ಸಿಎಂ ಭೇಟಿ ಮಾಡಿದ ವಾಣಿಜ್ಯ ಮಂಡಳಿ ಪದಾಧಿಕಾರಿಗಳು: ಮಾಡಿದ ಮನವಿಗಳೇನು?
Siddaramaiah: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಇಟ್ಟ ಬೇಡಿಕೆಗಳೇನು?
Updated on: Jul 11, 2023 | 10:58 PM
Share

ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿಯಾದರು.

ಚಿತ್ರಮಂದಿರಗಳ ಟಿಕೆಟ್ ದರ ಇಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಮುಂದೆ ಪದಾಧಿಕಾರಿಗಳು ಇರಿಸಿದ್ದಾರೆ.

ಡಿಜಿಟಲ್ ಪ್ರೊಜೆಕ್ಟರ್ಗಳನ್ನು ಖರೀದಿಸಲು ಚಿತ್ರಮಂದಿರ ಮಾಲೀಕರಿಗೆ 15 ಲಕ್ಷ ಸಹಾಯ ಧನ ನೀಡುವಂತೆ ಬೇಡಿಕೆ ಇರಿಸಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿನ ಚಿತ್ರಮಂದಿರವನ್ನು ಉನ್ನತೀಕರಿಸುವಂತೆಯೂ ಬೇಡಿಕೆ ಇರಿಸಲಾಗಿದೆ.

ತಾತ್ಕಾಲಿಕ ಹಾಗೂ ಅರೆ ತಾತ್ಕಾಲಿಕ ಚಿತ್ರಮಂದಿರಗಳ ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ.

ಮಲ್ಟಿಪ್ಲೆಕ್ಸ್ಗಳ ಟಿಕೆಟ್ ದರ 250, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಟಿಕೆಟ್ ದರ 150ಕ್ಕೆ ನಿಗದಿಪಡಿಸುವಂತೆ ಮನವಿ.

ಮನವಿ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ, ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
Related Photo Gallery
Asia Cup Rising Stars: ಫೈನಲ್ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್ನೋಟ್ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ




