AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಪುಷ್ಕರಣಿಗೆ ಭೇಟಿ ನೀಡಿದ್ದ ಪವರ್ ಸ್ಟಾರ್ ಪುನೀತ್; ಫೋಟೋಗಳು ಇಲ್ಲಿವೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿ ಸ್ಥಳವಾಗಿರುವ ಪುಷ್ಕರಣಿ ಅಪ್ಪು ಭೇಟಿ ನೀಡಿದ್ದರು.

TV9 Web
| Edited By: sandhya thejappa|

Updated on:Oct 30, 2021 | 10:43 AM

Share
ಸ್ಯಾಂಡಲ್​ವುಡ್ ನಟ ಪುನೀತ್ ರಾಜ್​ಕುಮಾರ್ ಆಗಾಗ ದಾವಣಗೆರೆಗೆ ಆಗಮಿಸುತ್ತಿದ್ದರು.

ಸ್ಯಾಂಡಲ್​ವುಡ್ ನಟ ಪುನೀತ್ ರಾಜ್​ಕುಮಾರ್ ಆಗಾಗ ದಾವಣಗೆರೆಗೆ ಆಗಮಿಸುತ್ತಿದ್ದರು.

1 / 6
ದೊಡ್ಮನೆ ಹುಡುಗ ಸಿನಿಮಾ ಚಿತ್ರೀಕರಣಕ್ಕಾಗಿ ಪುನೀತ್ ಸಂತೇಬೆನ್ನೂರು ಪುಷ್ಕರಣಿ ಬಂದಿದ್ದರು.

ದೊಡ್ಮನೆ ಹುಡುಗ ಸಿನಿಮಾ ಚಿತ್ರೀಕರಣಕ್ಕಾಗಿ ಪುನೀತ್ ಸಂತೇಬೆನ್ನೂರು ಪುಷ್ಕರಣಿ ಬಂದಿದ್ದರು.

2 / 6
ಪುಷ್ಕರಣಿಯಲ್ಲಿ ಪುನೀತ್ ರಾಜ್​ಕುಮಾರ್ ತೆಪ್ಪದಲ್ಲಿ ಸುತ್ತಾಡಿದ್ದರು.

ಪುಷ್ಕರಣಿಯಲ್ಲಿ ಪುನೀತ್ ರಾಜ್​ಕುಮಾರ್ ತೆಪ್ಪದಲ್ಲಿ ಸುತ್ತಾಡಿದ್ದರು.

3 / 6
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿ ಸ್ಥಳವಾಗಿರುವ ಪುಷ್ಕರಣಿ ಅಪ್ಪು ಭೇಟಿ ನೀಡಿದ್ದರು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿ ಸ್ಥಳವಾಗಿರುವ ಪುಷ್ಕರಣಿ ಅಪ್ಪು ಭೇಟಿ ನೀಡಿದ್ದರು.

4 / 6
ನಟಸಾರ್ವಭೌಮ ಚಿತ್ರದ ಪ್ರಚಾರಕ್ಕಾಗಿ ಪುನೀತ್ ದಾವಣಗೆರೆ ಆಗಮಿಸಿದ್ದರು. ನಂತರ ನಡೆದ ಹರಜಾತ್ರೆಯಲ್ಲಿ ಭಾಗಿಯಾಗಿದ್ದರು.

ನಟಸಾರ್ವಭೌಮ ಚಿತ್ರದ ಪ್ರಚಾರಕ್ಕಾಗಿ ಪುನೀತ್ ದಾವಣಗೆರೆ ಆಗಮಿಸಿದ್ದರು. ನಂತರ ನಡೆದ ಹರಜಾತ್ರೆಯಲ್ಲಿ ಭಾಗಿಯಾಗಿದ್ದರು.

5 / 6
ಹತ್ತು ಹಲವಾರು ಸಲ ನಟ ಪುನೀತ್ ದಾವಣಗೆರೆಗೆ ಆಗಮಿಸುತ್ತಿದ್ದರು.

ಹತ್ತು ಹಲವಾರು ಸಲ ನಟ ಪುನೀತ್ ದಾವಣಗೆರೆಗೆ ಆಗಮಿಸುತ್ತಿದ್ದರು.

6 / 6

Published On - 10:39 am, Sat, 30 October 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?