AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ನೋಡಿ ಸವಿಯಿರಿ ಆಲೆಮನೆಯೆಂಬ ಮಲೆನಾಡ ಮನೆಗಳ ಕಬ್ಬಿನಹಬ್ಬ

ಆಲೇಮನೆಗೆ ಮಲೆನಾಡ ಚಳಿಗಾಲದ ಹಬ್ಬವೆಂದು ಹೇಳಬಹುದು. ತಿಂಗಳುಗಳ ಕಾಲ ನೀರು-ಗೊಬ್ಬರದ ಪಾಲನೆಯೊಂದಿಗೆ ಬೆಳೆಸಿದ ಕಬ್ಬನ್ನು ಗಾಣದಲ್ಲಿ ಹಿಂಡಿ ಶುದ್ಧ ಬೆಲ್ಲ ಮಾಡಿ ಮಲೆನಾಡ ಹಳ್ಳಿಗಳ ಮನೆಮನೆಯಲ್ಲಿ ಆಲೇಮನೆ ಹಬ್ಬವಾಗಿ ಆಚರಿಸುವುದು ವಾಡಿಕೆ. ಇಂತಹ ಆಲೆಮನೆಯೆಂಬ ಅಪರೂಪದ ಹಬ್ಬ ಶಿರಸಿಯ ‘ತವರುಮನೆ‘ಯಲ್ಲಿ ಇತ್ತೀಚಿಗೆ ನಡೆದಿತ್ತು. ಪ್ರಸನ್ನ ಜಾಜಿಗುಡ್ಡೆ, ಶ್ರೀರಾಮ ಮತ್ತು ರಾಮ ವೈದ್ಯ ತೆಗೆದಿರುವ ಈ ಚಿತ್ರಗಳು ಆಲೆಮನೆಯ ಕಬ್ಬಿನ ಹಾಲು ಮತ್ತು ಬೆಲ್ಲದ ಸವಿರುಚಿಯನ್ನು ದಕ್ಕಿಸಿಕೊಡುವಷ್ಟು ಸೊಗಸಾಗಿವೆ.

guruganesh bhat
| Edited By: |

Updated on:Jan 06, 2021 | 8:53 AM

Share
ಕಬ್ಬಿನ ಹಬ್ಬಕ್ಕೆ ಸಿದ್ಧತೆ..

ಕಬ್ಬಿನ ಹಬ್ಬಕ್ಕೆ ಸಿದ್ಧತೆ..

1 / 9
ಬೆಲ್ಲದ ಕೊಪ್ಪರಿಗೆಯ ದೇವರು

ಬೆಲ್ಲದ ಕೊಪ್ಪರಿಗೆಯ ದೇವರು

2 / 9
ಕಬ್ಬಿನ ಹಾಲು ಕುಡಿಯಲು ತಯಾರಾಗಿ..

ಕಬ್ಬಿನ ಹಾಲು ಕುಡಿಯಲು ತಯಾರಾಗಿ..

3 / 9
ಗಾಣಕ್ಕೆ ಕಬ್ಬು ಹಾಕುವುದು ಒಂದು ಕಲೆ, ಅಧ್ಯಾತ್ಮ

ಗಾಣಕ್ಕೆ ಕಬ್ಬು ಹಾಕುವುದು ಒಂದು ಕಲೆ, ಅಧ್ಯಾತ್ಮ

4 / 9
ಆಹಾ..ಹಬೆಯೇ..!

ಆಹಾ..ಹಬೆಯೇ..!

5 / 9
ಜೋನಿಬೆಲ್ಲ ಸವಿಯೋಣವೇ

ಜೋನಿಬೆಲ್ಲ ಸವಿಯೋಣವೇ

6 / 9
ಖುಷಿಖುಷಿಯಾಗಿ ಬೆಲ್ಲ ತಯಾರಿಸಿದರೆ ರುಚಿ ಹೆಚ್ಚುತ್ತಂತೆ!

ಖುಷಿಖುಷಿಯಾಗಿ ಬೆಲ್ಲ ತಯಾರಿಸಿದರೆ ರುಚಿ ಹೆಚ್ಚುತ್ತಂತೆ!

7 / 9
ಹಾಲು ಉಕ್ಕಿಸುವ ಸನ್ನಾಹ

ಹಾಲು ಉಕ್ಕಿಸುವ ಸನ್ನಾಹ

8 / 9
ಆಲೆಮನೆಯಲ್ಲೊಂದು ತಾಳಮದ್ದಲೆ

ಆಲೆಮನೆಯಲ್ಲೊಂದು ತಾಳಮದ್ದಲೆ

9 / 9

Published On - 6:46 am, Wed, 6 January 21

Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!