AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa: ಬೃಹತ್ ಗಾತ್ರದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಯಡಿಯೂರಪ್ಪ; ಫೋಟೋಗಳು ಇಲ್ಲಿವೆ

ಬಿಎಸ್​ ಯಡಿಯೂರಪ್ಪ ಹುಟ್ಟುಹಬ್ಬ: ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹುಟ್ಟುಹಬ್ಬ. ಈ ಹಿನ್ನೆಲೆ ಯಡಿಯೂರಪ್ಪ ಅವರು ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

TV9 Web
| Edited By: sandhya thejappa|

Updated on: Feb 27, 2022 | 10:44 AM

Share
 ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹುಟ್ಟುಹಬ್ಬ. ಈ ಹಿನ್ನೆಲೆ ಯಡಿಯೂರಪ್ಪ ಅವರು ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹುಟ್ಟುಹಬ್ಬ. ಈ ಹಿನ್ನೆಲೆ ಯಡಿಯೂರಪ್ಪ ಅವರು ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

1 / 5
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.

Photos of ex cm of Karnataka bs yediyurappa birthday celebration

2 / 5
ಮಾಜಿ ಸಿಎಂ ಯಡಿಯೂರಪ್ಪ ಗೋವಿಗೆ ಬಾಳೆಹಣ್ಣು ತಿನ್ನಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ಗೋವಿಗೆ ಬಾಳೆಹಣ್ಣು ತಿನ್ನಿಸಿದರು.

3 / 5
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬೃಹತ್ ಗಾತ್ರದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಯಡಿಯೂರಪ್ಪ, ತನ್ನ ಪುತ್ರನಿಗೆ ಕೇಕ್ ತಿನ್ನಿಸಿದರು.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬೃಹತ್ ಗಾತ್ರದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಯಡಿಯೂರಪ್ಪ, ತನ್ನ ಪುತ್ರನಿಗೆ ಕೇಕ್ ತಿನ್ನಿಸಿದರು.

4 / 5
ಕುಟುಂಬಸ್ಥರು ಯಡಿಯೂರಪ್ಪ ಅವರಿಗೆ ಆರತಿ ಬೆಳಗಿ ಹುಟ್ಟುಹಬ್ಬದ ಶುಭಕೋರಿದರು.

ಕುಟುಂಬಸ್ಥರು ಯಡಿಯೂರಪ್ಪ ಅವರಿಗೆ ಆರತಿ ಬೆಳಗಿ ಹುಟ್ಟುಹಬ್ಬದ ಶುಭಕೋರಿದರು.

5 / 5
Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್