ಸಿಎಂ ಭೇಟಿ ಮಾಡಿದ ವಾಣಿಜ್ಯ ಮಂಡಳಿ ಪದಾಧಿಕಾರಿಗಳು: ಮಾಡಿದ ಮನವಿಗಳೇನು?

Updated on: Jul 11, 2023 | 10:58 PM

Siddaramaiah: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಇಟ್ಟ ಬೇಡಿಕೆಗಳೇನು?

1 / 7
ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿಯಾದರು.

ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿಯಾದರು.

2 / 7

ಚಿತ್ರಮಂದಿರಗಳ ಟಿಕೆಟ್ ದರ ಇಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಮುಂದೆ ಪದಾಧಿಕಾರಿಗಳು ಇರಿಸಿದ್ದಾರೆ.

3 / 7

ಡಿಜಿಟಲ್ ಪ್ರೊಜೆಕ್ಟರ್​ಗಳನ್ನು ಖರೀದಿಸಲು ಚಿತ್ರಮಂದಿರ ಮಾಲೀಕರಿಗೆ 15 ಲಕ್ಷ ಸಹಾಯ ಧನ ನೀಡುವಂತೆ ಬೇಡಿಕೆ ಇರಿಸಿದ್ದಾರೆ.

4 / 7

ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿನ ಚಿತ್ರಮಂದಿರವನ್ನು ಉನ್ನತೀಕರಿಸುವಂತೆಯೂ ಬೇಡಿಕೆ ಇರಿಸಲಾಗಿದೆ.

5 / 7

ತಾತ್ಕಾಲಿಕ ಹಾಗೂ ಅರೆ ತಾತ್ಕಾಲಿಕ ಚಿತ್ರಮಂದಿರಗಳ ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ.

6 / 7

ಮಲ್ಟಿಪ್ಲೆಕ್ಸ್​ಗಳ ಟಿಕೆಟ್ ದರ 250, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಟಿಕೆಟ್ ದರ 150ಕ್ಕೆ ನಿಗದಿಪಡಿಸುವಂತೆ ಮನವಿ.

7 / 7

ಮನವಿ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ, ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

Loading...
Unable to load recommendations.
Follow Us