AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಭೇಟಿ ಮಾಡಿದ ವಾಣಿಜ್ಯ ಮಂಡಳಿ ಪದಾಧಿಕಾರಿಗಳು: ಮಾಡಿದ ಮನವಿಗಳೇನು?

Siddaramaiah: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಇಟ್ಟ ಬೇಡಿಕೆಗಳೇನು?

ಮಂಜುನಾಥ ಸಿ.
|

Updated on: Jul 11, 2023 | 10:58 PM

Share
ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿಯಾದರು.

ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿಯಾದರು.

1 / 7
ಚಿತ್ರಮಂದಿರಗಳ ಟಿಕೆಟ್ ದರ ಇಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಮುಂದೆ ಪದಾಧಿಕಾರಿಗಳು ಇರಿಸಿದ್ದಾರೆ.

ಚಿತ್ರಮಂದಿರಗಳ ಟಿಕೆಟ್ ದರ ಇಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಮುಂದೆ ಪದಾಧಿಕಾರಿಗಳು ಇರಿಸಿದ್ದಾರೆ.

2 / 7
ಡಿಜಿಟಲ್ ಪ್ರೊಜೆಕ್ಟರ್​ಗಳನ್ನು ಖರೀದಿಸಲು ಚಿತ್ರಮಂದಿರ ಮಾಲೀಕರಿಗೆ 15 ಲಕ್ಷ ಸಹಾಯ ಧನ ನೀಡುವಂತೆ ಬೇಡಿಕೆ ಇರಿಸಿದ್ದಾರೆ.

ಡಿಜಿಟಲ್ ಪ್ರೊಜೆಕ್ಟರ್​ಗಳನ್ನು ಖರೀದಿಸಲು ಚಿತ್ರಮಂದಿರ ಮಾಲೀಕರಿಗೆ 15 ಲಕ್ಷ ಸಹಾಯ ಧನ ನೀಡುವಂತೆ ಬೇಡಿಕೆ ಇರಿಸಿದ್ದಾರೆ.

3 / 7
ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿನ ಚಿತ್ರಮಂದಿರವನ್ನು ಉನ್ನತೀಕರಿಸುವಂತೆಯೂ ಬೇಡಿಕೆ ಇರಿಸಲಾಗಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿನ ಚಿತ್ರಮಂದಿರವನ್ನು ಉನ್ನತೀಕರಿಸುವಂತೆಯೂ ಬೇಡಿಕೆ ಇರಿಸಲಾಗಿದೆ.

4 / 7
ತಾತ್ಕಾಲಿಕ ಹಾಗೂ ಅರೆ ತಾತ್ಕಾಲಿಕ ಚಿತ್ರಮಂದಿರಗಳ ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ.

ತಾತ್ಕಾಲಿಕ ಹಾಗೂ ಅರೆ ತಾತ್ಕಾಲಿಕ ಚಿತ್ರಮಂದಿರಗಳ ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ.

5 / 7
ಮಲ್ಟಿಪ್ಲೆಕ್ಸ್​ಗಳ ಟಿಕೆಟ್ ದರ 250, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಟಿಕೆಟ್ ದರ 150ಕ್ಕೆ ನಿಗದಿಪಡಿಸುವಂತೆ ಮನವಿ.

ಮಲ್ಟಿಪ್ಲೆಕ್ಸ್​ಗಳ ಟಿಕೆಟ್ ದರ 250, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಟಿಕೆಟ್ ದರ 150ಕ್ಕೆ ನಿಗದಿಪಡಿಸುವಂತೆ ಮನವಿ.

6 / 7
ಮನವಿ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ, ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಮನವಿ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ, ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

7 / 7
Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ