲದ ಕೊಪ್ಪರಿಗೆಯ ದೇವರು

ಬೆಲ್ಲದ ಕೊಪ್ಪರಿಗೆಯ ದೇವರು

2 / 9
ಕಬ್ಬಿನ ಹಾಲು ಕುಡಿಯಲು ತಯಾರಾಗಿ..

ಕಬ್ಬಿನ ಹಾಲು ಕುಡಿಯಲು ತಯಾರಾಗಿ..

3 / 9
ಗಾಣಕ್ಕೆ ಕಬ್ಬು ಹಾಕುವುದು ಒಂದು ಕಲೆ, ಅಧ್ಯಾತ್ಮ

ಗಾಣಕ್ಕೆ ಕಬ್ಬು ಹಾಕುವುದು ಒಂದು ಕಲೆ, ಅಧ್ಯಾತ್ಮ

4 / 9
ಆಹಾ..ಹಬೆಯೇ..!

ಆಹಾ..ಹಬೆಯೇ..!

5 / 9
ಜೋನಿಬೆಲ್ಲ ಸವಿಯೋಣವೇ

ಜೋನಿಬೆಲ್ಲ ಸವಿಯೋಣವೇ

6 / 9
ಖುಷಿಖುಷಿಯಾಗಿ ಬೆಲ್ಲ ತಯಾರಿಸಿದರೆ ರುಚಿ ಹೆಚ್ಚುತ್ತಂತೆ!

ಖುಷಿಖುಷಿಯಾಗಿ ಬೆಲ್ಲ ತಯಾರಿಸಿದರೆ ರುಚಿ ಹೆಚ್ಚುತ್ತಂತೆ!

7 / 9
ಹಾಲು ಉಕ್ಕಿಸುವ ಸನ್ನಾಹ

ಹಾಲು ಉಕ್ಕಿಸುವ ಸನ್ನಾಹ

8 / 9
ಆಲೆಮನೆಯಲ್ಲೊಂದು ತಾಳಮದ್ದಲೆ

ಆಲೆಮನೆಯಲ್ಲೊಂದು ತಾಳಮದ್ದಲೆ

9 / 9

Published On - 6:46 am, Wed, 6 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್