AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಪುಷ್ಕರಣಿಗೆ ಭೇಟಿ ನೀಡಿದ್ದ ಪವರ್ ಸ್ಟಾರ್ ಪುನೀತ್; ಫೋಟೋಗಳು ಇಲ್ಲಿವೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿ ಸ್ಥಳವಾಗಿರುವ ಪುಷ್ಕರಣಿ ಅಪ್ಪು ಭೇಟಿ ನೀಡಿದ್ದರು.

TV9 Web
| Edited By: |

Updated on:Oct 30, 2021 | 10:43 AM

Share
ಸ್ಯಾಂಡಲ್​ವುಡ್ ನಟ ಪುನೀತ್ ರಾಜ್​ಕುಮಾರ್ ಆಗಾಗ ದಾವಣಗೆರೆಗೆ ಆಗಮಿಸುತ್ತಿದ್ದರು.

ಸ್ಯಾಂಡಲ್​ವುಡ್ ನಟ ಪುನೀತ್ ರಾಜ್​ಕುಮಾರ್ ಆಗಾಗ ದಾವಣಗೆರೆಗೆ ಆಗಮಿಸುತ್ತಿದ್ದರು.

1 / 6
ದೊಡ್ಮನೆ ಹುಡುಗ ಸಿನಿಮಾ ಚಿತ್ರೀಕರಣಕ್ಕಾಗಿ ಪುನೀತ್ ಸಂತೇಬೆನ್ನೂರು ಪುಷ್ಕರಣಿ ಬಂದಿದ್ದರು.

ದೊಡ್ಮನೆ ಹುಡುಗ ಸಿನಿಮಾ ಚಿತ್ರೀಕರಣಕ್ಕಾಗಿ ಪುನೀತ್ ಸಂತೇಬೆನ್ನೂರು ಪುಷ್ಕರಣಿ ಬಂದಿದ್ದರು.

2 / 6
ಪುಷ್ಕರಣಿಯಲ್ಲಿ ಪುನೀತ್ ರಾಜ್​ಕುಮಾರ್ ತೆಪ್ಪದಲ್ಲಿ ಸುತ್ತಾಡಿದ್ದರು.

ಪುಷ್ಕರಣಿಯಲ್ಲಿ ಪುನೀತ್ ರಾಜ್​ಕುಮಾರ್ ತೆಪ್ಪದಲ್ಲಿ ಸುತ್ತಾಡಿದ್ದರು.

3 / 6
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿ ಸ್ಥಳವಾಗಿರುವ ಪುಷ್ಕರಣಿ ಅಪ್ಪು ಭೇಟಿ ನೀಡಿದ್ದರು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿ ಸ್ಥಳವಾಗಿರುವ ಪುಷ್ಕರಣಿ ಅಪ್ಪು ಭೇಟಿ ನೀಡಿದ್ದರು.

4 / 6
ನಟಸಾರ್ವಭೌಮ ಚಿತ್ರದ ಪ್ರಚಾರಕ್ಕಾಗಿ ಪುನೀತ್ ದಾವಣಗೆರೆ ಆಗಮಿಸಿದ್ದರು. ನಂತರ ನಡೆದ ಹರಜಾತ್ರೆಯಲ್ಲಿ ಭಾಗಿಯಾಗಿದ್ದರು.

ನಟಸಾರ್ವಭೌಮ ಚಿತ್ರದ ಪ್ರಚಾರಕ್ಕಾಗಿ ಪುನೀತ್ ದಾವಣಗೆರೆ ಆಗಮಿಸಿದ್ದರು. ನಂತರ ನಡೆದ ಹರಜಾತ್ರೆಯಲ್ಲಿ ಭಾಗಿಯಾಗಿದ್ದರು.

5 / 6
ಹತ್ತು ಹಲವಾರು ಸಲ ನಟ ಪುನೀತ್ ದಾವಣಗೆರೆಗೆ ಆಗಮಿಸುತ್ತಿದ್ದರು.

ಹತ್ತು ಹಲವಾರು ಸಲ ನಟ ಪುನೀತ್ ದಾವಣಗೆರೆಗೆ ಆಗಮಿಸುತ್ತಿದ್ದರು.

6 / 6

Published On - 10:39 am, Sat, 30 October 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್