AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಪುಷ್ಕರಣಿಗೆ ಭೇಟಿ ನೀಡಿದ್ದ ಪವರ್ ಸ್ಟಾರ್ ಪುನೀತ್; ಫೋಟೋಗಳು ಇಲ್ಲಿವೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿ ಸ್ಥಳವಾಗಿರುವ ಪುಷ್ಕರಣಿ ಅಪ್ಪು ಭೇಟಿ ನೀಡಿದ್ದರು.

TV9 Web
| Edited By: |

Updated on:Oct 30, 2021 | 10:43 AM

Share
ಸ್ಯಾಂಡಲ್​ವುಡ್ ನಟ ಪುನೀತ್ ರಾಜ್​ಕುಮಾರ್ ಆಗಾಗ ದಾವಣಗೆರೆಗೆ ಆಗಮಿಸುತ್ತಿದ್ದರು.

ಸ್ಯಾಂಡಲ್​ವುಡ್ ನಟ ಪುನೀತ್ ರಾಜ್​ಕುಮಾರ್ ಆಗಾಗ ದಾವಣಗೆರೆಗೆ ಆಗಮಿಸುತ್ತಿದ್ದರು.

1 / 6
ದೊಡ್ಮನೆ ಹುಡುಗ ಸಿನಿಮಾ ಚಿತ್ರೀಕರಣಕ್ಕಾಗಿ ಪುನೀತ್ ಸಂತೇಬೆನ್ನೂರು ಪುಷ್ಕರಣಿ ಬಂದಿದ್ದರು.

ದೊಡ್ಮನೆ ಹುಡುಗ ಸಿನಿಮಾ ಚಿತ್ರೀಕರಣಕ್ಕಾಗಿ ಪುನೀತ್ ಸಂತೇಬೆನ್ನೂರು ಪುಷ್ಕರಣಿ ಬಂದಿದ್ದರು.

2 / 6
ಪುಷ್ಕರಣಿಯಲ್ಲಿ ಪುನೀತ್ ರಾಜ್​ಕುಮಾರ್ ತೆಪ್ಪದಲ್ಲಿ ಸುತ್ತಾಡಿದ್ದರು.

ಪುಷ್ಕರಣಿಯಲ್ಲಿ ಪುನೀತ್ ರಾಜ್​ಕುಮಾರ್ ತೆಪ್ಪದಲ್ಲಿ ಸುತ್ತಾಡಿದ್ದರು.

3 / 6
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿ ಸ್ಥಳವಾಗಿರುವ ಪುಷ್ಕರಣಿ ಅಪ್ಪು ಭೇಟಿ ನೀಡಿದ್ದರು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿ ಸ್ಥಳವಾಗಿರುವ ಪುಷ್ಕರಣಿ ಅಪ್ಪು ಭೇಟಿ ನೀಡಿದ್ದರು.

4 / 6
ನಟಸಾರ್ವಭೌಮ ಚಿತ್ರದ ಪ್ರಚಾರಕ್ಕಾಗಿ ಪುನೀತ್ ದಾವಣಗೆರೆ ಆಗಮಿಸಿದ್ದರು. ನಂತರ ನಡೆದ ಹರಜಾತ್ರೆಯಲ್ಲಿ ಭಾಗಿಯಾಗಿದ್ದರು.

ನಟಸಾರ್ವಭೌಮ ಚಿತ್ರದ ಪ್ರಚಾರಕ್ಕಾಗಿ ಪುನೀತ್ ದಾವಣಗೆರೆ ಆಗಮಿಸಿದ್ದರು. ನಂತರ ನಡೆದ ಹರಜಾತ್ರೆಯಲ್ಲಿ ಭಾಗಿಯಾಗಿದ್ದರು.

5 / 6
ಹತ್ತು ಹಲವಾರು ಸಲ ನಟ ಪುನೀತ್ ದಾವಣಗೆರೆಗೆ ಆಗಮಿಸುತ್ತಿದ್ದರು.

ಹತ್ತು ಹಲವಾರು ಸಲ ನಟ ಪುನೀತ್ ದಾವಣಗೆರೆಗೆ ಆಗಮಿಸುತ್ತಿದ್ದರು.

6 / 6

Published On - 10:39 am, Sat, 30 October 21

ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ