ಅಭಿಮಾನಿಯೊಬ್ಬರ ಮಗಳ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ರಾರಾಜಿಸಿದ ಡಾ.ರಾಜ್ ಕುಟುಂಬ

ರಾಜ್ ಅಭಿಮಾನಿಯೊಬ್ಬರ ಮಗಳ ಮದುವೆಗೆ ವಿಶೇಷ ಆಮಂತ್ರಣ ಪತ್ರಿಕೆಯನ್ನ ತಯಾರಿಸಿದ್ದು, ಇದೇ ಜೂನ್ 23 ರಂದು ನಡೆಯಲಿರುವ ತಮ್ಮ ಮಗಳ ಮದುವೆಗೆ ಡಾ.ರಾಜ್ ಭಾವಚಿತ್ರದೊಂದಿಗೆ ಇಡೀ ಕುಟುಂಬದ ಆಶೀರ್ವಾದವನ್ನ ಕೋರಿದ್ದಾರೆ. ಇದರ ಜೊತೆಗೆ ಡಾ.ರಾಜ್ ಕುಮಾರ್ ಸಂಘದ ರಾಜ್ಯಾಧ್ಯಕ್ಷರಾದ ಸಾ.ರಾ.ಗೋವಿಂದ್ ಭಾವಚಿತ್ರ ಸಹ ಇಲ್ಲಿ ಮುದ್ರಣ ಮಾಡಲಾಗಿದೆ.

|

Updated on: Jun 19, 2024 | 3:19 PM

ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ನಟನೆ, ಗಾಯನ ಮತ್ತು ಚಿತ್ರ ನಿರ್ಮಾಣದ ಮೂಲಕ  ವರನಟ, ನಟಸಾರ್ವಭೌಮ ಮೊದಲಾದ ಬಿರುದುಗಳು ಪಡೆದಿದ್ದಾರೆ.

ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ನಟನೆ, ಗಾಯನ ಮತ್ತು ಚಿತ್ರ ನಿರ್ಮಾಣದ ಮೂಲಕ  ವರನಟ, ನಟಸಾರ್ವಭೌಮ ಮೊದಲಾದ ಬಿರುದುಗಳು ಪಡೆದಿದ್ದಾರೆ.

1 / 6
ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದ ಮೊದಲ ನಟ ಇವರಾಗಿದ್ದು, ಕನ್ನಡ ನಾಡಿನಲ್ಲಿ ತಮ್ಮದೇ ಆದ ಚಾಫು ಮೂಡಿಸಿ, ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇವರು 2006 ರಲ್ಲಿ ಅಸ್ತಂಗತರಾದರು.

ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದ ಮೊದಲ ನಟ ಇವರಾಗಿದ್ದು, ಕನ್ನಡ ನಾಡಿನಲ್ಲಿ ತಮ್ಮದೇ ಆದ ಚಾಫು ಮೂಡಿಸಿ, ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇವರು 2006 ರಲ್ಲಿ ಅಸ್ತಂಗತರಾದರು.

2 / 6
ಇದೀಗ ಮದುವೆ ಆಮಂತ್ರಣ ಪತ್ರಿಕೆಯೊಂದರಲ್ಲಿ ಡಾ.ರಾಜ್ ಕುಟುಂಬ ರಾರಾಜಿಸಿದೆ. ಹೌದು, ರಾಜ್ ಅಭಿಮಾನಿಯೊಬ್ಬರ ಮಗಳ ಮದುವೆಗೆ ವಿಶೇಷ ಆಮಂತ್ರಣ ಪತ್ರಿಕೆಯನ್ನ ತಯಾರಿಸಿದ್ದು, ಸಾಮಾಜಿಕ ಜಾಲತಾಣದಲ್ಲೂ ವೈರಲ್​ ಆಗಿದೆ.

ಇದೀಗ ಮದುವೆ ಆಮಂತ್ರಣ ಪತ್ರಿಕೆಯೊಂದರಲ್ಲಿ ಡಾ.ರಾಜ್ ಕುಟುಂಬ ರಾರಾಜಿಸಿದೆ. ಹೌದು, ರಾಜ್ ಅಭಿಮಾನಿಯೊಬ್ಬರ ಮಗಳ ಮದುವೆಗೆ ವಿಶೇಷ ಆಮಂತ್ರಣ ಪತ್ರಿಕೆಯನ್ನ ತಯಾರಿಸಿದ್ದು, ಸಾಮಾಜಿಕ ಜಾಲತಾಣದಲ್ಲೂ ವೈರಲ್​ ಆಗಿದೆ.

3 / 6
ಮೈಸೂರಿನ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ ಎಂಬುವವರು ಇದೇ ಜೂನ್ 23 ರಂದು ನಡೆಯಲಿರುವ ತಮ್ಮ ಮಗಳಾದ ಕಾವ್ಯ ಅವರ  ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಇಡೀ ಅಣ್ಣಾವ್ರ ಕುಟುಂಬದ ಫೋಟೋವನ್ನು ಸೇರಿಸಲಾಗಿದೆ.

ಮೈಸೂರಿನ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ ಎಂಬುವವರು ಇದೇ ಜೂನ್ 23 ರಂದು ನಡೆಯಲಿರುವ ತಮ್ಮ ಮಗಳಾದ ಕಾವ್ಯ ಅವರ  ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಇಡೀ ಅಣ್ಣಾವ್ರ ಕುಟುಂಬದ ಫೋಟೋವನ್ನು ಸೇರಿಸಲಾಗಿದೆ.

4 / 6
ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಕನಕ ಸಮುದಾಯ ಭವನದಲ್ಲಿ ನಂಜನಗೂಡಿನ ಸುಪ್ರೀತ್.ಹೆಚ್.ಸುರೇಶ್‌ರನ್ನು ಕಾವ್ಯ ವರಿಸಲಿದ್ದಾರೆ.

ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಕನಕ ಸಮುದಾಯ ಭವನದಲ್ಲಿ ನಂಜನಗೂಡಿನ ಸುಪ್ರೀತ್.ಹೆಚ್.ಸುರೇಶ್‌ರನ್ನು ಕಾವ್ಯ ವರಿಸಲಿದ್ದಾರೆ.

5 / 6
ಡಾ.ರಾಜ್ ಭಾವಚಿತ್ರದೊಂದಿಗೆ ಇಡೀ ಕುಟುಂಬದ ಆಶೀರ್ವಾದವನ್ನ ಮಹದೇವಸ್ವಾಮಿ ಅವರು ಕೋರಿದ್ದಾರೆ. ಡಾ.ರಾಜ್ ದಂಪತಿ ಡಾ.ಶಿವರಾಜ್ ಕುಮಾರ್ ದಂಪತಿ, ರಾಘವೇಂದ್ರ ರಾಜ್ ಕುಮಾರ್ ದಂಪತಿ, ಪುನೀತ್ ರಾಜ್ ಕುಮಾರ್ ದಂಪತಿಯ ಭಾವಚಿತ್ರಗಳನ್ನ ಮದುವೆ ಕರೆಯೋಲೆಯಲ್ಲಿ ಮುದ್ರಿಸಲಾಗಿದೆ. ಡಾ.ರಾಜ್ ಕುಮಾರ್ ಸಂಘದ ರಾಜ್ಯಾಧ್ಯಕ್ಷರಾದ ಸಾ.ರಾ.ಗೋವಿಂದ್ ಭಾವಚಿತ್ರ ಸಹ ಇಲ್ಲಿ ಮುದ್ರಣ ಮಾಡಲಾಗಿದೆ.

ಡಾ.ರಾಜ್ ಭಾವಚಿತ್ರದೊಂದಿಗೆ ಇಡೀ ಕುಟುಂಬದ ಆಶೀರ್ವಾದವನ್ನ ಮಹದೇವಸ್ವಾಮಿ ಅವರು ಕೋರಿದ್ದಾರೆ. ಡಾ.ರಾಜ್ ದಂಪತಿ ಡಾ.ಶಿವರಾಜ್ ಕುಮಾರ್ ದಂಪತಿ, ರಾಘವೇಂದ್ರ ರಾಜ್ ಕುಮಾರ್ ದಂಪತಿ, ಪುನೀತ್ ರಾಜ್ ಕುಮಾರ್ ದಂಪತಿಯ ಭಾವಚಿತ್ರಗಳನ್ನ ಮದುವೆ ಕರೆಯೋಲೆಯಲ್ಲಿ ಮುದ್ರಿಸಲಾಗಿದೆ. ಡಾ.ರಾಜ್ ಕುಮಾರ್ ಸಂಘದ ರಾಜ್ಯಾಧ್ಯಕ್ಷರಾದ ಸಾ.ರಾ.ಗೋವಿಂದ್ ಭಾವಚಿತ್ರ ಸಹ ಇಲ್ಲಿ ಮುದ್ರಣ ಮಾಡಲಾಗಿದೆ.

6 / 6
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್