AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಹುಚ್ಚರಂತೆ ಕಾರ್ಪ್ಸ್​ ಕಮಾಂಡರ್​ ಮನೆಗೆ ನುಗ್ಗಿದ ಇಮ್ರಾನ್ ಬೆಂಬಲಿಗರು, ಮಟನ್ ಕುರ್ಮ, ಕೆಚಪ್, ಸಲಾಡ್​ ಅಷ್ಟೇ ಅಲ್ಲ ನವಿಲುಗಳನ್ನೂ ಕದ್ರು

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನದ ನಂತರ, ಪಾಕಿಸ್ತಾನದಲ್ಲಿ ಪ್ರತಿಭಟನಾಕಾರರು ಲಾಹೋರ್ ಕ್ಯಾಂಟ್‌ನಲ್ಲಿರುವ ಕಾರ್ಪ್ಸ್ ಕಮಾಂಡರ್ಸ್ ಹೌಸ್ ಮನೆಗೆ ಮುತ್ತಿಗೆ ಹಾಕಿದರು.

ನಯನಾ ರಾಜೀವ್
|

Updated on: May 11, 2023 | 11:38 AM

ನವಿಲುಗಳು

ಇಮ್ರಾನ್ ಖಾನ್ ಬೆಂಬಲಿಗರು ಕಾರ್ಪ್ಸ್​ ಕಮಾಂಡರ್ ಮನೆಗೆ ನುಗ್ಗಿ, ಮಟನ್ ಕುರ್ಮ, ಕೆಚಪ್, ಸಲಾಡ್ ಅಷ್ಟೇ ಅಲ್ಲ ನವಿಲುಗಳನ್ನೂ ಕೂಡ ಕದ್ದು ಮನೆಯಿಂದ ಹೊರ ಬಂದಿದ್ದಾರೆ.

1 / 7
ಹಿಂಸಾತ್ಮಕ ಪ್ರದರ್ಶನಗಳ ಮಧ್ಯೆ, ಇಮ್ರಾನ್ ಬೆಂಬಲಿಗರು ಕಮಾಂಡರ್ ನಿವಾಸದಲ್ಲಿ ತೀವ್ರವಾಗಿ ಗದ್ದಲವನ್ನು ಸೃಷ್ಟಿಸಿದರು. ಜತೆಗೆ ನವಿಲುಗಳು ಸೇರಿದಂತೆ ಮನೆಯಲ್ಲಿರುವ ವಸ್ತುಗಳೆಲ್ಲವನ್ನೂ ಕದ್ದು ಪರಾರಿಯಾಗಿದ್ದಾರೆ.

ಹಿಂಸಾತ್ಮಕ ಪ್ರದರ್ಶನಗಳ ಮಧ್ಯೆ, ಇಮ್ರಾನ್ ಬೆಂಬಲಿಗರು ಕಮಾಂಡರ್ ನಿವಾಸದಲ್ಲಿ ತೀವ್ರವಾಗಿ ಗದ್ದಲವನ್ನು ಸೃಷ್ಟಿಸಿದರು. ಜತೆಗೆ ನವಿಲುಗಳು ಸೇರಿದಂತೆ ಮನೆಯಲ್ಲಿರುವ ವಸ್ತುಗಳೆಲ್ಲವನ್ನೂ ಕದ್ದು ಪರಾರಿಯಾಗಿದ್ದಾರೆ.

2 / 7
ಪ್ರತಿಭಟನೆ

ಕ್ವೆಟ್ಟಾದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಪಿಟಿಐ ಕಾರ್ಯಕರ್ತ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಬಂಧನವನ್ನು ವಿರೋಧಿಸಿ ಬೆಂಬಲಿಗರು ಮುಖ್ಯ ಕ್ವೆಟ್ಟಾ ವಿಮಾನ ನಿಲ್ದಾಣ ರಸ್ತೆಯನ್ನು ತಡೆದರು.

3 / 7
ಇಮ್ರಾನ್ ಖಾನ್ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸಿದ ಸುಮಾರು 1,000 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಇಮ್ರಾನ್ ಖಾನ್ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸಿದ ಸುಮಾರು 1,000 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

4 / 7
ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಬೆಂಬಲಿಗರಿಂದ ಶಾಂತಿ ಭಂಗ

ಕ್ವೆಟ್ಟಾದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಪಿಟಿಐ ಕಾರ್ಯಕರ್ತ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಬಂಧನವನ್ನು ವಿರೋಧಿಸಿ ಬೆಂಬಲಿಗರು ಮುಖ್ಯ ಕ್ವೆಟ್ಟಾ ವಿಮಾನ ನಿಲ್ದಾಣ ರಸ್ತೆಯನ್ನು ತಡೆದರು.

5 / 7
ಕಮಾಂಡರ್‌ಗಳ ಮನೆಗೆ ನುಗ್ಗಿದ ಪ್ರತಿಭಟನಾಕಾರರು ವೈರಲ್ ವೀಡಿಯೊದಲ್ಲಿ ಮೊದಲೇ ಹೇಳಿದ್ವಿ ಇಮ್ರಾನ್​ ಖಾನ್​ನನ್ನು ಕೆಣಕಬೇಡಿ ಎಂದು ಎನ್ನುವ ಹೇಳಿಕೆಯನ್ನು ಕೇಳಬಹುದು. ಕಾರ್ಪ್ಸ್ ಕಮಾಂಡರ್ ಮನೆಯ ಹೊರಗೆ ಅವರು ಭದ್ರತಾ ಸಿಬ್ಬಂದಿಯನ್ನು ಹೀನಾಯವಾಗಿ ಥಳಿಸಿದ್ದಾರೆ.

ಕಮಾಂಡರ್‌ಗಳ ಮನೆಗೆ ನುಗ್ಗಿದ ಪ್ರತಿಭಟನಾಕಾರರು ವೈರಲ್ ವೀಡಿಯೊದಲ್ಲಿ ಮೊದಲೇ ಹೇಳಿದ್ವಿ ಇಮ್ರಾನ್​ ಖಾನ್​ನನ್ನು ಕೆಣಕಬೇಡಿ ಎಂದು ಎನ್ನುವ ಹೇಳಿಕೆಯನ್ನು ಕೇಳಬಹುದು. ಕಾರ್ಪ್ಸ್ ಕಮಾಂಡರ್ ಮನೆಯ ಹೊರಗೆ ಅವರು ಭದ್ರತಾ ಸಿಬ್ಬಂದಿಯನ್ನು ಹೀನಾಯವಾಗಿ ಥಳಿಸಿದ್ದಾರೆ.

6 / 7
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನದ ನಂತರ, ಪಾಕಿಸ್ತಾನದಲ್ಲಿ ಪ್ರತಿಭಟನಾಕಾರರು ಲಾಹೋರ್ ಕ್ಯಾಂಟ್‌ನಲ್ಲಿರುವ ಕಾರ್ಪ್ಸ್ ಕಮಾಂಡರ್ಸ್ ಹೌಸ್ ಮನೆಗೆ ಮುತ್ತಿಗೆ ಹಾಕಿದರು.

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನದ ನಂತರ, ಪಾಕಿಸ್ತಾನದಲ್ಲಿ ಪ್ರತಿಭಟನಾಕಾರರು ಲಾಹೋರ್ ಕ್ಯಾಂಟ್‌ನಲ್ಲಿರುವ ಕಾರ್ಪ್ಸ್ ಕಮಾಂಡರ್ಸ್ ಹೌಸ್ ಮನೆಗೆ ಮುತ್ತಿಗೆ ಹಾಕಿದರು

7 / 7
Follow us
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್