ಸಿಎಂ ಭೇಟಿ ಮಾಡಿದ ವಾಣಿಜ್ಯ ಮಂಡಳಿ ಪದಾಧಿಕಾರಿಗಳು: ಮಾಡಿದ ಮನವಿಗಳೇನು?
Siddaramaiah: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಇಟ್ಟ ಬೇಡಿಕೆಗಳೇನು?
Updated on: Jul 11, 2023 | 10:58 PM
Share

ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿಯಾದರು.

ಚಿತ್ರಮಂದಿರಗಳ ಟಿಕೆಟ್ ದರ ಇಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಮುಂದೆ ಪದಾಧಿಕಾರಿಗಳು ಇರಿಸಿದ್ದಾರೆ.

ಡಿಜಿಟಲ್ ಪ್ರೊಜೆಕ್ಟರ್ಗಳನ್ನು ಖರೀದಿಸಲು ಚಿತ್ರಮಂದಿರ ಮಾಲೀಕರಿಗೆ 15 ಲಕ್ಷ ಸಹಾಯ ಧನ ನೀಡುವಂತೆ ಬೇಡಿಕೆ ಇರಿಸಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿನ ಚಿತ್ರಮಂದಿರವನ್ನು ಉನ್ನತೀಕರಿಸುವಂತೆಯೂ ಬೇಡಿಕೆ ಇರಿಸಲಾಗಿದೆ.

ತಾತ್ಕಾಲಿಕ ಹಾಗೂ ಅರೆ ತಾತ್ಕಾಲಿಕ ಚಿತ್ರಮಂದಿರಗಳ ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ.

ಮಲ್ಟಿಪ್ಲೆಕ್ಸ್ಗಳ ಟಿಕೆಟ್ ದರ 250, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಟಿಕೆಟ್ ದರ 150ಕ್ಕೆ ನಿಗದಿಪಡಿಸುವಂತೆ ಮನವಿ.

ಮನವಿ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ, ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
Related Photo Gallery
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !
ಎಷ್ಟು ಅದ್ಭುತವಾಗಿ ಡ್ಯಾನ್ಸ್ ಮಾಡ್ತಾರೆ ನೋಡಿ ಟಾಕ್ಸಿಕ್ ನಟಿ ಹುಮಾ
ಬೆಸ್ಟ್ ರಿವೆಂಜ್, ತನಗೆ ಇಂಜೆಕ್ಷನ್ ಕೊಟ್ಟ ವೈದ್ಯರಿಗೆ ಇಂಜೆಕ್ಷನ್ ಚುಚ್ಚಿದ ಬಾಲಕ
ಕನ್ನಡದ ಸೆಲೆಬ್ರಿಟಿ ಮನೆಗೆ ಬಂತು ಡಿಫೆಂಡರ್ ಕಾರು
ಮಕ್ಕಳಿಗೆ ಈಜು ಕಲಿಸುವ ಸುಲಭ ಉಪಾಯವಿದು!
ಬಿಸಿಲಿಗೆ ಕಂಗಾಲಾದ ಗಜಪಡೆ: ನೀರಿಗಾಗಿ ಪರದಾಟ!
ಬೆಂಗಳೂರಿನ ಸಿಲ್ಕ್ಬೋರ್ಡ್-ರಾಗಿಗುಡ್ಡ ಫ್ಲೈಓವರ್ ಹೇಗಿದೆ ನೋಡಿ1




