ಸಿಎಂ ಭೇಟಿ ಮಾಡಿದ ವಾಣಿಜ್ಯ ಮಂಡಳಿ ಪದಾಧಿಕಾರಿಗಳು: ಮಾಡಿದ ಮನವಿಗಳೇನು?
Siddaramaiah: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಇಟ್ಟ ಬೇಡಿಕೆಗಳೇನು?
Updated on: Jul 11, 2023 | 10:58 PM

ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿಯಾದರು.

ಚಿತ್ರಮಂದಿರಗಳ ಟಿಕೆಟ್ ದರ ಇಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಮುಂದೆ ಪದಾಧಿಕಾರಿಗಳು ಇರಿಸಿದ್ದಾರೆ.

ಡಿಜಿಟಲ್ ಪ್ರೊಜೆಕ್ಟರ್ಗಳನ್ನು ಖರೀದಿಸಲು ಚಿತ್ರಮಂದಿರ ಮಾಲೀಕರಿಗೆ 15 ಲಕ್ಷ ಸಹಾಯ ಧನ ನೀಡುವಂತೆ ಬೇಡಿಕೆ ಇರಿಸಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿನ ಚಿತ್ರಮಂದಿರವನ್ನು ಉನ್ನತೀಕರಿಸುವಂತೆಯೂ ಬೇಡಿಕೆ ಇರಿಸಲಾಗಿದೆ.

ತಾತ್ಕಾಲಿಕ ಹಾಗೂ ಅರೆ ತಾತ್ಕಾಲಿಕ ಚಿತ್ರಮಂದಿರಗಳ ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ.

ಮಲ್ಟಿಪ್ಲೆಕ್ಸ್ಗಳ ಟಿಕೆಟ್ ದರ 250, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಟಿಕೆಟ್ ದರ 150ಕ್ಕೆ ನಿಗದಿಪಡಿಸುವಂತೆ ಮನವಿ.

ಮನವಿ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ, ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
Related Photo Gallery

ಭೂಮಿಯ ಮೇಲಿನ ಸ್ವರ್ಗ ಈ ʼಪಹಲ್ಗಾಮ್ʼ

ಕಾಡು ಮೇಡಲ್ಲಿ ಸುತ್ತಾಡುತ್ತಾ ಓದಿ ಯುಪಿಎಸ್ಸಿ ಪಾಸ್ ಮಾಡಿದ ಕುರಿಗಾಹಿ

ಎಲ್ಲರ ಚಿತ್ತ ಪಹಲ್ಗಾಮ್ನತ್ತ... ಉಗ್ರರ ದಾಳಿಗೆ ಕ್ರಿಕೆಟಿಗರ ಆಕ್ರೋಶ

ಅಡುಗೆಯಲ್ಲಿ ಈ ಮಸಾಲೆ ಇದ್ದರೆ ಹೃದಯ ಚೆನ್ನಾಗಿರುತ್ತೆ

Kl Rahul: ದಾಖಲೆಗಳು ಧೂಳೀಪಟ... ಹೊಸ ಇತಿಹಾಸ ರಚಿಸಿದ ಕೆಎಲ್ ರಾಹುಲ್

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್

ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ

ಪಹಲ್ಗಾಮ್ ಉಗ್ರರ ದಾಳಿಯಿಂದ ಗ್ರೇಟ್ ಎಸ್ಕೆಪ್ ಆದ ಬಾಗಲಕೋಟೆಯ 13 ಮಂದಿ

ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್ಗೆ ಪತ್ನಿಯಿಂದ ಭಾವುಕ ವಿದಾಯ

ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ

ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್

ಪಹಲ್ಗಾಮ್ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ

ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ

ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ

ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್ಗೆ ಅಮಿತ್ ಶಾ ಭೇಟಿ
