ಸಿಎಂ ಭೇಟಿ ಮಾಡಿದ ವಾಣಿಜ್ಯ ಮಂಡಳಿ ಪದಾಧಿಕಾರಿಗಳು: ಮಾಡಿದ ಮನವಿಗಳೇನು?
Siddaramaiah: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಇಟ್ಟ ಬೇಡಿಕೆಗಳೇನು?
Updated on: Jul 11, 2023 | 10:58 PM
Share

ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿಯಾದರು.

ಚಿತ್ರಮಂದಿರಗಳ ಟಿಕೆಟ್ ದರ ಇಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಮುಂದೆ ಪದಾಧಿಕಾರಿಗಳು ಇರಿಸಿದ್ದಾರೆ.

ಡಿಜಿಟಲ್ ಪ್ರೊಜೆಕ್ಟರ್ಗಳನ್ನು ಖರೀದಿಸಲು ಚಿತ್ರಮಂದಿರ ಮಾಲೀಕರಿಗೆ 15 ಲಕ್ಷ ಸಹಾಯ ಧನ ನೀಡುವಂತೆ ಬೇಡಿಕೆ ಇರಿಸಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿನ ಚಿತ್ರಮಂದಿರವನ್ನು ಉನ್ನತೀಕರಿಸುವಂತೆಯೂ ಬೇಡಿಕೆ ಇರಿಸಲಾಗಿದೆ.

ತಾತ್ಕಾಲಿಕ ಹಾಗೂ ಅರೆ ತಾತ್ಕಾಲಿಕ ಚಿತ್ರಮಂದಿರಗಳ ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ.

ಮಲ್ಟಿಪ್ಲೆಕ್ಸ್ಗಳ ಟಿಕೆಟ್ ದರ 250, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಟಿಕೆಟ್ ದರ 150ಕ್ಕೆ ನಿಗದಿಪಡಿಸುವಂತೆ ಮನವಿ.

ಮನವಿ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ, ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
Related Photo Gallery
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?




