AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಪುಷ್ಕರಣಿಗೆ ಭೇಟಿ ನೀಡಿದ್ದ ಪವರ್ ಸ್ಟಾರ್ ಪುನೀತ್; ಫೋಟೋಗಳು ಇಲ್ಲಿವೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿ ಸ್ಥಳವಾಗಿರುವ ಪುಷ್ಕರಣಿ ಅಪ್ಪು ಭೇಟಿ ನೀಡಿದ್ದರು.

TV9 Web
| Updated By: sandhya thejappa|

Updated on:Oct 30, 2021 | 10:43 AM

Share
ಸ್ಯಾಂಡಲ್​ವುಡ್ ನಟ ಪುನೀತ್ ರಾಜ್​ಕುಮಾರ್ ಆಗಾಗ ದಾವಣಗೆರೆಗೆ ಆಗಮಿಸುತ್ತಿದ್ದರು.

ಸ್ಯಾಂಡಲ್​ವುಡ್ ನಟ ಪುನೀತ್ ರಾಜ್​ಕುಮಾರ್ ಆಗಾಗ ದಾವಣಗೆರೆಗೆ ಆಗಮಿಸುತ್ತಿದ್ದರು.

1 / 6
ದೊಡ್ಮನೆ ಹುಡುಗ ಸಿನಿಮಾ ಚಿತ್ರೀಕರಣಕ್ಕಾಗಿ ಪುನೀತ್ ಸಂತೇಬೆನ್ನೂರು ಪುಷ್ಕರಣಿ ಬಂದಿದ್ದರು.

ದೊಡ್ಮನೆ ಹುಡುಗ ಸಿನಿಮಾ ಚಿತ್ರೀಕರಣಕ್ಕಾಗಿ ಪುನೀತ್ ಸಂತೇಬೆನ್ನೂರು ಪುಷ್ಕರಣಿ ಬಂದಿದ್ದರು.

2 / 6
ಪುಷ್ಕರಣಿಯಲ್ಲಿ ಪುನೀತ್ ರಾಜ್​ಕುಮಾರ್ ತೆಪ್ಪದಲ್ಲಿ ಸುತ್ತಾಡಿದ್ದರು.

ಪುಷ್ಕರಣಿಯಲ್ಲಿ ಪುನೀತ್ ರಾಜ್​ಕುಮಾರ್ ತೆಪ್ಪದಲ್ಲಿ ಸುತ್ತಾಡಿದ್ದರು.

3 / 6
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿ ಸ್ಥಳವಾಗಿರುವ ಪುಷ್ಕರಣಿ ಅಪ್ಪು ಭೇಟಿ ನೀಡಿದ್ದರು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿ ಸ್ಥಳವಾಗಿರುವ ಪುಷ್ಕರಣಿ ಅಪ್ಪು ಭೇಟಿ ನೀಡಿದ್ದರು.

4 / 6
ನಟಸಾರ್ವಭೌಮ ಚಿತ್ರದ ಪ್ರಚಾರಕ್ಕಾಗಿ ಪುನೀತ್ ದಾವಣಗೆರೆ ಆಗಮಿಸಿದ್ದರು. ನಂತರ ನಡೆದ ಹರಜಾತ್ರೆಯಲ್ಲಿ ಭಾಗಿಯಾಗಿದ್ದರು.

ನಟಸಾರ್ವಭೌಮ ಚಿತ್ರದ ಪ್ರಚಾರಕ್ಕಾಗಿ ಪುನೀತ್ ದಾವಣಗೆರೆ ಆಗಮಿಸಿದ್ದರು. ನಂತರ ನಡೆದ ಹರಜಾತ್ರೆಯಲ್ಲಿ ಭಾಗಿಯಾಗಿದ್ದರು.

5 / 6
ಹತ್ತು ಹಲವಾರು ಸಲ ನಟ ಪುನೀತ್ ದಾವಣಗೆರೆಗೆ ಆಗಮಿಸುತ್ತಿದ್ದರು.

ಹತ್ತು ಹಲವಾರು ಸಲ ನಟ ಪುನೀತ್ ದಾವಣಗೆರೆಗೆ ಆಗಮಿಸುತ್ತಿದ್ದರು.

6 / 6

Published On - 10:39 am, Sat, 30 October 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ