AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಭೇಟಿ ಮಾಡಿದ ವಾಣಿಜ್ಯ ಮಂಡಳಿ ಪದಾಧಿಕಾರಿಗಳು: ಮಾಡಿದ ಮನವಿಗಳೇನು?

Siddaramaiah: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಇಟ್ಟ ಬೇಡಿಕೆಗಳೇನು?

ಮಂಜುನಾಥ ಸಿ.
|

Updated on: Jul 11, 2023 | 10:58 PM

Share
ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿಯಾದರು.

ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿಯಾದರು.

1 / 7
ಚಿತ್ರಮಂದಿರಗಳ ಟಿಕೆಟ್ ದರ ಇಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಮುಂದೆ ಪದಾಧಿಕಾರಿಗಳು ಇರಿಸಿದ್ದಾರೆ.

ಚಿತ್ರಮಂದಿರಗಳ ಟಿಕೆಟ್ ದರ ಇಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಮುಂದೆ ಪದಾಧಿಕಾರಿಗಳು ಇರಿಸಿದ್ದಾರೆ.

2 / 7
ಡಿಜಿಟಲ್ ಪ್ರೊಜೆಕ್ಟರ್​ಗಳನ್ನು ಖರೀದಿಸಲು ಚಿತ್ರಮಂದಿರ ಮಾಲೀಕರಿಗೆ 15 ಲಕ್ಷ ಸಹಾಯ ಧನ ನೀಡುವಂತೆ ಬೇಡಿಕೆ ಇರಿಸಿದ್ದಾರೆ.

ಡಿಜಿಟಲ್ ಪ್ರೊಜೆಕ್ಟರ್​ಗಳನ್ನು ಖರೀದಿಸಲು ಚಿತ್ರಮಂದಿರ ಮಾಲೀಕರಿಗೆ 15 ಲಕ್ಷ ಸಹಾಯ ಧನ ನೀಡುವಂತೆ ಬೇಡಿಕೆ ಇರಿಸಿದ್ದಾರೆ.

3 / 7
ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿನ ಚಿತ್ರಮಂದಿರವನ್ನು ಉನ್ನತೀಕರಿಸುವಂತೆಯೂ ಬೇಡಿಕೆ ಇರಿಸಲಾಗಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿನ ಚಿತ್ರಮಂದಿರವನ್ನು ಉನ್ನತೀಕರಿಸುವಂತೆಯೂ ಬೇಡಿಕೆ ಇರಿಸಲಾಗಿದೆ.

4 / 7
ತಾತ್ಕಾಲಿಕ ಹಾಗೂ ಅರೆ ತಾತ್ಕಾಲಿಕ ಚಿತ್ರಮಂದಿರಗಳ ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ.

ತಾತ್ಕಾಲಿಕ ಹಾಗೂ ಅರೆ ತಾತ್ಕಾಲಿಕ ಚಿತ್ರಮಂದಿರಗಳ ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ.

5 / 7
ಮಲ್ಟಿಪ್ಲೆಕ್ಸ್​ಗಳ ಟಿಕೆಟ್ ದರ 250, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಟಿಕೆಟ್ ದರ 150ಕ್ಕೆ ನಿಗದಿಪಡಿಸುವಂತೆ ಮನವಿ.

ಮಲ್ಟಿಪ್ಲೆಕ್ಸ್​ಗಳ ಟಿಕೆಟ್ ದರ 250, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಟಿಕೆಟ್ ದರ 150ಕ್ಕೆ ನಿಗದಿಪಡಿಸುವಂತೆ ಮನವಿ.

6 / 7
ಮನವಿ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ, ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಮನವಿ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ, ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

7 / 7
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ