- TV9 Kannada Photo gallery Photos of puneeth rajkumar when he was visited to pushkarani in davanagere
ದಾವಣಗೆರೆ ಪುಷ್ಕರಣಿಗೆ ಭೇಟಿ ನೀಡಿದ್ದ ಪವರ್ ಸ್ಟಾರ್ ಪುನೀತ್; ಫೋಟೋಗಳು ಇಲ್ಲಿವೆ
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿ ಸ್ಥಳವಾಗಿರುವ ಪುಷ್ಕರಣಿ ಅಪ್ಪು ಭೇಟಿ ನೀಡಿದ್ದರು.
Updated on:Oct 30, 2021 | 10:43 AM
Share

ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ಆಗಾಗ ದಾವಣಗೆರೆಗೆ ಆಗಮಿಸುತ್ತಿದ್ದರು.

ದೊಡ್ಮನೆ ಹುಡುಗ ಸಿನಿಮಾ ಚಿತ್ರೀಕರಣಕ್ಕಾಗಿ ಪುನೀತ್ ಸಂತೇಬೆನ್ನೂರು ಪುಷ್ಕರಣಿ ಬಂದಿದ್ದರು.

ಪುಷ್ಕರಣಿಯಲ್ಲಿ ಪುನೀತ್ ರಾಜ್ಕುಮಾರ್ ತೆಪ್ಪದಲ್ಲಿ ಸುತ್ತಾಡಿದ್ದರು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿ ಸ್ಥಳವಾಗಿರುವ ಪುಷ್ಕರಣಿ ಅಪ್ಪು ಭೇಟಿ ನೀಡಿದ್ದರು.

ನಟಸಾರ್ವಭೌಮ ಚಿತ್ರದ ಪ್ರಚಾರಕ್ಕಾಗಿ ಪುನೀತ್ ದಾವಣಗೆರೆ ಆಗಮಿಸಿದ್ದರು. ನಂತರ ನಡೆದ ಹರಜಾತ್ರೆಯಲ್ಲಿ ಭಾಗಿಯಾಗಿದ್ದರು.

ಹತ್ತು ಹಲವಾರು ಸಲ ನಟ ಪುನೀತ್ ದಾವಣಗೆರೆಗೆ ಆಗಮಿಸುತ್ತಿದ್ದರು.
Published On - 10:39 am, Sat, 30 October 21
Related Photo Gallery
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ದೊಡ್ಡಬಳ್ಳಾಪುರದಲ್ಲಿ ಕಣ್ಣುಮನ ಸೆಳೆದ ಗಾಳಿಪಟ ಉತ್ಸವ: ಇಲ್ಲಿವೆ ಫೋಟೋಸ್
‘ಮತ್ತೆ ಶುರು ಮಾಡೋಣ್ವ’ ಬಿಗ್ಬಾಸ್ ಬಾಗಿಲು ತೆರೆದ ಸುದೀಪ್
ಜಂತರ್ ಮಂತರ್ನಲ್ಲಿ ಗಲಭೆ ಸೃಷ್ಟಿಸಲು ಯತ್ನಿಸಿದ್ದನಾ ಶಂಕಿತ ಉಗ್ರ?
ದಿಲ್ಲಿಯಿಂದ ಡಿಕೆಶಿಗೆ ಕರೆ: ನಾಳೆ ಸಚಿವ ಸಂಪುಟ ವಿಸ್ತರಣೆ ಆಗುತ್ತಾ, ಇಲ್ವಾ?
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳು




